ಬೆಂಗಳೂರು, ಮಾ.24: ಕೆಎಂಎಫ್ ನ ನೂತನ ಅಧ್ಯಕ್ಷರಾಗಿ ಎಂ.ಪಿ. ರವೀಂದ್ರ ನೇಮಕಗೊಂಡಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂಪಿ ರವೀಂದ್ರ ಅವರನ್ನು ಕೆಎಂಎಫ್ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ.
ಬೆಂಗಳೂರು, ಮಾ.24: ಕೆಎಂಎಫ್ ನ ನೂತನ ಅಧ್ಯಕ್ಷರಾಗಿ ಎಂ.ಪಿ. ರವೀಂದ್ರ ನೇಮಕಗೊಂಡಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂಪಿ ರವೀಂದ್ರ ಅವರನ್ನು ಕೆಎಂಎಫ್ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ.