Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ 1ರಿಂದ ಅಗತ್ಯ ಔಷಧಿಗಳ...

ಎಪ್ರಿಲ್ 1ರಿಂದ ಅಗತ್ಯ ಔಷಧಿಗಳ ಬೆಲೆಯಲ್ಲಿ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ24 March 2017 4:01 PM IST
share
ಎಪ್ರಿಲ್ 1ರಿಂದ ಅಗತ್ಯ ಔಷಧಿಗಳ ಬೆಲೆಯಲ್ಲಿ ಹೆಚ್ಚಳ

ಹೊಸದಿಲ್ಲಿ, ಮಾ.24: ಎಪ್ರಿಲ್ 1ರಿಂದ ಹೆಚ್ಚಿನ ಅಗತ್ಯ ಔಷಧಿಗಳ ಬೆಲೆಗಳಲ್ಲಿ ಶೇ.2ರಷ್ಟು ಏರಿಕೆಯಾಗಲಿವೆ. ರಖಂ ದರ ಸೂಚ್ಯಂಕದಂತೆ ವಾರ್ಷಿಕ ದರ ಏರಿಕೆಯನ್ನು ಅನುವುಗೊಳಿಸಲು ಫಾರ್ಮಾ ಕಂಪೆನಿಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಷನಲ್ ಫಾರ್ಮಾಸೂಟಿಕಲ್ ಪ್ರೈಸಿಂಗ್ ಅಥಾರಿಟಿ ಸೂಚಿಸಿದೆ.

ಅಗತ್ಯ ಔಷಧಿಗಳ ರಾಷ್ಟ್ರೀಯ ಪಟ್ಟಿಯಲ್ಲಿರುವ ಔಷಧಿಗಳ ದರವನ್ನು ಸರಕಾರ ನೇರವಾಗಿ ನಿಯಂತ್ರಿಸುತ್ತಿದ್ದು, ಈ ಪಟ್ಟಿಯಲ್ಲಿ ಕ್ಯಾನ್ಸರ್ ಔಷಧಿಗಳಿಂದ ಹಿಡಿದು ಎಆರ್‌ಟಿ ಔಷಧಿಗಳು ಡಯಾಬಿಟಿಸ್, ಅಧಿಕ ರಕ್ತದೊತ್ತಡ, ಹೆಪಾಟಿಟಿಸ್ ಹಾಗೂ ಕಿಡ್ನಿ ರೋಗಗಳ ಔಷಧಿಗಳೂ ಸೇರಿದಂತೆ 875 ಔಷಧಿಗಳಿವೆ. ಈ ಪಟ್ಟಿಯಲ್ಲಿ ಆ್ಯಂಟಿಬಯೋಟಿಕ್ಸ್, ಅನಾಲ್ಜೆಸಿಕ್ಸ್ ಸ್ಟೆಂಟ್ ಗಳು ಹಾಗೂ ಕಾಂಡೋಂಗಳೂ ಸೇರಿವೆ. ಈ ಪಟ್ಟಿಯಲ್ಲಿದ್ದ ಔಷಧಿಗಳ ಬೆಲೆಗಳನ್ನು ವಾರ್ಷಿಕ ಶೇ.10ರಷ್ಟು ಏರಿಸಲು ಕಂಪೆನಿಗಳಿಗೆ ಅನುಮತಿಯಿದೆ. ಪ್ರಸಕ್ತ ರೂ.1 ಲಕ್ಷ ಕೋಟಿ ಮೌಲ್ಯದ ಫಾರ್ಮಾ ಮಾರುಕಟ್ಟೆಯ ಶೇ.30ರಷ್ಟು ಸರಕಾರದ ನೇರ ದರ ನಿಯಂತ್ರಣದಲ್ಲಿದೆ.

 ಮುಂದಿನ ತಿಂಗಳಿನಿಂದ ಅಗತ್ಯ ಔಷಧಿಗಳ ದರ ಏರಿಕೆಯಿಂದಾಗಿ ಗ್ರಾಹಕರ ಬಿಲ್ ನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದರಿಂದಾಗಿ ದರ ನಿಗದಿ ವಿಚಾರದಲ್ಲಿ ಕಳೆದೆರಡು ವರ್ಷಗಳಿಂದ ಒತ್ತಡ ಅನುಭವಿಸುತ್ತಿರುವ ಫಾರ್ಮಾ ಕಂಪೆನಿಗಳು ಸ್ವಲ್ಪ ನಿರಾಳವಾಗಬಹುದು.

ಕಳೆದೊಂದು ವರ್ಷದ ಅವಧಿಯಲ್ಲಿ ಕ್ಯಾನ್ಸರ್ ಔಷಧಿಗಳ ಬೆಲೆ ಶೇ.13.86ರಷ್ಟು ಕಡಿಮೆಯಾಗಿದೆಯೆಂದು ಎನ್ ಪಿಪಿಎ ಹೇಳುತ್ತದೆ. ಅಂತೆಯೇ ಡಯಾಬಿಟಿಸ್ ಔಷಧಿಗಳ ಬೆಲೆಯೂ ಕಡಿಮೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X