Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಷ್ಕರ ಕೈಬಿಡದಿದ್ದರೆ ಕಾನೂನುಕ್ರಮ: ಮಹಾ...

ಮುಷ್ಕರ ಕೈಬಿಡದಿದ್ದರೆ ಕಾನೂನುಕ್ರಮ: ಮಹಾ ವೈದ್ಯರಿಗೆ ಫಡ್ನವೀಸ್ ಅಂತಿಮ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 March 2017 4:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಷ್ಕರ ಕೈಬಿಡದಿದ್ದರೆ ಕಾನೂನುಕ್ರಮ: ಮಹಾ ವೈದ್ಯರಿಗೆ ಫಡ್ನವೀಸ್ ಅಂತಿಮ ಎಚ್ಚರಿಕೆ

 ಹೊಸದಿಲ್ಲಿ, ಮಾ.24: ಕಳೆದ ಐದು ದಿನಗಳಿಂದ ಮಹಾರಾಷ್ಟ್ರದಲ್ಲಿ ಮುಷ್ಕರಕ್ಕಿಳಿದಿರುವ ಸಾವಿರಾರು ವೈದ್ಯರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶುಕ್ರವಾರ ಅಂತಿಮ ಎಚ್ಚರಿಕೆಯನ್ನು ನೀಡಿದ್ದು, ವೈದ್ಯರು ಶೀಘ್ರದಲ್ಲೇ ಕರ್ತವ್ಯಕ್ಕೆ ಮರಳದಿದ್ದಲ್ಲಿ ಅವರು ಕಾನೂನು ಕ್ರಮವನ್ನು ಎದುರಿಸಬೇಕಾದೀತೆಂದು ಗುಡುಗಿದ್ದಾರೆ.

   ಮಹಾರಾಷ್ಟ್ರ ವಿಧಾನಸಭಾ ಕಲಾಪದ ವೇಳೆ ಮಾತನಾಡಿದ ಅವರು, ‘‘ವೈದ್ಯರ ಮುಷ್ಕರವನ್ನು ಇನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಸರಕಾರವು ವೈದ್ಯರುಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸಿದೆ. ಒಂದು ವೇಳೆ ಅವರು ಕರ್ತವ್ಯಕ್ಕೆ ಮರಳದೆ ಇದ್ದಲ್ಲಿ, ಅವರ ವಿರುದ್ಧ ಸೂಕ್ತವಾದ ಕಾನೂನುಕ್ರಮಗಳನ್ನು ಕೈಗೊಳ್ಳಲಾಗುವುದು’’ ಎಂದು ತಿಳಿಸಿದರು. ವೈದ್ಯರೊಬ್ಬರನ್ನು ರೋಗಿಯ ಬಂಧುವೊಬ್ಬರು ಥಳಿಸಿದ ಘಟನೆಯನ್ನು ಪ್ರತಿಭಟಿಸಿ ಮಹಾರಾಷ್ಟ್ರದಾದ್ಯಂತ ಸರಕಾರಿ ಆಸ್ಪತ್ರೆಗಳ 3500ಕ್ಕೂ ಅಧಿಕ ವೈದ್ಯರುಗಳು ಮುಷ್ಕರಕ್ಕಿಳಿದಿದ್ದರಿಂದ ರಾಜ್ಯದಲ್ಲಿ ಬೃಹತ್ ವೈದ್ಯಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ವೈದ್ಯರು ಪ್ರಾರಂಭದಲ್ಲಿ ತಮಗೆ ಉತ್ತಮ ರೀತಿಯ ಭದ್ರತೆಗಾಗಿ ಬೇಡಿಕೆಯನ್ನಿಟ್ಟಿದ್ದರು. ತದನಂತರ ಅವರು ವೇತನ ಅರಿಕೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದರು.

 ವಾರದ ಆರಂಭದಲ್ಲಿ ಮುಷ್ಕರ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆಹೈಕೋರ್ಟ್ ಕೂಡಾ ವೈದ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಒಂದು ವೇಳೆ ಕೆಲಸ ಮಾಡುವ ಬಯಕೆ ಇಲ್ಲದಿದ್ದಲ್ಲಿ ಅವರು ರಾಜೀನಾಮೆ ನೀಡಬೇಕೆಂದು ಖಾರವಾಗಿ ಹೇಳಿತ್ತು. ಇಂತಹ ಪ್ರತಿಭಟನೆಗಿಳಿಯಲು ನೀವೇನು ಕಾರ್ಖಾನೆ ಕೆಲಸಗಾರರಲ್ಲ. ನಿಮಗೆ ನಾಚಿಕೆಯಾಗಬೇಕು. ಈ ರೀತಿಯಾಗಿ ವೈದ್ಯರು ಹೇಗೆ ವರ್ತಿಸಲು ಸಾಧ್ಯ ಎಂದು ನ್ಯಾಯಾಲಯ ಕಿಡಿಕಾರಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X