Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾ: ಕೆಸಿಎಫ್ ಮದೀನಾ ಮುನವ್ವರ...

ಮದೀನಾ: ಕೆಸಿಎಫ್ ಮದೀನಾ ಮುನವ್ವರ ಸೆಕ್ಟರ್ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ24 March 2017 11:24 PM IST
share
ಮದೀನಾ: ಕೆಸಿಎಫ್ ಮದೀನಾ ಮುನವ್ವರ ಸೆಕ್ಟರ್ ಮಹಾಸಭೆ

ಮದೀನಾ, ಮಾ.24: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಮುನವ್ವರ ಸೆಕ್ಟರ್ ಇದರ ವಾರ್ಷಿಕ ಮಹಾಸಭೆಯು ಇಬ್ರಾಹಿಂ ಮದನಿ ಉಸ್ತಾದ್ ಕಡಬ ಇವರ ದುವಾದೊಂದಿಗೆ ಸೆಕ್ಟರ್ ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ ಇವರ  ಸಭಾಧ್ಯಕ್ಷತೆಯಲ್ಲಿ ಮದೀನಾದ ಹವಾಲಿಯ ಹೊಟೆಲ್ ಝಹ್ರತ್ತೈಬದಲ್ಲಿ ಶುಕ್ರವಾರ ನಡೆಯಿತು. 

ಫಾರೂಖ್ ಮುಸ್ಲಿಯಾರ್ ಕೊಡಗು  ಖಿರಾಅತ್ ಪಠಿಸಿದರು. ಉಸ್ಮಾನ್ ಮಾಸ್ಟರ್ ಉದ್ದಬೆಟ್ಟು ಅವರು ಉದ್ಘಾಟಿಸಿದರು.

ಚುನಾವಣಾ ಅಧಿಕಾರಿಯಾಗಿದ್ದ   ಕೆ.ಸಿ.ಎಫ್ ಮದೀನಾ ಮುನವ್ವರ ಝೋನ್ ಅಧ್ಯಕ್ಷ ಫಾರೂಖ್ ನಯೀಮಿ ಸರಳಿಕಟ್ಟೆ ಅವರ ನೇತ್ರತ್ವದಲ್ಲಿ,  ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನಲ್ವತ್ತು ಮಂದಿ ಕಾರ್ಯಾಕಾರಿ ಸಮಿತಿ ಸದಸ್ಯರನ್ನೊಳಗೊಂಡ ನೂತನ ಸಮಿತಿಗೆ ಅಧ್ಯಕ್ಷರಾಗಿ ಅಶ್ರಫ್ ಸಖಾಫಿ ನೂಜಿ, ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ನ್ಯಾಶನಲ್ , ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಹಾಜಿ ಕಿನ್ಯ ಅವರು ಆಯ್ಕೆಯಾದರು. ಜಂಟಿ ಕಾರ್ಯದರ್ಶಿಯಾಗಿ ಹುಸೈನಾರ್ ಮಾಪಲ್ ಆಯ್ಕೆಯಾದರು.

ಶಿಕ್ಷಣ ವಿಭಾಗ:

ಅಧ್ಯಕ್ಷ: ಫಾರೂಖ್ ಮುಸ್ಲಿಯಾರ್ ಕೊಡಗು, ಕಾರ್ಯದರ್ಶಿ: ಉಸ್ಮಾನ್ ಮಾಸ್ಟರ್ ಉದ್ದಬೆಟ್ಟು, ವಿಭಾಗದ ಸದಸ್ಯರು: ಫಾರೂಖ್ ನಯೀಮಿ ಸರಳಿಕಟ್ಟೆ, ಅಬೂಬಕರ್ ಮುಸ್ಲಿಯಾರ್ ಉದ್ದಬೆಟ್ಟು.

ಸಾರ್ವಜನಿಕ ಸಂಪರ್ಕ ವಿಭಾಗ:

ಅಧ್ಯಕ್ಷರು: ಅಬ್ದುಸ್ಸಮದ್ ಕೊಡಗು, ಕಾರ್ಯದರ್ಶಿ: ಇಕ್ಬಾಲ್ ಕುಪ್ಪೆಪದವು, ವಿಭಾಗದ ಸದಸ್ಯರು: ರಝಾಕ್ ಉಳ್ಳಾಲ್, ಅಯ್ಯೂಬ್ ಅಳದಂಗಡಿ

ಸಂಘಟನಾ ವಿಭಾಗ:

ಅಧ್ಯಕ್ಷರು: ಆಸಿಫ್ ಬದ್ಯಾರ್, ಕಾರ್ಯದರ್ಶಿ: ಝಕರಿಯ ಕೊಡಗು, ವಿಭಾಗದ ಸದಸ್ಯರು: ನಿಯಾಝ್ ಕಾಟಿಪಳ್ಳ, ಇಕ್ಬಾಲ್ (ಎಲ್), ಸಿದ್ದೀಕ್ ಕನ್ಯಾನ

ಸಾಂತ್ವನ ವಿಭಾಗ: 

ಅಧ್ಯಕ್ಷರು:ಹಂಝ ಮುಸ್ಲಿಯಾರ್ , ಕಣ್ಣೂರು, ಕಾರ್ಯದರ್ಶಿ: ಜಬ್ಬಾರ್ ಕಾವಳಕಟ್ಟೆ, ವಿಭಾಗದ ಸದಸ್ಯರು: ಇಸ್ಮಾಯಿಲ್ ಅಲ್ ಮರೈ, ಇಸ್ಮಾಯಿಲ್ ಉಳ್ಳಾಲ, ಸುಲೈಮಾನ್ ತರ್ಕಳಿಕೆ

ಇಶಾರ ವಿಭಾಗ:

ಅದ್ಯಕ್ಷರು: ಉಮರ್ ಗೇರುಕಟ್ಟೆ, ಕಾರ್ಯದರ್ಶಿ :  ರಝಾಕ್ ಉಳ್ಳಾಲ್, ವಿಭಾಗದ ಸದಸ್ಯರು: ಅಶ್ರಫ್ ಸಂಗಮ್,ಉಮರ್ ಕೊಡಗು.

ಕಛೇರಿ ವಿಭಾಗ ಅದ್ಯಕ್ಷ: ಇಬ್ರಾಹಿಂ ಮದನಿ ಕಡಬ, ಕಾರ್ಯದರ್ಶಿ: ನಝೀರ್ ನೆಕ್ಕಿಲ್

ವಿಭಾಗದ ಸದಸ್ಯರಾಗಿ ಅಶ್ರಫ್ ಮಠ, ಶರೀಫ್ ಕಬಕ, ಹುಸೈನ್ ಎಮ್.ಎ, ಇತರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹಮೀದ್ ಬೊಳ್ವಾಯಿ, ಶಾಕಿರ್ ಅಳಕೆಮಜಲು,  ಫಿರ್ದೌಸ್ ಕೊಡಗು, ಅರಾಫತ್ ಉಳ್ಳಾಲ, ಫಕ್ರುದ್ದೀನ್ ರಾಝಿ,  ನೌಶಾದ್ ಪಡಿಕ್ಕಲ್, ಮುಸ್ತಫಾ ತುಂಬಿದಡ್ಕ ಹಾಗೂ ಕೆ.ಸಿ.ಫ್ ಮದೀನಾ ಸೆಕ್ಟರ್ ನ ರಾಷ್ಟ್ರೀಯ ನಾಯಕರಾದ ಅಶ್ರಫ್ ಕಿನ್ಯ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಇಶಾರ  ವಿಭಾಗದ ಅದ್ಯಕ್ಷರಾದ ಉಮರ್ ಗೇರುಕಟ್ಟೆ ಸ್ವಾಗತಿಸಿ, ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X