Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾ.ಪ್ಯಾಟ್ರಿಕ್ ರೊಡ್ರಿಗಸ್‌ರಿಗೆ...

ಫಾ.ಪ್ಯಾಟ್ರಿಕ್ ರೊಡ್ರಿಗಸ್‌ರಿಗೆ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ24 March 2017 11:55 PM IST
share

ಮಂಗಳೂರು, ಮಾ.24: ಫಾದರ್ ಮುಲ್ಲರ್ ಆಸ್ಪತ್ರೆಯ ನಿರ್ದೇಶಕ ರೆ.ಫಾ.ಪ್ಯಾಟ್ರಿಕ್ ರೊಡ್ರಿಗಸ್ ಅವರಿಗೆ ಶ್ರದ್ಧಾಂಜಲಿ ನೀಡುವ ಕಾರ್ಯಕ್ರಮವು ಫಾದರ್ ಮುಲ್ಲರ್ ಆಸ್ಪತ್ರೆಯ ಚಾಪೆಲ್‌ನಲ್ಲಿ ನಡೆಯಿತು.

ಮೃತರ ಪಾರ್ಥಿವ ಶರೀರವನ್ನು ಚಾಪೆಲ್‌ನಲ್ಲಿ ಇಟ್ಟು ಮಂಗಳೂರಿನ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ.ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು.

ಫಾ.ಮುಲ್ಲರ್ ಆಸ್ಪತ್ರೆಯ ಸಿಬ್ಬಂದಿ ವರ್ಗ, ವೈದ್ಯರು ಹಾಗೂ ಕಾಲೇಜುಗಳ ಆಡಳಿತ ವರ್ಗ, ವಿದ್ಯಾರ್ಥಿಗಳು ಬಲಿಪೂಜೆಯಲ್ಲಿ ಭಾಗವಹಿಸಿದ್ದರು. ಮೃತರಿಗೆ ಮೊದಲು ಫಾ.ಮುಲ್ಲರ್‌ನ ಮಾಜಿ ನಿರ್ದೇಶಕ ಬ್ಯಾಪಿಸ್ಟ್ ಮಿನೇಜಸ್ ಶ್ರದ್ಧಾಂಜಲಿ ಸಲ್ಲಿಸಿ, ಅವರ ಒಡನಾಟ ಹಾಗೂ ಸೇವೆ, ಸಂಸ್ಥೆಯನ್ನು ಕಳೆದ 10 ವರ್ಷಗಳಿಂದ ನಡೆಸಿಕೊಂಡು ಬಂದ ರೀತಿ ಶ್ಲಾಘನೀಯವೆಂದರು.

ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸಂಜೀವ ರೈ ಫಾ. ಪ್ಯಾಟ್ರಿಕ್ ಅವರ ಆಡಳಿತ ವೈಖರಿ, ಸಿಬ್ಬಂದಿ ಜೊತೆ ಅವರ ಒಡನಾಟ ಹಾಗೂ ಆದರ್ಶ ಜೀವನದ ಬಗ್ಗೆ ಕೊಂಡಾಡಿದರು. ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಮಾತನಾಡಿದರು. ಕಾರ್ಯಕ್ರಮದಲ್ಲಿ ಫಾ. ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ.ರಿಚರ್ಡ್ ಕುವೆಲ್ಲೊ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ರೆ.ಫಾ.ರೂಡಾಲ್ಫ್ ರವಿ ಡೇಸಾ, ತುಂಬೆ ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ.ರೋಶನ್ ಕ್ರಾಸ್ತಾ, ದೇರಳಕಟ್ಟೆ ಹೋಮಿಯೋಪತಿ ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ.ವಿನ್ಸೆಂಟ್ ಸಲ್ಡಾನಾ, ಫಾ. ಮುಲ್ಲರ್ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ರೆ.ಫಾ.ಅಜಿತ್ ಮಿನೇಜಸ್ ಮುಂತಾದವರು ಉಪಸ್ಥಿತರಿದ್ದರು. ರೆ.ಫಾ.ರೋಶನ್ ಕ್ರಾಸ್ತಾ ಕಾರ್ಯಕ್ರಮ ನಿರ್ವಹಿಸಿದರು. ರೆ.ಫಾ.ರಿಚರ್ಡ್ ಕುವೆಲ್ಲೊ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X