Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್ ವಿರುದ್ಧ ಟ್ವೀಟ್ ಮಾಡಿದ...

ಆದಿತ್ಯನಾಥ್ ವಿರುದ್ಧ ಟ್ವೀಟ್ ಮಾಡಿದ ಚಿತ್ರ ನಿರ್ಮಾಪಕ ಶಿರೀಶ್ ಕುಂದರ್ ವಿರುದ್ಧ ಎಫ್ ಐಆರ್

ವಾರ್ತಾಭಾರತಿವಾರ್ತಾಭಾರತಿ25 March 2017 7:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆದಿತ್ಯನಾಥ್ ವಿರುದ್ಧ ಟ್ವೀಟ್ ಮಾಡಿದ ಚಿತ್ರ ನಿರ್ಮಾಪಕ ಶಿರೀಶ್ ಕುಂದರ್ ವಿರುದ್ಧ ಎಫ್ ಐಆರ್

ಹೊಸದಿಲ್ಲಿ, ಮಾ.25: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಟ್ವೀಟೊಂದನ್ನು ಮಾಡಿದ ಆರೋಪದ ಮೇಲೆ ಚಿತ್ರ ನಿರ್ಮಾಪಕ ಶಿರೀಶ್ ಕುಂದರ್ ವಿರುದ್ಧ ಹಝ್ರತ್‌ಗಂಜ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಟಿ ಕಾಯಿದೆ 2008ರ ಸೆಕ್ಷನ್ 66 ಅನ್ವಯ ಎಫ್ ಐ ಆರ್ ದಾಖಲಾಗಿದೆ.

ಅಯ್ಯೋಧ್ಯೆಯ ರಾಮಕೋಟ್ ದಲ್ಲಿರುವ ಸೀತಾ ರಸೋಯಿಯ ಠಾಕುರ್ ದ್ವಾರ ಟ್ರಸ್ಟ್ ಕಾರ್ಯದರ್ಶಿ ಅಮಿತ್ ಕುಮಾರ್ ತಿವಾರಿ ಎಂಬವರು ದಾಖಲಿಸಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

‘‘ಗೂಂಡಾ ಒಬ್ಬನಿಗೆ ಆಡಳಿತ ನಡೆಸಲು ಅನುಮತಿಸಿ ಆತ ಹಿಂಸೆಯನ್ನು ಹತ್ತಿಕ್ಕುತ್ತಾನೆ ಎಂದು ನಿರೀಕ್ಷಿಸುವುದು ಅತ್ಯಾಚಾರಿಯನ್ನು ಅತ್ಯಾಚಾರಗೈಯ್ಯಲು ಅನುಮತಿಸಿ ನಂತರ ಆತನಿಂದ ಅತ್ಯಾಚಾರ ನಿಲ್ಲುವುದು ಎಂದು ನಿರೀಕ್ಷಿಸಿದಂತೆ’’ ಎಂದು ಕುಂದರ್ ಟ್ವೀಟ್ ಮಾಡಿದ್ದರು.

ಮುಂದೆ ಇನ್ನೊಂದು ಟ್ವೀಟ್ ಮಾಡಿದ ಕುಂದರ್ ‘‘ಗೂಂಡಾ ಒಬ್ಬನನ್ನು ಸಿಎಂ ಮಾಡಿ ಆತನಿಂದ ಉತ್ತಮ ವರ್ತನೆ ನಿರೀಕ್ಷಿಸುವುದಾದರೆ, ದಾವೂದ್ ಸಿಬಿಐ ನಿರ್ದೇಶಕನಾಗಬಹುದು ಹಾಗೂ ಮಲ್ಯ ಆರ್‌ಬಿಐ ಗವರ್ನರ್’’ ಎಂದಿದ್ದರು.

ಗೋರಖಪುರದ ಸಂಸದ ಹಾಗೂ ಗೋರಖನಾಥ ಮಠದ ಮುಖ್ಯ ಅರ್ಚಕರಾಗಿರುವ ಆದಿತ್ಯನಾಥ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದ ನಂತರ ಲೇಖಕ ಚೇತನ್ ಭಗತ್ ಮಾಡಿದ ಟ್ವೀಟೊಂದಕ್ಕೆ ಪ್ರತಿಕ್ರಿಯೆಯಾಗಿ ಕುಂದರ್ ಮೇಲಿನಂತೆ ಹೇಳಿದ್ದರು.

ಆದರೆ ಟ್ವಿಟ್ಟರಿಗರು ಅವರ ಟ್ವೀಟ್ ವಿರುದ್ಧ ಸಮರ ಸಾರುತ್ತಿದ್ದಂತೆಯೇ ಕುಂದರ್ ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದರು.

ದೂರುದಾರ ತಿವಾರಿ, ರಾಘವ್ ರಾಜಪುತ್ ಎಂಬವರ ವಿರುದ್ಧವೂ ದೂರು ದಾಖಲಿಸಿದ್ದು, ಅವರು ಮುಖ್ಯಮಂತ್ರಿ ಹಾಗೂ ಹಿಂದು ಸ್ವಾಮಿಗಳ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X