Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ ದಲ್ಲಿ ಮುಸ್ಲಿಮರಿಗೆ ಬೆದರಿಕೆ...

ಉ.ಪ್ರ ದಲ್ಲಿ ಮುಸ್ಲಿಮರಿಗೆ ಬೆದರಿಕೆ ಪೋಸ್ಟರ್

ನಮ್ಮ ಸರಕಾರ ಬಂದಿದೆ, ನಮಾಝ್ ಮಾಡುವಾಗ ಧ್ವನಿವರ್ಧಕ ಬಳಸಬಾರದು ಇಲ್ಲದಿದ್ದರೆ ನಮಾಝ್ ಮಾಡಲು ಬಿಡಲಾರೆವು

ವಾರ್ತಾಭಾರತಿವಾರ್ತಾಭಾರತಿ25 March 2017 3:08 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉ.ಪ್ರ ದಲ್ಲಿ ಮುಸ್ಲಿಮರಿಗೆ ಬೆದರಿಕೆ ಪೋಸ್ಟರ್

ಬರೇಲಿ,ಮಾ. 25: ಉತ್ತರಪ್ರದೇಶದ ಬರೇಲಿಯಲ್ಲಿ ಮುಸ್ಲಿಮರು ಮನೆಬಿಟ್ಟು ಹೋಗಬೇಕೆಂದು ಪೋಸ್ಟರ್ ಅಂಟಿಸಿದ ಘಟನೆ ತಣ್ಣಗಾಗುವ ಮೊದಲೇ ಮತ್ತೊಂದು ಮುಸ್ಲಿಮ್ ವಿರೋಧಿ ಬರಹ ಕಂಡು ಬಂದಿದೆ. ಬರೇಲಿ ಜಿಯಾನಾಗಾಲ ಗ್ರಾಮದ ಸುಭಾಶ್ ನಗರದ ಕಾರಗೌನದ ಎರಡು ಮಸೀದಿಗಳ ಬಳಿ ನೋಟಿಸು ಕಾಣಸಿಕ್ಕಿದೆ.

ಮುಸ್ಲಿಮರು ನಮಾಝ್ ಮಾಡುವಾಗ ಧ್ವನಿವರ್ಧಕ ಬಳಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ನಮಾಝ್ ಮಾಡಲು ಬಿಡಲಾರೆವು. ಇದು ನಮ್ಮ ಕೇವಲ ಬೆದರಿಕೆಯೆಂದು ತಿಳಿಯಬೇಡಿರಿ ಎಂದು ನೋಟಿಸ್ ನಲ್ಲಿ ಬರೆಯಲಾಗಿದೆ. ಈ ನೋಟಿಸು (ಬರಹ) ಸುಭಾಶ್ ನಗರದಲ್ಲಿ ಮಸೀದಿ ಬಳಿ ಗುರುವಾರ ರಾತ್ರಿ ವೇಳೆ ಎಸೆಯಲಾಗಿತ್ತು. ಶುಕ್ರವಾರ ಬೆಳಗ್ಗೆ ಮಸೀದಿ ತೆರೆದಾಗ ಇದು ಸಂಬಂಧಿಸಿದವರಿಗೆ ಕಂಡು ಬಂದಿದೆ. ಸುಭಾಶ್ ನಗರದ ಕಾರಗೌನದಲ್ಲಿನ ಹೊಸ ಮಸೀದಿ ಮತ್ತು ಹಳೆಯ ಮಸೀದಿಗಳೆರಡರಕ್ಕೂ ದುಷ್ಕರ್ಮಿಗಳು ಇಂತಹ ನೋಟಿಸುಗಳನ್ನು ಎಸೆದಿದ್ದಾರೆ.

ನೋಟಿಸಿನಲ್ಲಿ ಹೀಗೆ ಬರೆಯಲಾಗಿದೆ " ಮುಸ್ಲಿಮರೇ ಈಗ ಸರಿಯಾಗಿ ಬದುಕಲು ಕಲಿಯಿರಿ. ನಮ್ಮ ಸರಕಾರ ಬಂದಿದೆ. ಇನ್ನು ಮಸೀದಿಯಲ್ಲಿ ನಮಾಝ್ ಮಾಡುವಾಗ ಧ್ವನಿವರ್ಧಕ ಬಳಸಬಾರದು. ಬಳಕೆ ಮಾಡಿದರೆ ನಮಾಝ್ ಮಾಡಲು ಬಿಡಲಾರೆವು.ಇದನ್ನು ಬರೇ ಒಂದು ಬೆದರಿಕೆ ಎಂದು ತಿಳಿಯಬೇಡಿರಿ"

ನಗರ ಪೊಲೀಸ್ ಮುಖ್ಯಸ್ಥ ಸಮೀರ್ ಸೌರಭ್‌ರು ಫಟನೆಯ ಕುರಿತುಪ್ರತಿಕ್ರಿಯಿಸಿ, " ಮಸೀದಿಯ ಬಳಿ ಪ್ರಚೋದನಾತ್ಮಕ ನೋಟಿಸು ಎಸೆದಿರುವ ದೂರು ಬಂದಿದೆ. ಈ ಬಗ್ಗೆ ಅಜ್ಞಾತ ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಆರೋಪಿಗಳನ್ನು ಶೀಘ್ರ ಬಂಧಿಸಲಿದೆ" ಎಂದು ಹೇಳಿದ್ದಾರೆ.

ಈ ಹಿಂದೆ ಬರೇಲಿ ಜಿಲ್ಲೆಯ ಇದೇ ಗ್ರಾಮದಲ್ಲಿ ಮುಸ್ಲಿಮರು ಮನೆ ತೊರೆದು ಹೋಗಬೇಕೆಂದು ಬೆದರಿಕೆಯೊಡ್ಡಿದ ಪೋಸ್ಟರ್ ಅಂಟಿಸಲಾಗಿತ್ತು. ದುಷ್ಕರ್ಮಿಗಳ ಬಂಧನಕ್ಕಾಗಿ ಪೊಲೀಸರು ಎರಡು ತಂಡಗಳನ್ನು ನಿಯೋಜಿಸಿದ್ದರು. ಬರೇಲಿಯಿಂದ ಎಪ್ಪತ್ತು ಕಿಲೊಮೀಟರ್ ದೂರದ ಜಿಯಾನಾಗಾಲದ ಓರ್ವಗ್ರಾಮಸ್ಥ ತಮ್ಮ ಮನೆಗೋಡೆಗೆ ಹಿಂದಿಯಲ್ಲಿ ಬರೆದು ಅಂಟಿಸಿದ ಪೋಸ್ಟರ್ ಬಗ್ಗೆಪೊಲೀಸರಿಗೆ ದೂರು ನೀಡಿದ್ದರು.

ಪೋಸ್ಟರ್‌ನಲ್ಲಿ ಈ ವರ್ಷದ ಕೊನೆಯೊಳಗೆ ಎಲ್ಲ ಮುಸ್ಲಿಮರು ಮನೆ ಬಿಟ್ಟು ಹೋಗಬೇಕೆಂದು ಬರೆಯಲಾಗಿತ್ತು. ಕೆಲವು ಪೋಸ್ಟರ್‌ಗಳನ್ನು ಹೊರತುಪಡಿಸಿದರೆ ಉಳಿದೆಲ್ಲವನ್ನು  ಝೆರಾಕ್ಸ್ ಕಾಪಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೋಸ್ಟರ್‌ನ ಆರಂಭದಲ್ಲಿ ಜೈಶ್ರೀರಾಂ ಎಂದು ಬರೆಯಲಾಗಿದೆ ಮತ್ತು ಕೊನೆಯಲ್ಲಿ ಗ್ರಾಮದ ಹಿಂದೂಗಳು ಎಂದು ಬರೆಯಲಾಗಿದೆ. ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X