Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಡ್ರೈವಿಂಗ್ ಲೈಸೆನ್ಸ್ ಗೂ ಆಧಾರ್‌...

ಇನ್ನು ಡ್ರೈವಿಂಗ್ ಲೈಸೆನ್ಸ್ ಗೂ ಆಧಾರ್‌ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ26 March 2017 11:37 AM IST
share
ಇನ್ನು ಡ್ರೈವಿಂಗ್ ಲೈಸೆನ್ಸ್ ಗೂ ಆಧಾರ್‌ ಕಡ್ಡಾಯ

ಹೊಸದಿಲ್ಲಿ, ಮಾ.26: ಒಂದೇ ಹೆಸರಿನಲ್ಲಿ ಹಲವು ಡ್ರೈವಿಂಗ್ ಲೈಸೆನ್ಸ್‌ ಮಾಡುವುದನ್ನು ತಡೆಯುವ ಉದ್ದೇಶಕ್ಕಾಗಿ ಹೊಸ ಡ್ರೈವಿಂಗ್ ಲೈಸೆನ್ಸ್‌ ಮತ್ತು ನವೀಕರಣಕ್ಕೆ ಆಧಾರ‍್ ಕಾರ್ಡ್‌ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ಆದೇಶ ನೀಡಿದೆ.
ಕೇಂದ್ರ ಸರಕಾರ ಈ ಬಗ್ಗೆ ರಾಜ್ಯ ಸರಕಾರಗಳಿಗೆ ಆದೇಶ ನೀಡಿದ್ದು, ಇದರಿಂದ ಹಲವು ಲೈಸೆನ್ಸ್‌ ಗಳಲ್ಲಿ ವಿಮೆ ಮಾಡಿಸುವುದಕ್ಕೆ ಕಡಿವಾಣ ನಿರೀಕ್ಷಿಸಲಾಗಿದೆ.  ಸಂಚಾರಿ ನಿಯಮ ಉಲ್ಲಂಘನೆ, ಅಪರಾಧ ಮತ್ತಿತರ ಸಂದರ್ಭಗಳಲ್ಲಿ ನುನುಚಿಕೊಳ್ಳುವ ಉದ್ದೇಶಕ್ಕಾಗಿ ಒಂದೇ ಹೆಸರಲ್ಲಿ  ಹಲವು ಲೈಸೆನ್ಸ್‌ಗಳನ್ನು ಮಾಡುವ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರಕಾರ  ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ
 ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಬೆನ್ನಲ್ಲೇ  ಕೇಂದ್ರ ಸರಕಾರ  ಡ್ರೈವಿಂಗ್‌ ಲೈಸೆನ್ಸ್‌ ನ್ನು    ಆಧಾರ್ ಕಾರ್ಡ್ ಜೊತೆ ಸಂಯೋಜನೆಗೆ  ಆದೇಶ ಹೊರಡಿಸಿದೆ.
ಮೊಬೈಲ್‌ ಸಿಮ್‌ ಕಾರ್ಡ್ ಪಡೆಯಲು ಮತ್ತು ಇದೀಗ ಬಳಕೆಯಲ್ಲಿರುವ ಸಿಮ್‌ಗಳಿಗೆ  ಆಧಾರ್‌ ನೀಡುವುದು ಶೀಘ್ರ ಕಡ್ಡಾಯವಾಗಲಿದೆ ಗ್ರಾಹಕರ ಸಿಮ್‌ ಕಾರ್ಡ್‌  ಗಳನ್ನು ಆಧಾರ್‌ ಜೊತೆ ಸಂಯೋಜನೆ ಮಾಡುವಂತೆ ಸೂಚಿಸಿದೆ. ಟೆಲಿಕಾಂ ಕಂಪನಿಗಳು ತನ್ನ ಎಲ್ಲಾ ಗ್ರಾಹಕರ ದಾಖಲೆಗಳನ್ನು ಮರು ಪರಿಶೀಲನೆ ನಡೆಸಲಿವೆ  ಎಂದು ಮೂಲಗಳು ತಿಳಿಸಿವೆ.
ಆದಾಯ ತೆರಿಗೆ ಪಾವತಿ, ಹೊಸ ಪ್ಯಾನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಆಧಾರ್‌ ಕಡ್ಡಾಯಗೊಳಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.  ಡಿಸೆಂಬರ್ 31ರೊಳಗೆ ಪ್ಯಾನ್‌ ಕಾರ್ಡ್‌ ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್ ಮಾಡದೇ ಇದ್ದಲ್ಲಿ, ಅಂತಹ ಪ್ಯಾನ್‌ ಕಾರ್ಡ್‌ಗಳ ಮಾನ್ಯತೆ ರದ್ದು ಮಾಡುವ ಕ್ರಮವನ್ನು  ಜಾರಿಗೆ ತರಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X