Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಣ್ಣೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ...

ಕಣ್ಣೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಲೋಬೊ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 March 2017 6:08 PM IST
share
ಕಣ್ಣೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಲೋಬೊ ಚಾಲನೆ

ಮಂಗಳೂರು, ಮಾ.26: ಕಣ್ಣೂರು ಪ್ರದೇಶವು ಮಂಗಳೂರು ಮಹಾನಗರದ ಪ್ರವೇಶ ದ್ವಾರವಾಗಿದೆ. ಆದ್ದರಿಂದ ಈ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದು ಮಾತ್ರವಲ್ಲದೇ ಈ ಪ್ರದೇಶಕ್ಕೆ ಮೂಲಭೂತ ಸೌಕರ್ಯವನ್ನು ಒದಗಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ.

ಅವರು ಬೀಡು ಕಣ್ಣೂರು ಪ್ರದೇಶದ ತರಬೀಯತುಲಾಹ್ ಅನಾಮ್ ಮದ್ರಸ ಬಳಿಯಲ್ಲಿರುವ ಬೃಹತ್ ಚರಂಡಿಯ ಕಾಂಕ್ರೀಟಿಕರಣ ಕಾಮಗಾರಿಗೆ ರವಿವಾರ ಚಾಲನೆ ನೀಡಿದರು.

ಸುಮಾರು ರೂ. 45 ಲಕ್ಷ ರೂ.ನೆರನಿಂದ ಈ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ಪ್ರದೇಶದಲ್ಲಿ ಜನರಿಗೆ ಸರಿಯಾದ ರಸ್ತೆ ಸೌಕರ್ಯ ಇಲ್ಲದಿರುವುದರಿಂದ, ಜನರಿಗೆ ನಡೆದಾಡಲು ಕಾಮಗಾರಿಯನ್ನು ನಡೆಸಲು ಇಚ್ಛಿಸಿದ್ದೇವೆ. ಅದಲ್ಲದೇ ಬಹುತೇಕ ಅಲ್ಪಸಂಖ್ಯಾತರ ವರ್ಗದ ಜನರು ಈ ಕಣ್ಣೂರು ಪ್ರದೇಶದಲ್ಲಿರುವುದರಿಂದ ಕರ್ನಾಟಕ ಸರಕಾರದ ವಿಶೇಷ ಯೋಜನೆಯಿಂದ 50 ಲಕ್ಷ ರೂ. ಮಂಜೂರಾಗಿದೆ. ಈ ನಿಧಿಯನ್ನು ಈ ಪ್ರದೇಶದಲ್ಲಿ ಆಗಬೇಕಾಗಿರುವ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಹಾಗೂ ಒಳ ಚರಂಡಿಯೋಜನೆಗೆ ಬಳಸಲಾಗುವುದು. ಅದಲ್ಲದೆ, ಶಾಸಕರ ಅನುದಾನದ ನಿಧಿಯಿಂದ ಹಾಗೂ ಎಸ್.ಎಫ್.ಸಿ. ನಿಧಿಯಿಂದಲೂ ಕೂಡಾ ಈ ಪ್ರದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂಬುದಾಗಿ ಶಾಸಕರು ತಿಳಿಸಿದರು.

ಈಗಾಗಲೇ ಈ ಪ್ರದೇಶದ ಇತಿಹಾಸ ಪ್ರಸಿದ್ಧ ಸುಮಾರು 400 ವರ್ಷಗಳ ಹಳೆಯ ನಡುಪಳ್ಳಿ ಮಸೀದಿಗೆ ತಾಗಿಕೊಂಡಿರುವ ತಡೆಗೋಡೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂ. ಮಂಜೂರಾತಿ ಆಗಿದೆ. ನೇತ್ರಾವತಿ ನದಿಯು ಈ ಮಸೀದಿಯನ್ನು ಸುತ್ತುವರಿದಿರುವುದರಿಂದ ಅದರ ತಡೆಗೋಡೆಯು ನೀರಿನ ರಭಸಕ್ಕೆ ಕೊರೆಯುತ್ತಿರುವುದರಿಂದ, ಅದನ್ನು ರಕ್ಷಣೆಗೆ ಈ ಕಾಮಗಾರಿಯನ್ನು ಕೈಗೊಳ್ಳಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕೆ.ಎಸ್.ಟಿ.ಡಿ.ಸಿ ನಿರ್ದೇಶಕ ಹಮೀದ್ ಕಣ್ಣೂರು, ಕಣ್ಣೂರು ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್, ತರಬೀಯತುಲ್ಲಾಹ್ ಅನಾಮ್ ಮದ್ರಸದ ಅಧ್ಯಕ್ಷ ಹೈದರ್, ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಕಣ್ಣೂರು, ಕಾಂಗ್ರೆಸ್ ಮುಖಂಡರಾದ ಉಮರಬ್ಬ, ಜಿನ್ನಪ್ಪ ಪೂಜಾರಿ, ಮುಹಮ್ಮದ್ ಶರೀಫ್, ಲತೀಫ್, ಡೆನ್ನಿಸ್ ಡಿಸಿಲ್ವ, ಅರುಣ್ ಕುವೆಲೊ, ಅಶ್ರಫ್ ಬೀಡು, ಜಿ.ಎಚ್. ಖಾದರ್, ಪಾಲಿಕೆಯ ಎಂಜಿನಿಯರ್ ಗಣಪತಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X