Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ತನ್ನ ವಿಚಾರಗಳನ್ನು ಯಾರೊಬ್ಬರ ಮೇಲೂ...

ಭಾರತ ತನ್ನ ವಿಚಾರಗಳನ್ನು ಯಾರೊಬ್ಬರ ಮೇಲೂ ಹೇರದು: ಮೋದಿ

ವಾರ್ತಾಭಾರತಿವಾರ್ತಾಭಾರತಿ26 March 2017 9:02 PM IST
share
ಭಾರತ ತನ್ನ ವಿಚಾರಗಳನ್ನು ಯಾರೊಬ್ಬರ ಮೇಲೂ ಹೇರದು: ಮೋದಿ

 ಮೌಂಟ್ ಅಬು(ರಾಜಸ್ತಾನ), ಮಾ.26: ಭಾರತವು ತನ್ನ ಅಭಿಪ್ರಾಯ ಮತ್ತು ವಿಚಾರಗಳನ್ನು ಇತರರ ಮೇಲೆ ಎಂದಿಗೂ ಹೇರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬ್ರಹ್ಮಕುಮಾರೀಸ್ ಸಂಘಟನೆ ಆಯೋಜಿಸಿದ್ದ ಧಾರ್ಮಿಕ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಪ್ರಧಾನಿ, ದೇವರು ಒಬ್ಬರೇ ಎಂಬುದು ಭಾರತೀಯ ಪರಂಪರೆಯ ಪ್ರಧಾನ ಅಂಶವಾಗಿದೆ ಎಂದರು. ಈ ದೇಶದಲ್ಲಿ ಹಿಂದೂ, ಮುಸ್ಲಿಂ ಅಥವಾ ಪಾರ್ಸಿ- ಎಲ್ಲರಿಗೂ ದೇವರು ಒಬ್ಬನೇ . ಆದರೆ ದೇವರನ್ನು ಆರಾಧಿಸುವ ಕ್ರಮದಲ್ಲಿ ವಿಭಿನ್ನತೆ ಇರಬಹುದು ಎಂದವರು ಹೇಳಿದರು.

            ತನ್ನ ಅಭಿಪ್ರಾಯವನ್ನು ಇತರರ ಮೇಲೆ ಹೇರಬಾರದು ಎಂಬುದು ಭಾರತದ ನಿಲುವಾಗಿದೆ. ಜ್ಞಾನಕ್ಕೆ ಮಿತಿಯಿಲ್ಲ, ಇದಕ್ಕೆ ಸಮಯದ ಅಥವಾ ಇತರ ಕಟ್ಟುಪಾಡಿಲ್ಲ, ವಿಸಾ ಅಥವಾ ಪಾಸ್‌ಪೋರ್ಟ್‌ನ ಅಗತ್ಯವಿಲ್ಲ ಎಂಬ ಭಾವನೆಯನ್ನು ಭಾರತೀಯರು ಹೊಂದಿದ್ದಾರೆ ಎಂದು ಪ್ರಧಾನಿ ನುಡಿದರು. ಪಾರಂಪರಿಕವಾಗಿ ಭಾರತೀಯರು ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದ ಪ್ರಧಾನಿ, ತಮ್ಮ ಸರಕಾರವು ಸೋಲಾರ್ ಶಕ್ತಿಗಳಂತಹ ನವೀಕರಿಸಬಲ್ಲ ಇಂಧನ ಮೂಲಗಳ ಬಳಕೆಯತ್ತ ಹೆಚ್ಚು ಒತ್ತು ನೀಡಿದೆ ಎಂದರು. ಜಾಗತಿಕ ತಾಪಮಾನದ ಏರಿಕೆ ಒಂದು ಬಹುದೊಡ್ಡ ಸವಾಲು ಎಂದ ಅವರು, 2030ರ ವೇಳೆಗೆ ದೇಶದಲ್ಲಿ ಅಸಾಂಪ್ರದಾಯಿಕ ಮೂಲಗಳಿಂದ ಉತ್ಪಾದಿಸುವ ಇಂಧನದ ಪ್ರಮಾಣ ಶೇ.40ರಷ್ಟು ಇರಲಿದೆ ಎಂದರು. 2020ರ ವೇಳೆ ನವೀಕರಿಸಬಹುದಾದ ಮೂಲಗಳಿಂದ ಪಡೆಯುವ ಇಂಧನದ ಪ್ರಮಾಣ 175 ಗಿಗಾ ವ್ಯಾಟ್ಸ್ ಆಗಿರುತ್ತದೆ ಎಂದ ಅವರು, ಭಾರತವು ನವೀಕರಿಸಬಹುದಾದ ಮೂಲಗಳಿಂದ ವಿದ್ಯುತ್ ಉತ್ಪಾದಿಸಿದಷ್ಟೂ ವಿಶ್ವಕ್ಕೆ ಪ್ರಯೋಜನವಿದೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X