Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.27ರಂದು ‘ಪಿಲಿಪತ್ತಿ ಗಡಸ್ ‘ ತುಳು...

ಮಾ.27ರಂದು ‘ಪಿಲಿಪತ್ತಿ ಗಡಸ್ ‘ ತುಳು ನಾಟಕದ 300ನೇ ಪ್ರಯೋಗ !

ರಂಗ ನಾಟಕದಲ್ಲಿ ಹೊಸ ದಾಖಲೆ

ವಾರ್ತಾಭಾರತಿವಾರ್ತಾಭಾರತಿ26 March 2017 11:02 PM IST
share
ಮಾ.27ರಂದು ‘ಪಿಲಿಪತ್ತಿ ಗಡಸ್ ‘ ತುಳು ನಾಟಕದ 300ನೇ ಪ್ರಯೋಗ !

ಹೆಬ್ರಿ, ಮಾ.26: ತುಳು ರಂಗಭೂಮಿಯಲ್ಲಿ ಹೊಸ ದಾಖಲೆ ನಿರ್ಮಾಣವಾಗುತ್ತಿದೆ. ರಂಗ ನಾಟಕದಲ್ಲಿ ಡಾ.ಡಿ.ಕೆ. ಚೌಟ ರಚಿಸಿದ ಜೀವನ್ರಾಮ್ ಸುಳ್ಯ ನಿರ್ದೇಶನದ, ರಂಗ ನಟ ನಿರ್ದೇಶಕ ಸುಕುಮಾರ್ ಮೋಹನ್ ನೇತ್ರತ್ವದ ಹೆಬ್ರಿಯ ಮುದ್ರಾಡಿ ನಾಟ್ಕದೂರು ನಮತುಳುವೆರ್ ಕಲಾ ಸಂಘಟನೆಯು ಅಭಿನಯದಲ್ಲಿ ‘ ಪಿಲಿಪತ್ತಿ ಗಡಸ್’ ತುಳು ನಾಟಕ ಯಶಸ್ವಿಯಾಗಿ 300ನೇ ಪ್ರಯೋಗ ಮಾ.27ರಂದು ನಡೆಯಲಿದೆ.

ಖ್ಯಾತ ಸಾಹಿತಿ ಡಾ.ಡಿ.ಕೆ.ಚೌಟ ಅವರ ರಂಗ ಕೃತಿ ಯಾಗಿರುವ ಪಿಲಿಪತ್ತಿ ಗಡಸ್ ತುಳು ಸಂಸ್ಕೃತಿಯನ್ನು ವಿಶಿಷ್ಟವಾಗಿ ಬಿಂಬಿಸಿದೆ. ಮೇಲ್ವರ್ಗದ ದರ್ಪ, ಶೋಷಣೆ, ಗುತ್ತಿನವರ ಬದುಕಿನ ಅವಸ್ಥೆ ಹಾಗೂ ಧರ್ಮಕ್ಕೆ ವಿರುದ್ಧವಾದ ವ್ಯವಸ್ಥೆಯೇ ಬುಡಮೇಲಾಗಿ ಕುಸಿಯುವ ನಿಲುವುಗಳು ನಾಟಕದಲ್ಲಿ ವ್ಯವಸ್ಥಿತವಾಗಿ ಚಿತ್ರಣಗೊಂಡಿದೆ.

ಜೀವನರಾಮ್ ಸುಳ್ಯ ಅವರ ನಿರ್ದೇಶನದಲ್ಲಿ ಹಲವು ವಿಶೇಷತೆಗಳನ್ನು ನಾಟಕ ಮಾಡಿಕೊಂಡಿದೆ. ವೇದಿಕೆಯಲ್ಲಿ ಬೆಂಕಿ ಬರುವುದು, ದೈವದ ಮಂಚ ಕೆಳಗೆ ಬೀಳುವ ಸನ್ನಿವೇಶದ ಸಂದರ್ಭಗಳನ್ನು ಇಂದ್ರಜಾಲದ ತಂತ್ರಗಾರಿಕೆಯನ್ನು ಅಳವಡಿಸಿಕೊಳ್ಳಲಾಗಿದೆ.

ಪಿಲಿಪತ್ತಿಗಡಸ್ ನಲ್ಲಿ ಸುಕುಮಾರ್ ಮೋಹನ್ ಹೆಗ್ಗಡೆಯಾಗಿ, ಸುಗಂಧಿ ಉಮೇಶ್ ಕಲ್ಮಾಡಿ ಹೆಗ್ಗಡತಿ ಬ್ಬಕ್ಕನಾಗಿ, ವಾಣಿ ಸುಕುಮಾರ್ ಮೋಹನ್ ಚೆನ್ನಿಯಾಗಿ, ಪೂವಮ್ಮನಾಗಿ ಪೂರ್ಣಿಮಾ ಸುಧೀಂದ್ರ ಮೋಹನ್, ಐತಪ್ಪು ಪಾತ್ರದಾರಿಯಾಗಿ ಸುಧೀಂದ್ರ ಮೋಹನ್, ದಾಸಯ್ಯನಾಗಿ ಸುರೇಂದ್ರ ಮೋಹನ್, ನರೇಶ್ ಮತ್ತು ಉಮೇಶ್ ಕಲ್ಮಾಡಿ ನಟಿಸುತ್ತಿದ್ದಾರೆ. ಕರುಣಾಕರ ಶಿವಪುರ ಹಿನ್ನಲೆ ಸಂಗೀತಾ ನೀಡುತ್ತಿದ್ದಾರೆ. ನಮತುಳುವೆರ್ ಕಲಾ ಸಂಘಟನೆಯ ಹೊಣೆಹೊತ್ತು 299 ಪ್ರದರ್ಶನಗಳ ಸಾಧನೆಯ ಸಾರಥ್ಯ ವಹಿಸಿದವರು ಸಿಜಿಕೆ ಪ್ರಶಸ್ತಿ ಪುರಸ್ಕೃತ ಕಲಾವಿದ ರಂಗ ನಿರ್ದೇಶನ ಸುಕುಮಾರ್ ಮೋಹನ್.

ತುಳು ನಾಟಕಗಳು ಈ ತನಕ ಪಡೆಯದಷ್ಟು ಪ್ರಶಸ್ತಿಯನ್ನು ಪಿಲಿಪತ್ತಿ ಗಡಸ್ ನಾಟಕಕ್ಕೆ ಮುದ್ರಾಡಿ ನಮತುಳುವೆರ್ ಕಲಾ ಸಂಘಟನೆ ಪಡೆದುಕೊಂಡಿದೆ. ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ತಂಡಕ್ಕೆ ಸಂದಿದೆ. 

ನಮತುಳುವೆರ್ ಕಲಾ ಸಂಘಟನೆಯ ವತಿಯಿಂದ ವಿಶ್ವರಂಗ ಭೂಮಿ ದಿನಾಚರಣೆಯ ಪ್ರಯುಕ್ತ ಮಾ.27ರಂದು ಸಂಜೆ 7 ಗಂಟೆಗೆ ಮುದ್ರಾಡಿ ನಾಟ್ಕ ದೂರು ಚೌಟರ ಬಯಲಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದಲ್ಲಿ ಪಿಲಿಪತ್ತಿ ಗಡಸ್ ನಾಟಕ 300ನೇ ಪ್ರದರ್ಶನ ನಡೆಯಲಿದೆ.

ಉಡುಪಿ ಅದಾನಿ ಯುಪಿಸಿಎಲ್ ಪವರ್ ಕಾರ್ಪೋರೇಶನ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಪ್ರದರ್ಶನ ಉದ್ಘಾಟಿಸುವರು. ಕಾರ್ಕಳದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅಧ್ಯಕ್ಷತೆ ವಹಿಸುವರು. ಉಡುಪಿ ಹನುಮಾನ್ ಗ್ರೂಫ್ಸ್ ಆಡಳಿತ ನಿರ್ದೇಶಕ ವಿಲಾಸ್ ನಾಯಕ್ ಉಪಸ್ಥಿತರಿರುವರು ಎಂದು ಸುಕುಮಾರ್ ಮೋಹನ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X