Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಭಡ್ತಿ ಮೀಸಲಾತಿ ಸಲ್ಲ

ಭಡ್ತಿ ಮೀಸಲಾತಿ ಸಲ್ಲ

-ಎಲ್. ಸುಮಿತ್ರಾ, ಬೆಂಗಳೂರು-ಎಲ್. ಸುಮಿತ್ರಾ, ಬೆಂಗಳೂರು26 March 2017 11:56 PM IST
share

ಮಾನ್ಯರೆ,

ಭಡ್ತಿ ಮೀಸಲಾತಿಯ ಕುರಿತಂತೆ ತಮ್ಮ ಸಂಪಾದಕೀಯವನ್ನು ಓದಿದೆ. ಆದರೆ ಅದರ ಕುರಿತಂತೆ ನನಗೆ ಕೆಲವು ಆಕ್ಷೇಪಗಳಿವೆ. ಶಿಕ್ಷಣದಲ್ಲಿ ಮೀಸಲಾತಿ ಸರಿ. ಹಾಗೆಯೇ ಉದ್ಯೋಗಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲೂ ಮೀಸಲಾತಿ ಇರಲಿ. ಆದರೆ ಭಡ್ತಿಯ ಸಂದರ್ಭದಲ್ಲಿ ಮೀಸಲಾತಿ ಒಟ್ಟು ಕೌಶಲ್ಯದ ಮೇಲೆಯೇ ಅದು ದುಷ್ಪರಿಣಾಮವನ್ನು ಬೀರಲಿದೆ. ಉದ್ಯೋಗದಲ್ಲಿ ಕಳಪೆ ಅಭ್ಯರ್ಥಿಗಳು ಮೇಲಧಿಕಾರಿಗಳಾಗಿ ಸ್ಥಾನ ಪಡೆದಾಗ, ನುರಿತ ಸಿಬ್ಬಂದಿಗಳು, ದಕ್ಷವಾಗಿ ಕಾರ್ಯನಿರ್ವಹಿಸಿದವರಿಗೆ ಭ್ರಮನಿರಸನವಾಗಬಹುದು. ಹತಾಶೆಗೊಳ್ಳಬಹುದು. ಹಾಗೆಯೇ ಕಳಪೆ ಅಧಿಕಾರಿಯ ಕೈಕೆಳಗೆ ಪ್ರತಿಭಾವಂತ ಸಿಬ್ಬಂದಿ ಕೆಲಸ ಮಾಡುವಂತಹ ಸನ್ನಿವೇಶ ನಿರ್ಮಾಣವಾದರೆ ಅದು ಒಟ್ಟು ವ್ಯವಸ್ಥೆಯ ಮೇಲೆಯೇ ದುಷ್ಪರಿಣಾಮ ಬೀರುತ್ತದೆ.
ಹೌದು. ಭಡ್ತಿ ನೀಡುವ ಸಂದರ್ಭದಲ್ಲೂ ಕೆಲವೊಮ್ಮೆ ರಾಜಕೀಯ ನಡೆಯುತ್ತದೆ. ಅದಕ್ಕಾಗಿ ಭಡ್ತಿಗೆ ಕೆಲವು ಗಣಕೀಕೃತವಾದ ಮಾದರಿಗಳನ್ನು ಅನ್ವಯಿಸಬಹುದು. ಅವರ ಕೆಲಸ, ಶ್ರಮ ಇವೆಲ್ಲವನ್ನೂ ದಾಖಲಿಸುವಂತಹ ಒಂದು ಮಾರ್ಗಸೂಚಿಯನ್ನು ಕಂಡು ಹಿಡಿಯಬೇಕು. ಅತ್ಯುತ್ತಮವಾಗಿ ಕೆಲಸ ಮಾಡುವ ಯಾವ ಸಮುದಾಯದವನೇ ಆಗಲಿ, ಆತನಿಗಷ್ಟೇ ಭಡ್ತಿ ದೊರಕಬೇಕು. ಇಲ್ಲವಾದರೆ, ಕೆಲಸ ಮಾಡದೆ ಸೋಮಾರಿಗಳಾಗಿ ಕಾಲ ಕಳೆಯುವ ಸಿಬ್ಬಂದಿ ಹೆಚ್ಚಬಹುದು. ಶ್ರದ್ಧೆಯಿಂದ ಕೆಲಸ ಮಾಡುವವರೂ ತಮ್ಮ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡದೇ ಇರುವಂತಹ ಸನ್ನಿವೇಶ ನಿರ್ಮಾಣವಾಗಬಹುದು.

ಆದುದರಿಂದ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸೋಣ. ಜೊತೆಗೆ ಭಡ್ತಿಯನ್ನು ಜಾತಿ ರಾಜಕೀಯದಿಂದ ಹೊರಗಿಟ್ಟು, ಅರ್ಹರಿಗಷ್ಟೇ ಅದು ದೊರಕುವಂತೆ ಮಾಡೋಣ. ಯಾವುದೇ ರಾಜಕೀಯ, ಜಾತೀಯ ಲಾಬಿಗಳು ಅದರಲ್ಲಿ ಹಸ್ತಕ್ಷೇಪ ಮಾಡದಂತೆ ಸೂಕ್ತ ತಂತ್ರಜ್ಞಾನ, ದಾಖಲೆಗಳ ಮೂಲಕ ವೈಜ್ಞಾನಿಕವಾಗಿ ಭಡ್ತಿಗಳನ್ನು ಹಂಚೋಣ. 

share
-ಎಲ್. ಸುಮಿತ್ರಾ, ಬೆಂಗಳೂರು
-ಎಲ್. ಸುಮಿತ್ರಾ, ಬೆಂಗಳೂರು
Next Story
X