Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಇದು ತ್ಯಾಜ್ಯ ನಿರ್ಮಿತ ಪಾರ್ಕ್

ಇದು ತ್ಯಾಜ್ಯ ನಿರ್ಮಿತ ಪಾರ್ಕ್

ವಾರ್ತಾಭಾರತಿವಾರ್ತಾಭಾರತಿ27 March 2017 12:02 AM IST
share
ಇದು ತ್ಯಾಜ್ಯ ನಿರ್ಮಿತ ಪಾರ್ಕ್

ಇತ್ತೀಚೆಗೆ ಯಾರಾದರೂ ದಿಲ್ಲಿ ಪ್ರಯಾಣ ಮಾಡಿದ್ದರೆ, ಅತ್ತಿತ್ತ ಸುತ್ತಾಡಿದ್ದರೆ ಅವರಿಗೆ ಖಂಡಿತಾ ಈ ವಿಶೇಷ ಪಾರ್ಕ್‌ಗೆ ಒಮ್ಮೆ ಭೇಟಿ ನೀಡಿರುತ್ತಾರೆ. ಇದರ ಹೆಸರು ಪ್ರಕೃತಿ ಮೆಟ್ರೋ ಪಾರ್ಕ್. ಇಲ್ಲಿನ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಗಲಲ್ಲೇ ಈ ಪಾರ್ಕ್ ನಿರ್ಮಾಣವಾಗಿದೆ. ವಿಶೇಷವೆಂದರೆ, ದಿಲ್ಲಿ ಮೆಟ್ರೋ ರೈಲ್ವೆ ಕಾರ್ಪೊರೇಷನ್, ಮೆಟ್ರೋಗಾಗಿ ಕೆಲಸ ಮಾಡುತ್ತಿರುವಾಗ ವಿವಿಧೆಡೆಗಳಲ್ಲಿ ಉಳಿದ ಕಾಮಗಾರಿಯ ತ್ಯಾಜ್ಯವನ್ನೇ ಉಪಯೋಗಿಸಿ ಈ ಪಾರ್ಕ್‌ನ್ನು ನಿರ್ಮಿಸಲಾಗಿದೆ.

ವಿವಿಧ ಮೆಟ್ರೋ ಸೈಟುಗಳಲ್ಲಿದ್ದ ಸುಮಾರು 25 ಟನ್ನುಗಳಷ್ಟು ಗುಜರಿ ಉಪಯೋಗಿಸಿದ ಈ ಪಾರ್ಕ್ ನಿರ್ಮಾಣಕ್ಕೆ ಒಂಬತ್ತು ತಿಂಗಳ ಕಾಲಾವಧಿಯನ್ನು ತೆಗೆದುಕೊಳ್ಳಲಾಗಿದೆ. ಸುಮಾರು 10 ಎಕರೆ ವಿಸ್ತಾರವಿರುವ ಈ ಪಾರ್ಕ್‌ನಲ್ಲಿ ಸಭಾಂಗಣ, ಬಯಲು ರಂಗಮಂದಿರ, ಧ್ಯಾನತಾಣ, ಮಕ್ಕಳ ಆಟದ ಮೈದಾನ ಹಾಗೂ ವ್ಯಾಯಾಮ ಶಾಲೆಯನ್ನೂ ಒಳಗೊಂಡಿದೆ. ಇವೆಲ್ಲವನ್ನೂ ಸಾರ್ವಜನಿಕರ ಉಪಯೋಗಕ್ಕೆ ಬಳಸಬಹುದಾಗಿದೆ. ಜೊತೆಗೆ ಕಾರಂಜಿಯುಕ್ತ ಕೊಳ, ಮಳೆಕಾಡಿನ ಪ್ರತಿರೂಪವನ್ನೂ ಇಲ್ಲಿ ನಿರ್ಮಿಸಲಾಗಿದೆ.

ವಿಶೇಷವೆಂದರೆ, ಇಲ್ಲಿ ಎಲ್ಲವನ್ನೂ ಪರಿಸರ ಸ್ನೇಹಿಯಾಗಿ ರೂಪಿಸಲಾಗಿದೆ. ಚರಂಡಿ ಹಾಗೂ ಇತರ ಕಲುಷಿತ ನೀರಿನ ಮರುಬಳಕೆ ಮೂಲಕ ಇಲ್ಲಿನ ಉದ್ಯಾನವನದಲ್ಲಿನ ಗಿಡಗಳಿಗೆ ಅಗತ್ಯವಿರುವ ನೀರನ್ನು ಒದಗಿಸಲಾಗುತ್ತದೆ. ಜೊತೆಗೆ ಮಳೆ ನೀರು ಕೊಯ್ಲಿಗೆ ವ್ಯವಸ್ಥೆಯೂ ಇಲ್ಲಿದೆ. ಸಭಾಂಗಣದ ಮೇಲಿರುವ ಸೋಲಾರ್ ಪ್ಯಾನೆಲ್‌ಗಳ ಮೂಲಕ ಅಗತ್ಯವಿರುವ ವಿದ್ಯುತ್ ಉತ್ಪಾದನೆಯೂ ಸಾಧ್ಯವಾಗಿದೆ. ತರಗೆಲೆ ಹಾಗೂ ಕಳೆಹುಲ್ಲನ್ನು ಬಳಸಿಕೊಂಡು ನೈಸರ್ಗಿಕ ಗೊಬ್ಬರವನ್ನೂ ತಯಾರಿಸಲಾಗುತ್ತಿದ್ದು ಅದನ್ನು ಇಲ್ಲಿನ ಸಸ್ಯಗಳಿಗೆ ಹಾಕಲಾಗುತ್ತದೆ.

ದಕ್ಷಿಣ ಕೊರಿಯದ ಕೆಲವು ಕಲಾವಿದರ ಜೊತೆ ನಮ್ಮ ದೇಶದ ವಿವಿಧೆಡೆಯ ಕಲಾವಿದರು ಜೊತೆಗೂಡಿ ಇಲ್ಲಿ ತ್ಯಾಜ್ಯದಿಂದಲೇ ಹಲವು ಕಲಾಕೃತಿಗಳನ್ನೂ ರಚಿಸಿದ್ದಲ್ಲದೆ, ಸುಮಾರು 72 ಕಾರುಗಳನ್ನು ನಿಲ್ಲಿಸಬಲ್ಲ ಪಾರ್ಕಿಂಗ್ ವ್ಯವಸ್ಥೆಯನ್ನೂ ನಿರ್ಮಾಣ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X