Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುತ್ರನ ಕೊಂದ 10 ಭಾರತೀಯರಿಗೆ ಕ್ಷಮಾದಾನ...

ಪುತ್ರನ ಕೊಂದ 10 ಭಾರತೀಯರಿಗೆ ಕ್ಷಮಾದಾನ ನೀಡಿದ ಪಾಕಿಸ್ತಾನಿ ತಂದೆ

ವಾರ್ತಾಭಾರತಿವಾರ್ತಾಭಾರತಿ27 March 2017 12:06 PM IST
share
ಪುತ್ರನ ಕೊಂದ 10 ಭಾರತೀಯರಿಗೆ ಕ್ಷಮಾದಾನ ನೀಡಿದ ಪಾಕಿಸ್ತಾನಿ ತಂದೆ

ಹೊಸದಿಲ್ಲಿ, ಮಾ.27: ಅಬುಧಾಬಿಯಲ್ಲಿ 2015ರಲ್ಲಿ ತನ್ನ ಪುತ್ರನನ್ನು ಕೊಂದ 10 ಮಂದಿ ಭಾರತೀಯರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದ್ದರೆ, ಇದೀಗ ಕೊಲೆಗೀಡಾದ ವ್ಯಕ್ತಿಯ ಪಾಕಿಸ್ತಾನಿ ತಂದೆ ತನ್ನ ಪುತ್ರನ ಹಂತಕರಿಗೆ ಕ್ಷಮಾಪಣೆ ನೀಡಲು ಮುಂದೆ ಬಂದಿದ್ದಾರೆ.

ಅವರ ಮನವಿಗೆ ಸ್ಪಂದಿಸಿರುವ ಯುಎಇ ನ್ಯಾಯಾಲಯವೊಂದು ಅವರಿಗೆ ‘ಬ್ಲಡ್ ಮನಿ’ ಅಥವಾ ಪರಿಹಾರ ನೀಡಬೇಕೆಂದು ಹೇಳಿದೆ. ಆದರೆ ಕ್ಷಮಾಪಣೆ ವಿಚಾರದಲ್ಲಿ ನ್ಯಾಯಾಲಯ ತನ್ನ ಆದೇಶವನ್ನು ಇನ್ನಷ್ಟೇ ನೀಡಬೇಕಿದೆ. ಆದರೆ ಶಿಕ್ಷೆಗೊಳಗಾಗಿರುವ ಎಲ್ಲಾ 10 ಮಂದಿಯ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳೂ ಇವೆ.

ಇಸ್ಲಾಮಿಕ್ ಕಾನೂನು ಇಲ್ಲವೇ ಶರೀಅತ್ ಕಾನೂನಿನ ಪ್ರಕಾರ ಎರಡೂ ಕಡೆಗಳು ಹೊಂದಾಣಿಕೆ ಮಾಡಿಕೊಂಡರೆ ಹಾಗೂ ತಪ್ಪಿತಸ್ಥರನ್ನು ಕ್ಷಮಿಸಿದರೆ ಸಂತ್ರಸ್ತನ ಕುಟುಂಬ ಮರಣದಂಡನೆ ಶಿಕ್ಷೆಯ ವಿರುದ್ಧ ಅಪೀಲು ಸಲ್ಲಿಸಬಹುದಾಗಿದೆ.

‘‘ನಾನು ನನ್ನ ಪುತ್ರನನ್ನು ಕಳೆದುಕೊಂಡಿರುವುದು ದುರದೃಷ್ಟಕರ. ಆ ಹತ್ತು ಮಂದಿಯನ್ನು ಕ್ಷಮಿಸಿದ್ದೇನೆ. ನಿಜ ಹೇಳಬೇಕೆಂದರೆ ಅಲ್ಲಾಹ್ ಅವರನ್ನು ಕಾಪಾಡಿದ್ದಾನೆ ಎಂದು ಕೊಲೆಗೀಡಾಗಿರುವ ಮುಹಮ್ಮದ್ ಫರ್ಹಾನ್ ತಂದೆ ಮುಹಮ್ಮದ್ ರಿಯಾಝ್ ಹೇಳಿದ್ದಾರೆ. ಯುವಜನರು ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ನಾನು ಮನವಿ ಮಾಡುತ್ತೇನೆ ಎಂದೂ ಅವರು ಹೇಳಿದ್ದಾರೆ.

ಸಂತ್ರಸ್ತನ ಕುಟುಂಬಕ್ಕೆ ಪರಿಹಾರವನ್ನು ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ದುಬೈ ಮೂಲದ ಉದ್ಯಮಿ ಎಸ್.ಪಿ.ಸಿಂಗ್ ಒಬೆರಾಯ್ ನೀಡಲಿದ್ದಾರೆ. ತಮ್ಮ ಟ್ರಸ್ಟ್ ರಿಯಾಝ್ ಅವರನ್ನು ಯುಎಇಗೆ ಆಮಂತ್ರಿಸಿದ್ದು, ಅದಕ್ಕಾಗಿ ಅವರಿಗೆ ವೀಸಾ ಹಾಗೂ ವಸತಿಯನ್ನೂ ಏರ್ಪಾಡು ಮಾಡಿದೆ. ಶರೀಅತ್ ಕಾನೂನಿನ ಪ್ರಕಾರ ಅವರಿಗೆ ನೀಡಲೆಂದು 2,00,000 ದಿರ್ಹಮ್ ಪರಿಹಾರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ’’ ಎಂದು ಒಬೆರಾಯ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X