Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಅರೇಬಿಯ: ಅನಧಿಕೃತ ವಲಸಿಗರ ನೆರವಿಗೆ...

ಸೌದಿಅರೇಬಿಯ: ಅನಧಿಕೃತ ವಲಸಿಗರ ನೆರವಿಗೆ ಜಿದ್ದಾದಲ್ಲಿ ದೂತವಾಸದ 11 ಹೆಲ್ಪ್ ಡೆಸ್ಕ್‌ಗಳು

ವಾರ್ತಾಭಾರತಿವಾರ್ತಾಭಾರತಿ27 March 2017 4:21 PM IST
share
ಸೌದಿಅರೇಬಿಯ: ಅನಧಿಕೃತ ವಲಸಿಗರ ನೆರವಿಗೆ ಜಿದ್ದಾದಲ್ಲಿ ದೂತವಾಸದ 11 ಹೆಲ್ಪ್ ಡೆಸ್ಕ್‌ಗಳು

ಜಿದ್ದಾ, ಮಾರ್ಚ್, 27:ಸಾರ್ವಜನಿಕ ಕ್ಷಮೆಯ ಕಾಲಾವಧಿಯಲ್ಲಿ ಜಿದ್ದಾ ವಲಯದಲ್ಲಿ ಭಾರತೀಯರಿಗಾಗಿ ಹನ್ನೊಂದು ಹೆಲ್ಪ್‌ಡೆಸ್ಕ್‌ಗಳು ಕಾರ್ಯನಿರ್ವಹಿಸಲಿದೆ ಎಂದು ಕಾನ್ಸುಲೇಟ್ ಜನರಲ್ ಮುಹಮ್ಮದ್ ನೂರ್ ರಹ್ಮಾನ್ ಶೇಖ್ ಹೇಳಿದ್ದಾರೆ. ಸೌದಿಯಲ್ಲಿಅನಧಿಕೃತ ವಾಸವಿರುವ ಭಾರತೀಯರು ಊರಿಗೆ ತೆರಳಲು ದೂತವಾಸದ ಈ ಹೆಲ್ಪ್ ಡೆಸ್ಕ್‌ಗಳಿಂದ ಸಹಾಯ ಪಡೆಯಬಹುದೆಂದು ಅವರು ತಿಳಿಸಿದ್ದಾರೆ. ಭಾರತದ ದೂತವಾಸದಲ್ಲಿ ಇದಕ್ಕೆ ಸಂಬಂಧಿಸಿದ ಎಲ್ಲ ಸೇವೆಗಳನ್ನು ಲಭ್ಯಗೊಳಿಸಲಾಗುವುದು. ತಬೂಕ್, ಯಾಂಬು, ಮದೀನ, ಮಕ್ಕ, ತಾಯಿಫ್, ಖುನ್‌ಫುದ, ಅಲ್‌ಬಾಹ, ಬಿಷ, ಅಬಹ, ಜಿಸಾನ್, ನಜ್ರಾನ್ ಮುಂತಾದೆಡೆ ಹೆಲ್ಪ್‌ಡೆಸ್ಕ್‌ಗಳು ಕಾರ್ಯವೆಸಗಲಿವೆ.

 ಊರಿಗೆ ಹೋಗುವವರಿಗೆ,ಎಮರ್ಜೆನ್ಸಿ ಸರ್ಟಿಫಿಕೇಟ್ ಫಾರಂ ವಿತರಣೆ, ಅದನ್ನು ಮರು ಸಂಗ್ರಹಿಸುವುದು ಮುಂತಾದ ಕೆಲಸಗಳನ್ನು ಹೆಲ್ಪ್ ಡೆಸ್ಕ್‌ಗಳು ಮಾಡಲಿವೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಜನರಿಗೆ ಮಾಧ್ಯಮಗಳ ಮೂಲಕ ತಿಳಿಸಲಾಗುವುದು. ಅರ್ಜಿದಾರರಿಗೆ ಫೋನ್‌ಮೂಲಕ ನೋಂದಾಯಿಸುವ ಅಪ್ಲಿಕೇಶನ್ ಕಾನ್ಸುಲೇಟ್ ತಯಾರಿಸಲಿದೆ.

ಜಿದ್ದಾದ ಭಾರತದ ರಾಯಭಾರ ಕಚೇರಿ ಸಾರ್ವಜನಿಕ ಕ್ಷಮೆಗೆ ಸಂಬಂಧಿಸಿದ ವಿಷಯಗಳ ಚರ್ಚೆ ನಡೆಸಲು ಕರೆದ ಸಾಮಾಜಿಕ ಸಂಘಟನೆಗಳು ಮತ್ತು ಕಾನ್ಸುಲೇಟ್ ಸ್ವಯಂಸೇವಕರ ಸಭೆಯಲ್ಲಿ ಕಾನ್ಸುಲೇಟ್ ಜನರಲ್ ಮಾತಾಡುತ್ತಿದ್ದರು. ಊರಿಗೆಮರಳಿಚ್ಛಿಸುವ ಭಾರತೀಯರಿಗೆ ಎಲ್ಲ ರೀತಿಯ ಸಹಾಯವನ್ನು ನೀಡಲಾಗುವುದು ಮತ್ತುಎಲ್ಲ ಅನಧಿಕೃತ ವಾಸವಿರುವಭಾರತೀಯರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಅವರು ಹೇಳಿದರು.

ಸ್ವಯಂಸೇವಕರು 2013ರ ತಮ್ಮ ಅನುಭವಗಳನ್ನು ಸಭೆಯಲ್ಲಿ ವಿವರಿಸಿದರು. ದೂರದ ಗ್ರಾಮೀಣ ಪ್ರದೇಶಗಳಿಂದ ಜಿದ್ದಾಕ್ಕೆ ಬರುವವರಿಗೆ ಉಳಿದುಕೊಳ್ಳುವ ವ್ಯವಸ್ಥೆ, ಆಹಾರ ಇತ್ಯಾದಿ ಸೌಕರ್ಯಗಳನ್ನು ಒದಗಿಸಬೇಕು. ಚಾರ್ಟೆಡ್ ವಿಮಾನ ಮಾಡಿಅದರಲ್ಲಿ ಜನರನ್ನುಊರಿಗೆ ಕಳುಹಿಸಿಕೊಡಬೇಕೆಂದು ಸ್ವಯಂಸೇವಕರು ವಿನಂತಿಸಿದರು.

ಕಾನ್ಸುಲರ್ ಆನಂದಕುಮಾರ್, ಡಾ.ನೂರುಲ್ ಹಸನ್, ಡಾ. ಇರ್ಷಾದ್ ಅಹ್ಮದ್, ಮೊಯಿನ್ ಅಖ್ತರ್ ಮುಂತಾದವರು ಸಭೆಯಲ್ಲಿ ಮಾತಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X