Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ಅರ್ಜಿ...

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 March 2017 11:25 PM IST
share

ಕಾರ್ಕಳ, ಮಾ.27:  ಸರಕಾರಿ ಶಾಲೆಗಳ ಅಗತ್ಯ, ಅಲ್ಲಿರುವ ಸವಾಲು, ಅದಕ್ಕೆ ಪರಿಹಾರ ಕುರಿತು ಜಿಲ್ಲಾ ಮಟ್ಟದ ಪ್ರಬಂಧ ಮಂಡನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಬಜಗೋಳಿ ಸ.ಮಾ.ಹಿ.ಪ್ರಾ.ಶಾಲಾಭಿವದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.

ಅವರು ಹೊಟೇಲ್ ಪ್ರಕಾಶ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರಿ ಶಾಲೆಗಳನ್ನು ಉಳಿಸಿ ಮುಂದುವರಿಸುವುದಕ್ಕೆ ಅನುಕೂಲಕರ ಮಾಹಿತಿಗಳನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿ ಪ್ರಬಂಧ ಸ್ಪರ್ಧೆಯು ಸಹಕಾರಿಯಾಗಲಿದೆ.

ಸ್ಪರ್ಧಾ ಆಕಾಂಕ್ಷಿಗಳು ಬರೆದು ಕಳುಹಿಸುವ ಪ್ರತಿಯೊಂದು ಪ್ರಬಂಧದಲ್ಲಿ ಉಲ್ಲೇಖಿಸಿರುವ ಮಹತ್ವದ ವಿಚಾರಗಳನ್ನು ಕ್ರೋಡೀಕರಿಸಿದ ವರದಿ ತಯಾರಿಸಿ ಸರಕಾರಕ್ಕೆ ವರದಿ ಸಲ್ಲಿಸುವುದು ಇದರ ಉದ್ದೇಶವಾಗಿದೆ. ಅವುಗಳಲ್ಲಿ ವಿದ್ಯಾರ್ಥಿ ವಿಭಾಗ, ಸಾರ್ವಜನಿಕ ವಿಭಾಗ ಹಾಗೂ ಸರಕಾರಿ ಸಿಬ್ಬಂದಿಗಳಿಗೆ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧಾಳುಗಳ ವಿವರವನ್ನು ಪ್ರತ್ಯೇಕವಾಗಿ ನಮೂದಿಸಿ ಕಳುಹಿಸಿಕೊಡಬೇಕಾಗಿದೆ ಎಂದರು. ಬಜಗೋಳಿ ಸ.ಮಾ.ಹಿ.ಪ್ರಾ.ಶಾಲೆಯು ವಜ್ರಮಹೋತ್ಸವ ಸಂಭ್ರಮಾಚರಣೆಯ ದಾಪುಗಾಲು ಇಡುತ್ತಿದ್ದು, ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಅಗತ್ಯ, ಅಲ್ಲಿರುವ ಸವಾಲು, ಅದಕ್ಕೆ ಪರಿಹಾರ ಎಂಬ ಶೀರ್ಷಿಕೆಯಡಿಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಮೂರು ಪುಟ ಮೀರದಂತೆ ಬರೆಯುವ ಪ್ರಬಂಧವನ್ನು ಏ.8ರ ಒಳಗಾಗಿ ಮುಖ್ಯ ಶಿಕ್ಷಕರು, ಸ.ಮಾ.ಹಿ.ಪ್ರಾ.ಶಾಲೆ ಕಾರ್ಕಳ ಇಲ್ಲಿಯ ವಿಳಾಸಕ್ಕೆ ಅಂಚೆ ಚೀಟಿ ಅಂಟಿಸಿ ಕಳುಹಿಸಬಹುದಾಗಿದೆ ಮೂರು ವಿಭಾಗಗಳಲ್ಲೂ ಪ್ರತ್ಯಪ್ರತ್ಯೇಕವಾಗಿ ಆಯ್ದ ಮೂವರಿಗೆ ಪ್ರಥಮ, ದ್ವಿತೀಯ, ತತೀಯ ಹಂತಗಳಲ್ಲಿ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಲಾಗುತ್ತದೆ. ಮೂವರು ತೀರ್ಪುಗಾರರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸರಕಾರದಿಂದ ಉತ್ತಮ ಸ್ಪಂದನ:
ಬಜಗೋಳಿ ಸ.ಮಾ.ಹಿ.ಪ್ರಾ.ಶಾಲೆಯ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಗುಣಾತ್ಮಕ ಶಿಕ್ಷಣದಿಂದ ಪರಿಣಾಮಕಾಗಿ ಅನುಷ್ಠಾನ ವಿಚಾರಗೋಷ್ಟಿಯ ಅಧ್ಯಕ್ಷತೆಯನ್ನು ಮೂಡುಬಿದಿರೆ ಆಳ್ವಾಸ್ ವಿದ್ಯಾಸಂಸ್ಥೆಯ ಮುಖ್ಯಸ್ಥ ಡಾ.ಮೋಹನ್ ಆಳ್ವ ವಹಿಸಿದ್ದರು. ಅಂದಿನ ವಿಚಾರಗೋಷ್ಟಿಯಲ್ಲಿ ಶಿಕ್ಷಣ ತಜ್ಞರು ಪಾಲ್ಗೊಂಡಿದ್ದರು. ಅಂದು ಕೈಗೊಂಡು ಕಳುಹಿಸಿದ ನಿರ್ಣಯಗಳನ್ನು ಸರಕಾರವು ಉತ್ತಮ ರೀತಿಯಲ್ಲಿ ಸ್ಪಂದಿಸಿದೆ ಎಂದರು.

ಶಾಲಾವಯಲ್ಲಿ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಳ್ಳುವುದನ್ನು ಕಡಿತಗೊಳಿಸಬೇಕು. ರಜಾದಿನಗಳಲ್ಲಿ ತರಬೇತಿ ನಡೆಸಬೇಕು. ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಸಮಾಜದ ಹಿತದಷ್ಟಿಯಿಂದ ಸರಕಾರಿ ಶಾಲೆಯಲ್ಲಿ ಶಾಲಾ ಡ್ರೆಸ್‌ಕೋಡ್ ಕಡ್ಡಾಯಗೊಳಿಸಬೇಕೆಂಬುವುದು ಅಡಕವಾಗಿತ್ತು ಎಂಬ ಬೇಡಿಕೆಗಳು ಸರಕಾರದ ಮಟ್ಟದಲ್ಲಿ ಅನುಷ್ಠಾನಗೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಜಗೋಳಿ ಶಾಲಾ ಮುಖ್ಯ ಶಿಕ್ಷಕ ವಿಜಯ ಕುಮಾರ್ ಪಿ., ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X