Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೇವಧರ್ ಟ್ರೋಫಿ: ತಮಿಳುನಾಡು ಫೈನಲ್‌ಗೆ

ದೇವಧರ್ ಟ್ರೋಫಿ: ತಮಿಳುನಾಡು ಫೈನಲ್‌ಗೆ

ದಿನೇಶ್ ಕಾರ್ತಿಕ್,ಜಗದೀಶನ್ ಆಕರ್ಷಕ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ27 March 2017 11:28 PM IST
share
ದೇವಧರ್ ಟ್ರೋಫಿ: ತಮಿಳುನಾಡು ಫೈನಲ್‌ಗೆ

ವಿಶಾಖಪಟ್ಟಣ, ಮಾ.27: ದಿನೇಶ್ ಕಾರ್ತಿಕ್(93) ಹಾಗೂ ಜಗದೀಶನ್(71) ಸಿಡಿಸಿದ ಆಕರ್ಷಕ ಅರ್ಧಶತಕ, ಆರ್.ಎಸ್. ಶಾ(3-37) ಹಾಗೂ ಸಾಯಿ ಕಿಶೋರ್(3-39) ಅಮೋಘ ಬೌಲಿಂಗ್ ಬೆಂಬಲದಿಂದ ತಮಿಳುನಾಡು ತಂಡ ಭಾರತ ‘ಬ್ಲೂ’ ವಿರುದ್ಧದ ಪಂದ್ಯವನ್ನು 73 ರನ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಈ ಗೆಲುವಿನ ಮೂಲಕ ದೇವಧರ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಮಾ.29ರಂದು ನಡೆಯಲಿರುವ ಫೈನಲ್‌ನಲ್ಲಿ ಪಾರ್ಥಿವ್ ಪಟೇಲ್ ನೇತೃತ್ವದ ಇಂಡಿಯಾ ‘ಬ್ಲೂ’ ತಂಡವನ್ನು ಎದುರಿಸಲಿದೆ.

ಇಲ್ಲಿನ ವೈ.ಎಸ್.ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ವಿಜಯ್ ಹಝಾರೆ ಟ್ರೋಫಿ ಚಾಂಪಿಯನ್ ತಮಿಳುನಾಡು ತಂಡ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 303 ರನ್ ಗಳಿಸಿದೆ.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್(93 ರನ್, 98 ಎಸೆತ, 6 ಬೌಂಡರಿ, 1 ಸಿಕ್ಸರ್) ಹಾಗೂ ಜಗದೀಶನ್(71 ರನ್,82 ಎಸೆತ, 4 ಬೌಂಡರಿ, 2 ಸಿಕ್ಸರ್)3ನೆ ವಿಕೆಟ್‌ಗೆ 159 ರನ್ ಜೊತೆಯಾಟ ನಡೆಸಿ ತಮಿಳುನಾಡು ತಂಡ 303 ರನ್ ಗಳಿಸಲು ನೆರವಾದರು. ಭಾರತ ‘ಎ’ ಪರ ಶಾರ್ದೂಲ್ ಠಾಕೂರ್(3-49) ಯಶಸ್ವಿ ಬೌಲರ್ ಎನಿಸಿಕೊಂಡರು.

 ಗೆಲ್ಲಲು 304 ರನ್ ಗುರಿ ಪಡೆದಿದ್ದ ಭಾರತ ‘ಎ’ ತಂಡ ಆರಂಭಿಕ ದಾಂಡಿಗ ಮನ್‌ದೀಪ್ ಸಿಂಗ್(97 ರನ್, 114 ಎಸೆತ, 6 ಬೌಂಡರಿ, 3 ಸಿಕ್ಸರ್)ಏಕಾಂಗಿ ಹೋರಾಟದ ಹೊರತಾಗಿಯೂ 44.4 ಓವರ್‌ಗಳಲ್ಲಿ 230 ರನ್‌ಗೆ ತನ್ನೆಲ್ಲಾ ವಿಕೆಟ್‌ಗಳನ್ನ್ನು ಕಳೆದುಕೊಂಡಿತು. 73 ರನ್‌ಗಳಿಂದ ಸೋಲೊಪ್ಪಿಕೊಂಡಿತು.

 ತಮಿಳುನಾಡಿನ ಆರ್.ಎಸ್. ಶಾ(3-37) ಹಾಗೂ ಸಾಯಿ ಕಿಶೋರ್(3-39) ತಲಾ ಮೂರು ವಿಕೆಟ್‌ಗಳನ್ನು ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಭಾರತ ‘ಬ್ಲೂ’ ಪರವಾಗಿ ಕ್ರನಾಲ್ ಪಾಂಡ್ಯ(36), ದೀಪಕ್ ಹೂಡ(26) ಹಾಗೂ ಅಂಬಟಿ ರಾಯುಡು(21) ಒಂದಷ್ಟು ಹೋರಾಟ ನೀಡಿದರು.

ಸಂಕ್ಷಿಪ್ತ ಸ್ಕೋರ್

ತಮಿಳುನಾಡು: 50 ಓವರ್‌ಗಳಲ್ಲಿ 303/6

(ದಿನೇಶ್ ಕಾರ್ತಿಕ್ 93, ಜಗದೀಶನ್ 71, ಇಂದ್ರಜಿತ್ ಅಜೇಯ 36, ಶಾರ್ದೂಲ್ ಠಾಕೂರ್ 3-49)

ಭಾರತ ‘ಬ್ಲೂ’: 44.4 ಓವರ್‌ಗಳಲ್ಲಿ 230 ರನ್‌ಗೆ ಆಲೌಟ್

(ಮನ್‌ದೀಪ್ ಸಿಂಗ್ 97, ಕ್ರನಾಲ್ ಪಾಂಡ್ಯ 36, ದೀಪಕ್ ಹೂಡ 26, ಆರ್.ಎಸ್. ಶಾ 3-37, ಕಿಶೋರ್ 3-39)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X