Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಪುರದ ಕೆಫೆ ಕಾಫಿ ಡೇ ರೆಸ್ಟಾರೆಂಟಿನ...

ಜೈಪುರದ ಕೆಫೆ ಕಾಫಿ ಡೇ ರೆಸ್ಟಾರೆಂಟಿನ ಫ್ರಿಜ್ಜಿನಲ್ಲಿದ್ದವು ಜಿರಳೆಗಳು !

ವೀಡಿಯೊ ತೆಗೆಯಲು ಹೋದ ಗ್ರಾಹಕನಿಗೆ ಮಹಿಳಾ ಸಿಬ್ಬಂದಿಯಿಂದ ಕಪಾಳ ಮೋಕ್ಷ

ವಾರ್ತಾಭಾರತಿವಾರ್ತಾಭಾರತಿ28 March 2017 11:56 AM IST
share
ಜೈಪುರದ ಕೆಫೆ ಕಾಫಿ ಡೇ ರೆಸ್ಟಾರೆಂಟಿನ ಫ್ರಿಜ್ಜಿನಲ್ಲಿದ್ದವು ಜಿರಳೆಗಳು !

ಹೊಸದಿಲ್ಲಿ, ಮಾ.28: ಜೈಪುರದ ಹವಾಮಹಲ್ ನಲ್ಲಿರುವ ಕೆಫೆ ಕಾಫಿ ಡೇ ರೆಸ್ಟಾರೆಂಟ್ ಒಂದರ ರೆಫ್ರಿಜರೇಟರ್ ಒಳಗೆ ಜಿರಳೆಗಳನ್ನು ನೋಡಿದ ಗ್ರಾಹಕರೊಬ್ಬರು ದಂಗಾಗಿ ಅದರ ವೀಡಿಯೊ ತೆಗೆಯುವುದನ್ನು ನೋಡಿದ ರೆಸ್ಟಾರೆಂಟಿನ ಮಹಿಳಾ ಉದ್ಯೋಗಿಯೊಬ್ಬರು ಆ ಗ್ರಾಹಕನ ಬಳಿ ಬಂದು ಆತನಿಗೆ ಕಪಾಳ ಮೋಕ್ಷ ನಡೆಸಿದ್ದಾರೆ. ಈ ಘಟನೆಯ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಿಖಿಲ್ ಆನಂದ್ ಸಿಂಗ್ ಎಂಬವರು ಈ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ಮಾರ್ಚ್ 12 ರಂದು ಅರ್ಪಣ್ ವರ್ಮ ಎಂಬವರು ತಮ್ಮ ಸ್ನೇಹಿತರೊಂದಿಗೆ ಆ ನಿರ್ದಿಷ್ಟ ಕೆಫೆ ಕಾಫಿ ಡೇ ರೆಸ್ಟಾರೆಂಟಿಗೆ ಹೋಗಿ ಗ್ರೀನ್ ಆಪಲ್ ಸೋಡಾ ಆರ್ಡರ್ ಮಾಡಿದ್ದರು. ಅದನ್ನು ಅವರಿಗೆ ನೀಡಿದಾಗ ರೆಫ್ರಿಜರೇಟರಿನಲ್ಲಿ ಜಿರಳೆ ಮತ್ತಿತರ ಕೀಟಗಳನು ನೋಡಿದ್ದರು. ಇದನ್ನು ಅವರು ಅಲ್ಲಿದ್ದ ಸಿಬ್ಬಂದಿಗೆ ತಿಳಿಸಿದಾಗ ಅವರು ತಮ್ಮ ಆಹಾರಕ್ಕಾಗಿ ನೀಡಿದ ಹಣ ಅವರಿಗೆ ಹಿಂದಿರುಗಿಸಲಾಯಿತಾದರೂ ಅಲ್ಲಿನ ಸಿಬ್ಬಂದಿ ಅದೇ ಫ್ರಿಜ್ಜಿನಲ್ಲಿದ್ದ ಆಹಾರವನ್ನು ಇತರ ಗ್ರಾಹಕರಿಗೆ ನೀಡುತ್ತಿರುವುದನ್ನು ಕಂಡು ವರ್ಮ ಆಕ್ಷೇಪ ವ್ಯಕ್ತಪಡಿಸಿದಾಗ ಅವರನ್ನು ಅಲ್ಲಿಂದ ಹೊರ ಹೋಗಲು ಹೇಳಲಾಯಿತು. ನಂತರ ಅವರು ಅದರ ವೀಡಿಯೋ ತೆಗೆಯಲಾರಂಭಿಸಿದಾಗ, ಅಲ್ಲಿದ್ದ ಒಬ್ಬಳು ಮಹಿಳಾ ಉದ್ಯೋಗಿ ಅವರಿಗೆ ಎಲ್ಲರೆದುರೇ ಕಪಾಳಮೋಕ್ಷ ಮಾಡಿಬಿಟ್ಟಿದ್ದರು.

ಕೆಫೆ ಕಾಫೀ ಡೇ ಈ ಬಗ್ಗೆ ಟ್ವಿಟ್ಟರಿನಲ್ಲಿ ಪ್ರತಿಕ್ರಿಯಿಸಿ ಘಟನೆಯನ್ನು ಅವಲೋಕಿಸಲಾಗುತ್ತಿದ್ದು ಗ್ರಾಹಕರಿಗೆ ಗುಣಮಟ್ಟದ ಆಹಾರ ಒದಗಿಸುವುದು ತನ್ನ ಕರ್ತವ್ಯವೆಂದು ಹೇಳಿದೆ. ಘಟನೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಅದು ಹೇಳಿದೆ.

@CafeCoffeeDay @inconsumerforum @consaff @jagograhakjago A big slap to consumer and consumerism.#bhaagograhakbhago pic.twitter.com/eQQymkR5ad

— Nikhil Anand Singh (@nikhilanand88) March 25, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X