Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಈಗ ಪ್ಲಸ್ ವನ್ ತರಗತಿಯ...

ಕೇರಳದಲ್ಲಿ ಈಗ ಪ್ಲಸ್ ವನ್ ತರಗತಿಯ ಭೌಗೋಳ (ಜಾಗ್ರಫಿ) ಪರೀಕ್ಷೆ ಕೂಡಾ ವಿವಾದದಲ್ಲಿ

ಪ್ರಶ್ನೆ ಪತ್ರಿಕೆ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ28 March 2017 12:35 PM IST
share
ಕೇರಳದಲ್ಲಿ  ಈಗ ಪ್ಲಸ್ ವನ್ ತರಗತಿಯ ಭೌಗೋಳ (ಜಾಗ್ರಫಿ) ಪರೀಕ್ಷೆ ಕೂಡಾ ವಿವಾದದಲ್ಲಿ

ತಿರುವನಂತಪುರಂ, ಮಾ. 28: ಎಸೆಸೆಲ್ಸಿ ಗಣಿತ ಪರೀಕ್ಷೆ ವಿವಾದಗೊಂಡ ಬೆನ್ನಿಗೆ ಪ್ಲಸ್‌ವನ್‌ನ ಭೌಗೋಳ (ಜಾಗ್ರಫಿ)  ಪರೀಕ್ಷೆಯೂ ವಿವಾದಾಸ್ಪದವಾಗಿದೆ. ಪ್ಲಸ್ ವನ್‌ನ ಮಾದರಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದಅದೇ ಪ್ರಶ್ನೆಗಳು ಪ್ಲಸ್ ವನ್ ಪರೀಕ್ಷೆಯಲ್ಲಿ ಪುನಃ ಬಂದಿರುವುದು ವಿವಾದಕ್ಕೆ ಕಾರಣವಾಗಿದೆ. ಅಂದರೆ ಕೇರಳದಲ್ಲಿ ಮಾರ್ಚ್ 21ಕ್ಕೆ ನಡೆದ ಪ್ಲಸ್ ವನ್ ಪರೀಕ್ಷೆಯಲ್ಲಿ ಭೌಗೋಳ (ಜಾಗ್ರಫಿ)ಯಲ್ಲಿರು  ಒಟ್ಟು ಅರುವತ್ತು ಮಾರ್ಕ್‌ಗಳಲ್ಲಿ 43 ಮಾರ್ಕ್ ಪ್ರಶ್ನೆಗಳು ಪುನರಾವರ್ತನೆಗೊಂಡಿವೆ ಎನ್ನಲಾಗಿದೆ.

ಎಡಪಂಥೀಯ ಅಧ್ಯಾಪಕ ಸಂಘಟನೆಯಾದ ಕೆಎಸ್‌ಟಿಎ ಮಾದರಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ತಯಾರಿಸಿತ್ತು ಎನ್ನುವುದು ಗಮನಾರ್ಹ. ತಿರುವನಂತಪುರಂ, ಕೊಲ್ಲಂ ಜಿಲ್ಲೆಗಳ ಮಾದರಿ ಪ್ರಶ್ನೆ ಪತ್ರಿಕೆಗಳಲ್ಲಿಯೂ ಇದೇ ರೀತಿ ಇತ್ತೆಂದು ಕೂಡಾ ಆರೋಪ ಕೇಳಿ ಬಂದಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ನೀಡಿದ್ದ ಅದೇ ಪ್ರಶ್ನೆಗಳು ಎಸೆಸೆಲ್ಸಿ ಗಣಿತದ ಪಬ್ಲಿಕ್ ಪರಿಕ್ಷೆಯಲ್ಲಿ ಪುನಃ ಬಂದಿದ್ದರಿಂದ ವಿವಾದ ಹುಟ್ಟಿಕೊಂಡಿತ್ತು. ಇದರ ಬೆನ್ನಿಗೆ ಈಗ ಪ್ಲಸ್ ವನ್‌ನ ಭೌಗೋಳ (ಜಾಗ್ರಫಿ) ಪ್ರಶ್ನೆ ಪತ್ರಿಕೆ ಕೂಡಾ ವಿವಾದದ ಸುಳಿಗೆ ಸಿಕ್ಕಿದೆ. ಎಸೆಸೆಲ್ಸಿ ಗಣಿತದ ಮರುಪರೀಕ್ಷೆ ಇದೇ ತಿಂಗಳು ಮೂವತ್ತನೆ ತಾರೀಕಿಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X