Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹ್ರೈನ್‌ನಲ್ಲಿ 14 ಮಂದಿ ಭಯೋತ್ಪಾದಕರ...

ಬಹ್ರೈನ್‌ನಲ್ಲಿ 14 ಮಂದಿ ಭಯೋತ್ಪಾದಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 March 2017 3:44 PM IST
share
ಬಹ್ರೈನ್‌ನಲ್ಲಿ 14 ಮಂದಿ ಭಯೋತ್ಪಾದಕರ ಬಂಧನ

ಮನಾಮ, ಮಾ. 28: ಬಹ್ರೈನ್‌ನ ಪ್ರಮುಖ ವ್ಯಕ್ತಿಗಳ ಹತ್ಯೆ ನಡೆಸಲು ಸಂಚು ನಡೆಸುತ್ತಿದ್ದ 14 ಮಂದಿಯ ಭಯೋತ್ಪಾದಕರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ವಿದೇಶಿ ನೆರವು ಇದೆ ಎಂದು ವಿವರಗಳು ಪೊಲೀಸರಿಗೆ ಲಭಿಸಿದ್ದು, ಈ ತಂಡ ಹಲವಾರು ದಾಳಿ ನಡೆಸುವುದಕ್ಕೆ ಯೋಜನೆ ಹಾಕಿತ್ತು ಎಂದು ಬಹ್ರೈನ್ ಪೊಲೀಸರು ತಿಳಿಸಿದ್ದಾರೆ.

ಇವರು ಜುಫೈರ್ ಯು.ಎಸ್, ನೌಕಾದಳ ಕೇಂದ್ರ ಮುಂತಾದೆಡೆ ಸ್ಫೋಟ ನಡೆಸುವ ಗುರಿಯನ್ನು ಹೊಂದಿದ್ದರು. ಆರೋಪಿಗಳು ಇರಾನ್ ಮತ್ತು ಇರಾಕ್‌ಗೆ ತೆರಳಿ ಸೈನಿಕ ತರಬೇತಿ ಪಡೆದು ಬಂದಿದ್ದಾರೆ. ಬಂಧಿತರಲ್ಲಿ ಕೆಲವರ ಮನೆಯೊಳಗಿನಿಂದ ಆಯುಧಗಳು ಮತ್ತುಸ್ಫೋಟಕ ವಸ್ತುಗಳು ಹಾಗೂ ನಾಡ ಬಾಂಬುಗಳು ವಶಪಡಿಸಲಾಗಿದೆ ಎಂದು ಬಹ್ರೈನ್ ಗೃಹಸಚಿವಾಲಯ ಹೇಳಿಕೆ ನೀಡಿದೆ. ಇವರಲ್ಲಿ ಕೆಲವರು ಇರಾನ್‌ಗೆ 66 ಬಾರಿ ಹೋಗಿ ಬಂದಿದ್ದಾರೆ. ಬಹ್ರೈನ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಕ್ಕೆ ತರಬೇತಿ ಪಡೆಯುವುದು ಇವರ ಉದ್ದೇಶವಾಗಿತ್ತು. ಬಹ್ರೈನ್ ಹುಡುಕುತ್ತಿರುವ ಅಪರಾಧಿಗಳು ಇವರಿಗೆ ಸಹಾಯಮಾಡಿದ್ದಾರೆ. ಈಗಿನ ಸರಕಾರವನ್ನು ಬುಡಮೇಲುಗೊಳಿಸುವುದು ತಮ್ಮ ಗುರಿಯಾಗಿತ್ತೆಂದು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ. ಇದನ್ನು ಬಹ್ರೈನ್ ಟೆಲಿವಿಷನ್ ಕಳೆದ ದಿವಸ ಪ್ರಸಾರ ಮಾಡಿದೆ.

 ಇರಾನ್‌ನ ಕ್ರಾಂತಿಕಾರಿ ಸಂಸ್ಥೆಯೊಂದರಲ್ಲಿ ಇವರಲ್ಲಿ ಆರು ಮಂದಿ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಕೆಲವರು ಇರಾಕ್‌ನಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಫೆ. 26ರಂದು ಜೈಲಿನತ್ತ ತೆರಳುತ್ತಿದ್ದ ಪೊಲೀಸ್ ಬಸ್ ವಿರುದ್ಧ ನಡೆದಸ್ಫೋಟದ ಆರೋಪಿಗಳಿಗೂ ಈಗ ಬಂಧಿಸಲಾದವರಿಗೂ ಸಂಬಂಧವಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನ ಸರಕಾರಿ ಕಟ್ಟಡಗಳ ಮೇಲೆ ನಿಗಾವಿರಿಸಲು ಮತ್ತು ಕೆಲವು ವ್ಯಕ್ತಿಗಳ ಚಲನವನ್ನು ಸೂಕ್ಷ್ಮವಾಗಿ ನಿರೀಕ್ಷಿಸಲು ಬಂಧಿಸಲಾದವರಿಗೆ ಸೂಚನೆ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X