Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಅಮಿಟಿ ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 March 2017 1:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಹೊಸದಿಲ್ಲಿ,ಮಾ.28: ಕಳೆದ ವರ್ಷದ ಅಮಿಟಿ ವಿವಿಯ ಕಾನೂನು ವಿದ್ಯಾರ್ಥಿ ಸುಷಾಂತ್ ರೊಹಿಲ್ಲಾ(20) ಆತ್ಮಹತ್ಯೆ ಪ್ರಕರಣದ ವಿಚಾರಣೆ ಯಿಂದ ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಿ.ಎಸ್.ಸಿಸ್ತಾನಿ ಅವರು ಮಂಗಳವಾರ ಹಿಂದೆ ಸರಿದಿದ್ದಾರೆ. ತನ್ನ ಕುಟುಂಬದ ಸದಸ್ಯ ರೋರ್ವರು ಸದ್ರಿ ವಿವಿಯಲ್ಲಿ ಓದುತ್ತಿರುವುದು ತನ್ನ ಈ ನಿರ್ಧಾರಕ್ಕೆ ಕಾರಣವೆಂದಿರುವ ಅವರು, ಪ್ರಕರಣದ ವಿಚಾರಣೆಯನ್ನು ಬೇರೆ ಪೀಠಕ್ಕೆ ವಹಿಸಬಹುದಾಗಿದೆ ಎಂದು ಹೇಳಿದ್ದಾರೆ.

ರೊಹಿಲ್ಲಾ ಆತ್ಮಹತ್ಯೆ ಕುರಿತಂತೆ ಈ ಹಿಂದೆ ಕಳವಳವನ್ನು ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳಾದ ಸಿಸ್ತಾನಿ ಮತ್ತು ವಿನೋದ್ ಗೋಯೆಲ್ ಅವರ ಪೀಠವು, ವಿದ್ಯಾರ್ಥಿ ಮತ್ತು ಆತನ ನಿಕಟರ್ತಿಗಳ ನಡುವೆ ಸಂವಹನದ ಕೊರತೆಯಿತ್ತೆಂಬಂತೆ ಕಂಡುಬರುತ್ತಿದೆ ಎಂದು ಹೇಳಿತ್ತು.

ತರಗತಿಗೆ ಹಾಜರಾತಿಯ ಕೊರತೆಯಿಂದಾಗಿ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿರಲಿಲ್ಲ ಎಂಬ ಕಾರಣಕ್ಕಾಗಿಯೇ ರೊಹಿಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದು ಪೀಠವು ಅಭಿಪ್ರಾಯ ವ್ಯಕ್ತಪಡಿಸಿತ್ತು.

ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿದ್ದ ರೊಹಿಲ್ಲಾ 2016, ಆ.10ರಂದು ದಿಲ್ಲಿಯ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಅಮಿಟಿ ಅಧಿಕಾರಿಗಳೇ ರೊಹಿಲ್ಲಾನ ಆತ್ಮಹತ್ಯೆಗೆ ಕಾರಣ ಎಂದು ದೂರಿ ಮೃತನ ಆಪ್ತಸ್ನೇಹಿತ ಹಾಗೂ ನಾಲ್ಕನೆಯ ವರ್ಷದ ಕಾನೂನು ವಿದ್ಯಾರ್ಥಿ ರಾಘವ ಶರ್ಮಾ ಆಗಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್ ಠಾಕೂರ್ ಅವರಿಗೆ ಬರೆದಿದ್ದ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ವೋಚ್ಚ ನ್ಯಾಯಾಲಯವು, ರೊಹಿಲ್ಲಾ ಆತ್ಮಹತ್ಯೆಗೆ ಕಿರುಕುಳ ಕಾರಣವಾಗಿರಬಹುದೆಂಬ ಶಂಕೆಯ ಕುರಿತು ತಾನು ಪರಿಶೀಲಿಸುವುದಾಗಿ ಹೇಳಿತ್ತಾದರೂ, ಬಳಿಕ ಆ ವಿಷಯವನ್ನು ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X