Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಹಿಳೆಗೆ ವಿದ್ಯಾಭ್ಯಾಸ ನೀಡಿದರೆ ಇಡೀ...

ಮಹಿಳೆಗೆ ವಿದ್ಯಾಭ್ಯಾಸ ನೀಡಿದರೆ ಇಡೀ ಕುಟುಂಬಕ್ಕೆ ವಿದ್ಯಾಭ್ಯಾಸ ನೀಡಿದಂತೆ: ಡಾ.ಬಿ. ಅಹಮದ್ ಹಾಜಿ ಮೊಯುದ್ದೀನ್ ತುಂಬೆ

ವಾರ್ತಾಭಾರತಿವಾರ್ತಾಭಾರತಿ28 March 2017 9:11 PM IST
share
ಮಹಿಳೆಗೆ ವಿದ್ಯಾಭ್ಯಾಸ ನೀಡಿದರೆ ಇಡೀ ಕುಟುಂಬಕ್ಕೆ ವಿದ್ಯಾಭ್ಯಾಸ ನೀಡಿದಂತೆ: ಡಾ.ಬಿ. ಅಹಮದ್ ಹಾಜಿ ಮೊಯುದ್ದೀನ್ ತುಂಬೆ

ದುಬೈ, ಮಾ.28: ಸಮಾಜ ಸೇವಕ, ಅಂತಾರಾಷ್ಟ್ರೀಯ ಹೆಸರುವಾಸಿ ಉದ್ಯಮಿ ಡಾ.ಬಿ. ಅಹಮದ್ ಹಾಜಿ ಮೊಯುದ್ದೀನ್ ತುಂಬೆ ಅವರನ್ನು ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿ.ಕೆ.ಎಸ್.ಸಿ) ಯು.ಎ.ಇ ವತಿಯಿಂದ ಅಜ್ಮಾನ್ ಮೊಯುದ್ದೀನ್ ವುಡ್ ವರ್ಕ್ಸ್ ನ ಸಭಾಂಗಣದಲ್ಲಿ ಸ್ಮರಣಿಕೆ ನೀಡಿ ಸಾಲು ಹೊದಿಸಿ ಸನ್ಮಾನಿಸಲಾಯಿತು.

 ಇದೇ ಸಂದರ್ಭದಲ್ಲಿ ಡಿ.ಕೆ.ಎಸ್.ಸಿ ಹಾಗೂ ಅಲ್ ಇಹ್ಸಾನ್ ವಿದ್ಯಾ ಸಮುಚ್ಛಯದ ಕಿರು ಡಾಕಿಮೆಂಟ್ರಿಯನ್ನು ವೀಕ್ಷಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಬಿ. ಅಹಮದ್ ಹಾಜಿ, ಮಹಿಳೆಗೆ ವಿದ್ಯೆ ಕಲಿಸಿದರೆ ಇಡೀ ಕುಟುಂಬಕ್ಕೆ ವಿದ್ಯಾಭ್ಯಾಸ ನೀಡಿದಂತೆ ಎಂಬ ಮಾತಿನೊಂದಿಗೆ ತಾವು ತಮ್ಮ ಯೋಜನೆಯಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು. 

ಕಾರ್ಯಕ್ರಮದಲ್ಲಿ ಡಾ.ಬಿ. ಅಹಮದ್ ಹಾಜಿ ಮೊಯುದ್ದೀನ್ ರವರ ಪುತ್ರ ಅಜ್ಮಾನ್ ಮೊಯುದ್ದೀನ್ ವುಡ್ ವರ್ಕ್ಸ್ ಇದರ ಮೆನೇಜಿಂಗ್ ಡೈರೆಕ್ಟರ್ ಬಿ.ಎಂ.ಅಶ್ರಫ್ ತುಂಬೆ ರವರು ಅತಿಥಿಗಳಾಗಿ ಭಾಗವಹಿಸಿದರು.

ಡಿ.ಕೆ.ಎಸ್.ಸಿ ಯು.ಎ.ಇ ರಾಷ್ಟೀಯ ಸಮಿತಿ ಅಧ್ಯಕ್ಷ ಹಾಜಿ.ಇಕ್ಬಾಲ್ ಕಣ್ಣಂಗಾರ್ ಸ್ವಾಗತಿಸಿದರು. ಡಿ.ಕೆ.ಎಸ್.ಸಿ ಸೆಂಟ್ರಲ್ ಕಮಿಟಿ ಪ್ರದಾನ ಕಾರ್ಯದರ್ಶಿ ಹಾಜಿ.ಇಸ್ಮಾಯಿಲ್ ಕಿನ್ಯ (ಸೌದಿ ಅರೇಬಿಯಾ) ರವರು ಡಿ.ಕೆ.ಎಸ್.ಸಿ ಹಾಗೂ ಅದರ ಅದೀನದಲ್ಲಿ ಕಾರ್ಯಚರಿಸುತ್ತಿರುವ ಅಲ್ ಇಹ್ಸಾನ್ ಎಜುಕೇಷನ್ ಸೆಂಟರ್ ನ ಬಗ್ಗೆ ವಿವರಿಸಿದರು.

ಅಲ್ ಇಹ್ಸಾನ್ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಸಮಿತಿ ಚೆಯರ್ಮೆನ್ ಹಾಜಿ.ಎಂ.ಇ.ಮೂಳೂರು ಪ್ರಾರಂಭವಾಗಲಿರುವ ಅಲ್ ಇಹ್ಸಾನ್ ಮಹಿಳಾ ಕಾಲೇಜುಗೆ ಕೆಲವೊಂದು ಅಗತ್ಯದ ಬಗ್ಗೆ ಸಭೆಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಡಿ.ಕೆ.ಎಸ್.ಸಿ ಯು.ಎ.ಇ ರಾಷ್ಟೀಯ ಸಮಿತಿ ಉಪಾಧ್ಯಕ್ಷ ಅಬ್ದುಲ್ ಲತೀಫ್ ಮುಲ್ಕಿ, ಹಾಜಿ. ಅಬ್ದುಲ್ಲಾ ಬೀಜಾಡಿ, ಸಲಹೆಗಾರ  ಹಾಜಿ.ಹಸನಬ್ಬ ಕೊಳ್ನಾಡು, ಸೆಂಟ್ರಲ್ ಕಮಿಟಿ ಸದಸ್ಯ ಹಾಜಿ.ಜಮಾಲ್ ಕಣ್ಣಂಗಾರ್, ಇ.ಕೆ.ಇಬ್ರಾಹಿಂ ಕಿನ್ಯ, ದೇರಾ ಯುನಿಟ್ ಕೋಶಾಧಿಕಾರಿ ಶಕೂರು ಮಣಿಲ, ಅಲ್ ಗ್ವಿಸಸ್ ಯುನಿಟ್ ಅಧ್ಯಕ್ಷರಾದ ಬದ್ರುದ್ದೀನ್ ಅರಂತೋಡು, ಮೂಸಾ ಹಾಜಿ ಕಿನ್ಯ ಹಾಗೂ ಅಜ್ಮಾನ್ ಯುನಿಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಡಿ.ಕೆ.ಎಸ್.ಸಿ ಯು.ಎ.ಇ ರಾಷ್ಟೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಯೂಸುಫ್ ಅರ್ಲಪದವು ರವರು ಅತಿಥಿ ಪರಿಚಯದೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು. 

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X