Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‌ನ ಸೇನಾ ನೆಲೆಗಳನ್ನು ಬಳಸಲು...

ಇರಾನ್‌ನ ಸೇನಾ ನೆಲೆಗಳನ್ನು ಬಳಸಲು ರಶ್ಯಕ್ಕೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ28 March 2017 9:29 PM IST
share
ಇರಾನ್‌ನ ಸೇನಾ ನೆಲೆಗಳನ್ನು ಬಳಸಲು ರಶ್ಯಕ್ಕೆ ಅನುಮತಿ

ಟೆಹರಾನ್, ಮಾ. 28: ಸಿರಿಯದಲ್ಲಿರುವ ‘ಭಯೋತ್ಪಾದಕ’ರ ವಿರುದ್ಧ ವಾಯು ದಾಳಿ ನಡೆಸಲು ರಶ್ಯ ಇರಾನ್‌ನ ಸೇನಾ ನೆಲೆಗಳನ್ನು ಬಳಸಬಹುದಾಗಿದೆ, ಆದರೆ, ಇದಕ್ಕಾಗಿ ಪ್ರತಿಯೊಂದು ದಾಳಿಗೂ ರಶ್ಯ ಇರಾನ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಇರಾನ್‌ನ ವಿದೇಶ ಸಚಿವ ಮುಹಮ್ಮದ್ ಜಾವೇದ್ ಝರೀಫ್ ಮಂಗಳವಾರ ರಾಯ್ಟರ್ಸ್‌ಗೆ ತಿಳಿಸಿದರು.

ರಶ್ಯ ಮತ್ತು ಇರಾನ್ ಎರಡೂ ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸದ್‌ರ ಪ್ರಮುಖ ಮಿತ್ರರಾಗಿದ್ದಾರೆ. ಕಳೆದ 18 ತಿಂಗಳುಗಳ ಅವಧಿಯಲ್ಲಿ ಸಿರಿಯದ ಅಂತರ್ಯುದ್ಧದಲ್ಲಿ ಅಸದ್ ಸರಕಾರದ ಕೈಮೇಲಾಗುವಲ್ಲಿ ಈ ಎರಡು ದೇಶಗಳು ಮಹತ್ವದ ಪಾತ್ರ ವಹಿಸಿದ್ದವು.

ಕಳೆದ ವರ್ಷ ಸಿರಿಯದ ಬಂಡುಕೋರರ ನೆಲೆಗಳ ಮೇಲೆ ವಾಯು ದಾಳಿ ನಡೆಸಲು ರಶ್ಯದ ವಿಮಾನಗಳು ಇರಾನ್‌ನಲ್ಲಿನ ವಾಯು ನೆಲೆಯೊಂದನ್ನು ಬಳಸಿಕೊಂಡಿದ್ದವು. ಎರಡನೆ ಮಹಾಯುದ್ಧದ ಬಳಿಕ ವಿದೇಶದ ವಿಮಾನಗಳು ಇರಾನ್ ಸೇನಾ ನೆಲೆಯನ್ನು ಬಳಸಿದ್ದು ಅದೇ ಮೊದಲ ಬಾರಿಯಾಗಿತ್ತು.

ಆದರೆ, ಈ ವ್ಯವಸ್ಥೆ ಅನಿರೀಕ್ಷಿತವಾಗಿ ಕೊನೆಗೊಂಡಿತ್ತು. ವಿದೇಶಿ ಸೇನೆಗಳು ಇರಾನ್‌ನ ಸೇನಾ ನೆಲೆಗಳನ್ನು ಬಳಸುವುದು ಸಂವಿಧಾನಬಾಹಿರ ಎಂಬುದಾಗಿ ಇರಾನ್‌ನ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ವಿಷಯವನ್ನು ಬಹಿರಂಗಪಡಿಸಿರುವುದಕ್ಕಾಗಿ ಇರಾನ್‌ನ ರಕ್ಷಣಾ ಸಚಿವರು ಮಾಸ್ಕೊವನ್ನು ತರಾಟೆಗೆ ತೆಗೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X