Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್‌ನಿಂದ 10 ಸಾವಿರ...

ಕರ್ಣಾಟಕ ಬ್ಯಾಂಕ್‌ನಿಂದ 10 ಸಾವಿರ ಪಿಒಎಸ್ ಟರ್ಮಿನಲ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 March 2017 11:54 PM IST
share
ಕರ್ಣಾಟಕ ಬ್ಯಾಂಕ್‌ನಿಂದ 10 ಸಾವಿರ ಪಿಒಎಸ್ ಟರ್ಮಿನಲ್‌ಗೆ ಚಾಲನೆ

ಮಂಗಳೂರು, ಮಾ.28: ಕರ್ಣಾಟಕ ಬ್ಯಾಂಕ್ ತನ್ನ ಡಿಜಿಟಲ್ ಉದ್ಯಮ ಶೀಲತೆಯ ಅಂಗವಾಗಿ ಪಿಎಸ್‌ಒ ಯಂತ್ರಗಳನ್ನು ವಿತರಿಸುತ್ತಿದ್ದು, ಇದು ವರೆಗೆ 10 ಸಾವಿರ ಬ್ಯಾಂಕಿಂಗ್ ಸೇವಾ ಪಿಒಎಸ್‌ಗಳನ್ನು ವಿತರಿಸಿತು ಎಂದು ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪಿ. ಜಯರಾಮ ಭಟ್ ತಿಳಿಸಿದರು.


      ಬೆಂಗಳೂರಿನಲ್ಲಿ ಬ್ಯಾಂಕ್‌ನ ಪ್ರಾದೇ ಶಿಕ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ನಂದನಾ ಗ್ರೂಫ್ ಆಫ್ ಹೊಟೇಲ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಡಾ.ರವಿಚಂದರ್‌ರವರಿಗೆ ಪಿಒಎಸ್ ಯಂತ್ರವನ್ನು ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಜಯರಾಮ ಭಟ್ ಹಸ್ತಾಂತರಿಸುವುದರೊಂದಿಗೆ 10 ಸಾವಿರನೆ ಪಿಒಎಸ್ ಯಂತ್ರ ವಿತರಿಸಿ ಅವರು ಮಾತನಾಡಿದರು.


 ಬ್ಯಾಂಕ್ ಕಳೆದ 2001ರಿಂದ ಗ್ರಾಹಕರಿಗೆ ಹಣಪಾವತಿ ಹಾಗೂ ಆರ್ಥಿಕ ವಹಿವಾಟಿನ ವೃದ್ಧಿಗಾಗಿ ಪಿಒಎಸ್ ಕೇಂದ್ರ ಗಳನ್ನು (ಮಾರಾಟ ಕೇಂದ್ರ) ಆರಂಭಿಸಿದೆ. ಈ ಪೈಕಿ ಲ್ಯಾಂಡ್ ಲೈನ್, ಜಿಪಿಆರ್‌ಎಸ್, ಡಿಜಿಟಲ್ ರೀತಿಯ ಯಂತ್ರ ಗಳನ್ನು ಕೊಳ್ಳುವಂತೆ ವ್ಯಾಪಾರಿಗಳಿಗೆ ಪ್ರೋತ್ಸಾಹ ನೀಡು ತ್ತಿದೆ.ಇದರೊಂದಿಗೆ ಬ್ಯಾಂಕ್ ಪಿಒಎಸ್ ಮ್ಯಾನೇಜರ್ ಸೌಲಭ್ಯ ಗಳನ್ನು ಒದಗಿಸಿ ಗ್ರಾಹಕರ ಮೊಬೈಲ್‌ನೊಂದಿಗೆ ಯುಆರ್‌ಎಲ್ ಸಂಪರ್ಕದೊಂದಿಗೆ ಪಾವತಿ ರಸೀದಿ ಮೊದಲಾದ ವ್ಯವಹಾರ ನಡಸಲು ಸಾಧ್ಯ ಎಂದು ಅವರು ತಿಳಿಸಿದರು.
 
ಬ್ಯಾಂಕ್‌ನ ನೂತನ ಡಿಜಿಟಲ್ ಸೇವಾ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ನಿಟ್ಟಿನಲ್ಲಿ ಇದೊಂದು ವೌಲ್ಯವರ್ಧಿತ ಸೇವೆಯಾಗಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ಯಾಂಕ್ ಹಲವಾರು ಡಿಜಿಟಲ್ ಸೇವೆಗಳಾದ ಕೆಬಿಎಲ್ ಸ್ಮಾರ್ಟ್ ಯುಪಿಐ ಆ್ಯಪ್, ಮೊಬೈಲ್-ಇಂಟರ್ನೆಟ್ ಬ್ಯಾಂಕಿಂಗ್‌ನ ಹೊಸ ಆವೃತ್ತಿ, ರೂಪೇ ಪ್ಲಾಟಿನಂ ಡೆಬಿಟ್ ಕಾರ್ಡ್‌ಗಳನ್ನು ಆರಂಭಿಸಿದೆ. ಹಣದ ಅಪನಗದೀಕರಣದ ಬಳಿಕ ಬ್ಯಾಂಕ್‌ನ ಮೂಲಕ ಹೆಚ್ಚಿನ ಡಿಜಿಟಲ್ ವ್ಯವಸ್ಥೆಯ ವ್ಯವಹಾರ ಚುರುಕು ಗೊಂಡಿದೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೇವೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದು ಪಿ.ಜಯರಾಮ ಭಟ್ ತಿಳಿಸಿದ್ದಾರೆ.


ಈ ಸಂದರ್ಭ ಬ್ಯಾಂಕ್‌ನ ಸಿಜಿಎಂ ಮಹಾಬಲೇಶ್ವರ ಎಂ.ಎಸ್, ಎಂಆರ್‌ಎಲ್‌ಪಿ ಪೋಸೋನೆಟ್ ಸಿಇಒ ಪ್ರತಾಪ್ ಪಿ.ವಿ., ಬ್ಯಾಂಕ್‌ನ ಬೆಂಗಳೂರು ಪ್ರಾದೇಶಿಕ ವಿಭಾಗದ ಮುಖ್ಯಸ್ಥ ಗೋಕುಲದಾಸ್ ಪೈ ಮತ್ತಿತರರು ಉಪಸ್ಥಿತರಿದ್ದರು ಎಂದು ಬ್ಯಾಂಕ್‌ನ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X