Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಇವರು ದಾಖಲೆಯ ಪದವೀಧರರು!

ಇವರು ದಾಖಲೆಯ ಪದವೀಧರರು!

ವ್ಯಕ್ತಿ ವಿಶೇಷ

ವಾರ್ತಾಭಾರತಿವಾರ್ತಾಭಾರತಿ29 March 2017 12:11 AM IST
share
ಇವರು ದಾಖಲೆಯ ಪದವೀಧರರು!

ಸಾಮಾನ್ಯವಾಗಿ ಪದವಿಯ ನಂತರ ಒಂದೆರಡು ಸ್ನಾತಕೋತ್ತರ, ಬಳಿಕ ಎಂಫಿಲ್, ಡಾಕ್ಟರೇಟ್ ಪದವಿ ಪಡೆದುಕೊಳ್ಳುವುದು ಸಾಮಾನ್ಯ. ಇಲ್ಲವೇ, ಒಬ್ಬ ಸಾದಾ ಸೀದಾ ವ್ಯಕ್ತಿ ನಾಲ್ಕೈದು ಪದವಿಗಳನ್ನು ಪಡೆದುಕೊಳ್ಳುವುದೇ ದೊಡ್ಡ ಸಾಧನೆ. ಹೀಗಿರುವಾಗ, ಚೆನ್ನೈನಲ್ಲೊಬ್ಬ ಉಪನ್ಯಾಸಕರಿದ್ದಾರೆ. ಇವರಲ್ಲಿರುವುದು ಸುಮಾರು 145ಕ್ಕಿಂತಲೂ ಅಧಿಕ ಪದವಿ. ಅಂದಹಾಗೆ, ಇವುಗಳ ಸಂಖ್ಯೆ ಪ್ರತಿವರ್ಷ ಹೆಚ್ಚುತ್ತಲೇ ಹೋಗುತ್ತಿದೆ!

ಇವರ ಹೆಸರು ಪ್ರೊಫೆಸರ್ ವಿ.ಎನ್. ಪಾರ್ತಿಬನ್. ಸುಮ್ಮನೆ ಅವರ ಪದವಿಗಳ ಪಟ್ಟಿಯ ಉದಾಹರಣೆಯನ್ನು ನೋಡಿ. ಕಾನೂನಿನ ವಿವಿಧ ವಿಷಯಗಳಲ್ಲಿ 8 ಪದವಿಗಳು, 10 ಸ್ನಾತಕೋತ್ತರ ಕಲಾವಿಷಯದ ಪದವಿಗಳು, ವಾಣಿಜ್ಯ ವಿಷಯಗಳಲ್ಲಿ 8, ವಿಜ್ಞಾನ ವಿಷಯಗಳಲ್ಲಿ 3, 12 ಸಂಶೋಧನಾ ಪದವಿ(ಎಂ.ಫಿಲ್)ಗಳು, ವ್ಯವಹಾರ ಅಧ್ಯಯನದಲ್ಲಿ 9 ಪದವಿಗಳು ಹೀಗೆ..... ಅಲ್ಲದೆ, ಚೆನ್ನೈನ ಹಲವು ಕಾಲೇಜುಗಳಲ್ಲಿ ಅವರು ನೂರಕ್ಕೂ ಅಧಿಕ ವಿಷಯಗಳಿಗೆ ಉಪನ್ಯಾಸ ನೀಡುತ್ತಾರೆ. ಇದೀಗ 56ರ ಹೊಸ್ತಿಲಲ್ಲಿರುವ ಪಾರ್ತಿಬನ್ ಇಷ್ಟೆಲ್ಲಾ ಓದಿ, ಪರೀಕ್ಷೆ ಬರೆದು, ಪದವಿಗಳಿಸಲು ಸ್ಫೂರ್ತಿಯಾದರೂ ಏನು?

ನನಗೆ ಅಧ್ಯಯನವೆಂದರೆ ಖುಷಿ. ಹೊಸ ವಿಷಯಗಳನ್ನು ತಿಳಿದು ಅದರ ಪರೀಕ್ಷೆಗಾಗಿ ತಯಾರಿ ನಡೆಸುವುದು ನನಗೆ ನಿತ್ಯದ ಚಟುವಟಿಕೆ ಎನ್ನುವ ಪಾರ್ತಿಬನ್ ನಿಜಕ್ಕೂ ಒಬ್ಬ ಪುಸ್ತಕದ ಹುಳ!

ಬಡಕುಟುಂಬದಿಂದ ಬಂದ ಪಾರ್ತಿಬನ್ ಮೊದಲ ಬಾರಿಗೆ ಪದವಿ ಓದುತ್ತಿದ್ದಾಗ 59.9 ಶೇಕಡಾ ಅಂಕಗಳು ಬಂದಿತ್ತಂತೆ. ಇದನ್ನು ನೋಡಿ ಇವರ ತಾಯಿ ನೊಂದುಕೊಂಡಿದ್ದರಂತೆ. ಬಳಿಕ ನ್ಯಾಯಾಂಗ ಇಲಾಖೆಯಲ್ಲಿ ಸಣ್ಣ ನೌಕರಿ ಲಭಿಸಲು ತುಂಬಾ ಕಷ್ಟ ಪಟ್ಟಿದ್ದರಂತೆ. ಅದನ್ನೇ ಸ್ಫೂರ್ತಿಯಾಗಿ ತೆಗೆದುಕೊಂಡ ಅವರು ಕಳೆದ ಮೂವತ್ತೈದು ವರ್ಷಗಳಿಂದ ನಿರಂತರ ಓದುತ್ತಾ, ಪರೀಕ್ಷೆ ಬರೆಯುತ್ತಾ ಇದ್ದಾರೆ.

ಆದರೂ, ಇವರು ಸೋತ ವಿಷಯ ಗಣಿತವಂತೆ. ಗಣಿತದಲ್ಲಿ ಅಡ್ಮಿಷನ್ ಮಾಡಿಕೊಂಡರೂ ಅದನ್ನು ಪೂರೈಸಲು ಆಗಲಿಲ್ಲ ಎಂದು ಪಾರ್ತಿಬನ್ ನೊಂದುಕೊಳ್ಳುತ್ತಾರೆ.

ಇನ್ನೊಂದು ತಮಾಷೆಯ ವಿಚಾರವೆಂದರೆ, ಅವರು ಕೆಲವೊಮ್ಮೆ ಯಾವುದೋ ವಿಷಯನ್ನು ಓದಿ ಇನ್ಯಾವುದೋ ಪರೀಕ್ಷೆ ಬರೆದು ಫೇಲಾಗಿದ್ದೂ ಇದೆಯಂತೆ.

ವಿಶೇಷವೆಂದರೆ, ಬ್ಯಾಂಕ್ ಉದ್ಯೋಗಿಯಾಗಿರುವ ಇವರ ಪತ್ನಿಯೂ ಒಂಬತ್ತು ಪದವಿಗಳನ್ನು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X