Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಂಸ ಪ್ಯಾಕೇಜಿಂಗ್ ಘಟಕದ ಮೇಲಿನ...

ಮಾಂಸ ಪ್ಯಾಕೇಜಿಂಗ್ ಘಟಕದ ಮೇಲಿನ ದಾಳಿಯಲ್ಲಿ ಸಿಕ್ಕಿಬಿದ್ದ ಖ್ಯಾತ ಗೋರಕ್ಷಕ ನಾಯಕ !

ವಾರ್ತಾಭಾರತಿವಾರ್ತಾಭಾರತಿ29 March 2017 3:26 PM IST
share
ಮಾಂಸ ಪ್ಯಾಕೇಜಿಂಗ್ ಘಟಕದ ಮೇಲಿನ ದಾಳಿಯಲ್ಲಿ  ಸಿಕ್ಕಿಬಿದ್ದ ಖ್ಯಾತ ಗೋರಕ್ಷಕ ನಾಯಕ !

ಮೀರತ್, ಮಾ.29:  ಅಕ್ರಮವಾಗಿ ಮಾಂಸ ಪ್ಯಾಕೇಜ್‌ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತನ ಅಡ್ಡಗೆ ದಾಳಿ ನಡೆಸಿದ ಬಜರಂಗ ದಳದ ಕಾರ್ಯಕರ್ತರು ಆತನನ್ನು ಹಿಡಿದು ಥಳಿಸಿದ ಘಟನೆ ಭೀಮ್‌ ನಗರದಲ್ಲಿ ರವಿವಾರ ನಡೆದಿದೆ.
ರಾಹುಲ್ ಠಾಕೂರ‍್ ಎಂಬವರೇ ಅಕ್ರಮವಾಗಿ ಮಾಂಸದ ಅಂಗಡಿ ನಡೆಸುತ್ತಿರುವ ಆರೋಪದಲ್ಲಿ ಬಜರಂಗ ದಳದ ಕಾರ್ಯಕರ್ತರಿಂದ ಪೆಟ್ಟು ತಿಂದ ಗೋರಕ್ಷಕ.


ಹೆಸರಿಗೆ ಕ್ರಿಕೆಟ್‌ ಬ್ಯಾಟ್‌  ತಯಾರಿಕಾ ಘಟಕದ ಸೋಗಿನಲ್ಲಿ ರಾಹುಲ್‌ ಠಾಕೂರ್‌ ಅಲ್ಲಿ ಮಾಂಸದ ಪ್ಯಾಕೆಜಿಂಗ್ ದಂದೆಯಲ್ಲಿ ತೊಡಗಿದ್ದ ಎಂದು ತಿಳಿದು ಬಂದಿದೆ. ಬಜರಂಗ ದಳದ ಕಾರ್ಯಕರ್ತರು ಮಾಂಸ ಪ್ಯಾಕೆಜಿಂಗ್‌ ಅಂಗಡಿಗೆ ದಾಳಿ ನಡೆಸಿ ಅಂಗಡಿಯ ಮಾಲಕರಾದ ರಾಹುಲ್ ರಾಘವ್‌ ಮತ್ತು ಅಂಜು ಚೌಧರಿಯನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಪೊಲಿಸರಿಗೆ ಮಾಹಿತಿ ನೀಡಿರೆನ್ನಲಾಗಿದೆ.


 ಪೊಲೀಸರು ಸ್ಥಳಕ್ಕಾಗಮಿಸಿ ಅಕ್ರಮವಾಗಿ ಶೇಖರಿಸಿಟ್ಟದ್ದ ಮಾಂಸವನ್ನು ವಶಪಡಿಸಿಕೊಳ್ಳುವ ಹೊತ್ತಿಗೆ ಬಿಜೆಪಿ ಕಾರ್ಯಕರ್ತ  ರಾಹುಲ್‌  ಠಾಕೂರ್‌ ಅಲ್ಲಿಗೆ ಆಗಮಿಸಿದ ಎಂದು ತಿಳಿದು ಬಂದಿದೆ.  ತಾನು ಮಾಧ್ಯಮದವರಿಗೆ ಮಾಹಿತಿ  ನೀಡಲು ಬಂದಿರುವುದು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಎನ್ನಲಾಗಿದೆ.
ಬಜರಂಗದಳದ ಕಾರ್ಯಕರ್ತರು ಆತನನ್ನು ಹಿಡಿದು ಪರಿಶೋಧಿಸಿದಾಗ ಆತನ ಮೊಬೈಲ್‌ನಲ್ಲಿ ಮಾಂಸ ಪ್ಯಾಕೆಜಿಂಗ್‌ ಘಟಕದ ಮಾಲಕರ ಮಾಡಿರುವ ಮಿಸ್‌ ಕಾಲ್ ದಾಖಲಿರುವುದು ಬೆಳಕಿಗೆ ಬಂತು ಎನ್ನಲಾಗಿದೆ. ಆತನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


 ಗಾಯಗೊಂಡಿರುವ ರಾಹುಲ್‌ ಸರಕಾರಿ ಮೆಡಿಕಲ್‌ ಆಸ್ಪತ್ರೆಗೆ ದಾಖಲಾಗಿದ್ದಾನೆ. ತನ್ನ ಮೇಲೆ ಹನ್ನೆ ನಡೆಸಿದ ಬಜರಂಗ ದಳದ ಕಾರ್ಯಕರ್ತರ  ವಿರುದ್ಧ  ಕಠಿಣ ಕೇಸ್‌ ದಾಖಲಿಸುವ ಉದ್ದೇಶಕ್ಕಾಗಿ ವೈದ್ಯರಲ್ಲಿ  ತನ್ನ ಮುಖಕ್ಕೆ ಹರಿತವಾದ ಆಯುಧದಿಂದ ಆಗಿರುವ ಗಾಯವೆಂದು ವರದಿ ನೀಡುವಂತೆ ಹೇಳಿದ ಎನ್ನಲಾಗಿದೆ. ಆದರೆ ವೈದ್ಯರು ನಿರಾಕರಿಸಿದರು.


ಠಾಕೂರ್‌ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಂಸ ಪ್ಯಾಕೆಜಿಂಗ್‌ ಮಾಡುವ ದಂಧೆಯಲ್ಲಿ ತೊಡಗಿರುವುದಕ್ಕೆ ಸಾಕ್ಷ್ಯಾಧರಗಳು ದೊರೆತಿದೆ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಕರುನೇಶ್‌ ನಂದನ್‌ ಗಾರ್ಗ್‌ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಯ ಯೋಗಿ ಆದಿತ್ಯನಾಥ್‌ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹಲವು ಕಸಾಯಿಖಾನೆಗಳು ಬಂದ್‌ ಆಗಿದೆ..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X