Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ನಿಂದ...

ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ನಿಂದ ತಾಲೂಕು ಕಚೇರಿ ಮಾರ್ಚ್

ವಾರ್ತಾಭಾರತಿವಾರ್ತಾಭಾರತಿ29 March 2017 9:11 PM IST
share
ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ನಿಂದ ತಾಲೂಕು ಕಚೇರಿ ಮಾರ್ಚ್

ಮಂಜೇಶ್ವರ, ಮಾ.29:  ಕೇರಳವು ತನ್ನ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಬರಗಾಲ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪರಿಹಾರ ಒದಗಿಸಬೇಕಾದ ಸರಕಾರವು ದೀರ್ಘ ನಿದ್ರೆಯಲ್ಲಿ ಮುಳುಗಿದೆಯೆಂದು ಡಿಸಿಸಿ ಅಧ್ಯಕ್ಷ  ಹಕೀಂ ಕುನ್ನಿಲ್ ಟೀಕಿಸಿದ್ದಾರೆ.

ಹನಿ ನೀರಿಲ್ಲದೆ ಜನತೆ ಸಂಕಷ್ಟಪಡುತ್ತಿರುವಾಗ ಸರಕಾರದ ಮಂತ್ರಿಗಳು ಅನಗತ್ಯ ವಿವಾದಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ. ಕೊಳವೆ ಬಾವಿ ಕೊರೆಯಲು ನಿಯಂತ್ರಣ ಹೇರಿದ ಸರಕಾರವು ಕುಡಿಯುವನೀರು ಒದಗಿಸಲು ಮಾರ್ಚ್ ಅಂತ್ಯದವರೆಗೂ ಮುಂದಾಗದಿರುವುದು ಆಕ್ಷೇಪಾರ್ಹ. ನದಿ ನೀರು ಬಳಸಿ ಕೃಷಿ ನಡೆಸುವುದಕ್ಕೂ ಈ ಸರಕಾರ ಅಡ್ಡಿಪಡಿಸುತ್ತಿದೆ. ನದಿ ನೀರು ಬಳಸಿ ಕೃಷಿ ನಡೆಸಲು ಪ್ರೋತ್ಸಾಹಿಸುವ ಬದಲು ಕಿರುಕುಳ ನೀಡುವುದು ಸರಿಯಲ್ಲ.

ಸರಕಾರವು ಕೃಷಿಕರಿಗೆ ಪರ್ಯಾಯ ನೀರಾವರಿ ವ್ಯವಸ್ಥೆ ಮಾಡಿ ಈ ನಿಯಂತ್ರಣಗಳನ್ನು ತಂದಿದ್ದರೆ ಒಪ್ಪಿಕೊಳ್ಳಬಹುದಾಗಿತ್ತು. ಅಧಿಕಾರದ ಅಹಂಕಾರದಲ್ಲಿ ದಿನಕ್ಕೊಂದು ಕಾನೂನು ರೂಪಿಸುವ ಈ ಸರಕಾರವು ಜನತೆಗೆ ಹೊರೆಯಾಗಿ ಮಾರ್ಪಟ್ಟಿದೆ. ಮಾರಕ ಎಂಡೋಸಲ್ಫಾನ್ ಪ್ರಯೋಗದ ಬಲಿಪಶುಗಳಾಗಿ  ಜೀವಚ್ಛವಗಳಂತೆ ಕಾಲಕಳೆಯುತ್ತಿರುವ ಜನತೆಯ ಹೆಸರಿನಲ್ಲಿ ರಾಜಕೀಯ ಲಾಭಪಡೆದು ಅಧಿಕಾರಕ್ಕೇರಿದ ಸರಕಾರವು ಆ ಬಡಪಾಯಿಗಳನ್ನೂ ಮರೆತು ವಂಚನೆಯೆಸಗಿದೆ. ಜಿಲ್ಲೆಯ ಅಭಿವೃದ್ಧಿಯಲ್ಲೂ ಸರಕಾರದ ಮಲತಾಯಿ ಧೋರಣೆ ಮುಂದುವರಿಯುತ್ತಿದೆ. ಭೀಕರ ಕ್ಷಾಮಕ್ಕೆ ಸಮಾನವಾದ ಪರಿಸ್ಥಿತಿ ಜಿಲ್ಲೆಯಲ್ಲಿ ಉದ್ಭವಿಸಿದ್ದು, ಅಪಾರ ಕೃಷಿಹಾನಿ ಸಂಭವಿಸಿದೆ. 

ಎಂಡೋಸಲ್ಫಾನ್ ಪೀಡಿತರಿಗೆ ಸಹಾಯಹಸ್ತ ನೀಡುವಲ್ಲಿ ಸರಕಾರದ ವೈಫಲ್ಯ, ಬರಪರಿಹಾರ ಕಾರ್ಯಗಳನ್ನು ನಡೆಸುವಲ್ಲಿ ಸರಕಾರದ ಉದಾಸೀನ ಧೋರಣೆಗಳನ್ನು ಪ್ರತಿಭಟಿಸಿ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಮಂಜೇಶ್ವರ ತಾಲೂಕು ಕಚೇರಿ ಮುಂದೆ ನಡೆಸಿದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮುಖ್ಯ ಪ್ರಭಾಷಣೆಗೈದರು. ಮಂಡಲ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತ್ಯನ್ ಸಿ.ಉಪ್ಪಳ, ಸತ್ಯನಾರಾಯಣ ಕಲ್ಲೂರಾಯ, ಮಜಾಲು ಮುಹಮ್ಮದ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಹಮೀದ್ ಕೋಡಿಯಡ್ಕ, ದಾಮೋದರ ಮಾಸ್ತರ್, ಹಮೀದ್  ಕೋಡಿಯಡ್ಕ, ಇಬ್ರಾಹಿಂ ಐಆರ್ ಡಿಪಿ, ಸದಾಶಿವ ಕೆ, ಗುರುವಪ್ಪ ಮಂಜೇಶ್ವರ, ನವೀನ್ ಮಂಗಲ್ಪಾಡಿ, ಓಂ ಕೃಷ್ಣ, ನಾಗೇಶ ಮಂಜೇಶ್ವರ, ಸದಾಶಿವ, ಕೆ.ಜೆ.ಮೊಹಮ್ಮದ್, ರಂಜಿತ್ ಮಂಜೇಶ್ವರ, ಫ್ರಾನ್ಸಿಸ್,  ಜನಪ್ರತಿನಿಧಿಗಳಾದ ಮಮತಾ ದಿವಾಕರ, ಸಂಷಾದ್ ಶುಕೂರ್, ಶಶಿಕಲಾ, ಸುನಿತಾ ಡಿ ಸೋಜ, ಪ್ರಸಾದ್ ರೈ, ಹೇಮಲತಾ, ಚಂದ್ರಾವತಿ, ಸೀತಾ.ಡಿ, ಯುವ ಕಾಂಗ್ರೆಸ್ ಮುಖಂಡರಾದ ಶರೀಫ್ ಅರಿಬೈಲು, ಇಕ್ಬಾಲ್ ಕಳಿಯೂರು, ಶರ್ಮಿಳಾ ಡಿ.ಸೋಜ, ಝಕರಿಯಾ, ಇರ್ಷಾದ್ ಮಂಜೇಶ್ವರ, ಹಮೀದ್ ಕಣಿಯೂರು, ಸುಧಾಕರ ಉಜಿರೆ ಮುಂತಾದವರು ಭಾಗವಹಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X