Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ನಿಷೇಧದಿಂದ ಕಂಗೆಟ್ಟಿರುವ...

ಸುಪ್ರೀಂ ನಿಷೇಧದಿಂದ ಕಂಗೆಟ್ಟಿರುವ ತಯಾರಕರಿಂದ ದ್ವಿಚಕ್ರ ವಾಹನಗಳ ಮೇಲೆ ಭಾರೀ ಡಿಸ್ಕೌಂಟ್

ವಾರ್ತಾಭಾರತಿವಾರ್ತಾಭಾರತಿ30 March 2017 10:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸುಪ್ರೀಂ ನಿಷೇಧದಿಂದ ಕಂಗೆಟ್ಟಿರುವ ತಯಾರಕರಿಂದ ದ್ವಿಚಕ್ರ ವಾಹನಗಳ ಮೇಲೆ ಭಾರೀ ಡಿಸ್ಕೌಂಟ್

ಹೊಸದಿಲ್ಲಿ,ಮಾ.30: ಎ.1ರಿಂದ ಬಿಎಸ್-3 ವಾಹನಗಳ ಮಾರಾಟ ಮತ್ತು ನೋಂದಣಿಯನ್ನು ನಿಷೇಧಿಸಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಹೊರಡಿಸಿರುವ ಆದೇಶದಿಂದ ಕಂಗೆಟ್ಟಿರುವ ಪ್ರಮುಖ ದ್ವಿಚಕ್ರ ವಾಹನ ತಯಾರಿಕೆ ಕಂಪನಿಗಳಾದ ಹಿರೋ ಮೋಟೊಕಾರ್ಪ್, ಹೊಂಡಾ ಮೋಟರ್‌ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ,ಬಜಾಜ್ ಆಟೋ ಮತ್ತು ಸುಝುಕಿ ತಮ್ಮಲ್ಲಿ ದಾಸ್ತಾನಿರುವ ಬಿಎಸ್-3 ದ್ವಿಚಕ್ರ ವಾಹನಗಳನ್ನು ಹೇಗಾದರೂ ಮಾಡಿ ಮಾರಾಟ ಮಾಡಿ ಕೈತೊಳೆದುಕೊಳ್ಳಲು ಮುಂದಾಗಿವೆ.

ಇದಕ್ಕಾಗಿ ಉದ್ಯಮದಲ್ಲಿ ಈವರೆಗೆ ಕಂಡಿರದಿದ್ದ, 22,000 ರೂ.ವರೆಗಿನ ಭಾರೀ ಕಡಿತವನ್ನು ಪ್ರಕಟಿಸಿವೆ. ನಿಷೇಧದ ಬಿಸಿ ಎಂಟು ಲಕ್ಷಕ್ಕೂ ಅಧಿಕ ಬಿಎಸ್-3 ವಾಹನಗಳಿಗೆ ತಟ್ಟಿದ್ದು, ಇದರಲ್ಲಿ ಸಿಂಹಪಾಲು ದ್ವಿಚಕ್ರ ವಾಹನಗಳದ್ದಾಗಿದೆ. 6.71 ಲಕ್ಷಕ್ಕೂ ಅಧಿಕ ದ್ವಿಚಕ್ರ ವಾಹನಗಳು ವಿವಿಧ ತಯಾರಕರ ಬಳಿ ದಾಸ್ತಾನಿವೆ. ಎ.1ರ ಬಳಿಕ ಇವುಗಳನ್ನು ಮಾರಾಟ ಮಾಡುವಂತಿಲ್ಲ.

ಹಿರೋ ಮೋಟೊಕಾರ್ಪ್ ತನ್ನ ಬಿಎಸ್-3 ಸ್ಕೂಟರ್‌ಗಳ ಬೆಲೆಯಲ್ಲಿ 12,500 ರೂ.ಗಳ ಕಡಿತವನ್ನು ಪ್ರಕಟಿಸಿದ್ದರೆ, ಪ್ರೀಮಿಯಂ ಬೈಕ್‌ಗಳಿಗೆ 7,500 ರೂ. ಮತ್ತು ಎಂಟ್ರಿ ಲೆವೆಲ್ ಬೈಕ್‌ಗಳ ಮೇಲೆ 5,000 ರೂ.ಕಡಿತವನ್ನು ಘೋಷಿಸಿದೆ.

ಅತ್ತ ಹೊಂಡಾ ತನ್ನೆಲ್ಲ ಸ್ಕೂಟರ್ ಮತ್ತು ಬೈಕ್ ಮಾಡೆಲ್‌ಗಳ ಮೇಲೆ 10,000 ರೂ.ಗಳ ನೇರ ಕಡಿತವನ್ನು ಪ್ರಕಟಿಸಿತ್ತಾದರೂ ಗುರುವಾರ ಮಧ್ಯಾಹ್ನದ ಬಳಿಕ ಈ ಮೊತ್ತವನ್ನು 22,000 ರೂ.ಗೆ ಹೆಚ್ಚಿಸಿದೆ. ಅಂದರೆ 50,290 ರೂ.ಶೋರೂಮ್ ಬೆಲೆ ಹೊಂದಿರುವ ಆ್ಯಕ್ಟಿವಾ 3ಜಿ ಈಗ ಕೇವಲ 28,290 ರೂ.ಗಳಿಗೆ ಲಭ್ಯವಿದೆ!

ಸುಝುಕಿ ಮೋಟರ್‌ಸೈಕಲ್ ಇಂಡಿಯಾ ತನ್ನ ಲೆಟ್ಸ್ ಸ್ಕೂಟರ್ ಮೇಲೆ 4,000 ರೂ.ಡಿಸ್ಕೌಂಟ್ ಮತ್ತು ಉಚಿತ ಹೆಲ್ಮೆಟ್ ಹಾಗೂ ಜಿಕ್ಸರ್ ಬೈಕ್ ಮೇಲೆ 5,000 ರೂ.ಡಿಸ್ಕೌಂಟ್ ಮತ್ತು 2,000 ರೂ.ವರೆಗೆ ವಿನಿಮಯ ಬೋನಸ್ ಪ್ರಕಟಿಸಿದೆ.

ಬಜಾಜ್ ಆಟೋ ತನ್ನೆಲ್ಲ ಮಾಡೆಲ್‌ಗಳಿಗೆ ಉಚಿತ ವಿಮೆ ಮತ್ತು 3,000-12,000ರೂ. ಡಿಸ್ಕೌಂಟ್ ಘೋಷಿಸಿದೆ.ದಾಸ್ತಾನು ಮುಗಿಯುವವರೆಗೆ ಅಥವಾ ಮಾ.31ರವರೆಗೆ ಈ ಕೊಡುಗೆ ಜಾರಿಯಲ್ಲಿರುತ್ತದೆ ಎಂದು ಉಭಯ ಕಂಪನಿಗಳು ಪ್ರಕಟಿಸಿವೆ.

ಎ.1ರಿಂದ ಭಾರತದಲ್ಲಿ ಬಿಎಸ್-4 ವಾಹನಗಳನ್ನು ಮಾತ್ರ ಮಾರಾಟ ಮಾಡಬೇಕಾ ಗುತ್ತದೆ ಮತ್ತು ಅಂದಿನಿಂದ ಬಿಎಸ್-3 ವಾಹನಗಳ ಮಾರಾಟ ಮತ್ತು ನೋಂದಣಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X