Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ಸಭೆ : ಬಹಿರಂಗಗೊಂಡ ಕಾಂಗ್ರೆಸ್ ನ...

ಮನಪಾ ಸಭೆ : ಬಹಿರಂಗಗೊಂಡ ಕಾಂಗ್ರೆಸ್ ನ ಬಣ ರಾಜಕೀಯ!

ವಾರ್ತಾಭಾರತಿವಾರ್ತಾಭಾರತಿ30 March 2017 5:57 PM IST
share
ಮನಪಾ ಸಭೆ  : ಬಹಿರಂಗಗೊಂಡ ಕಾಂಗ್ರೆಸ್ ನ ಬಣ ರಾಜಕೀಯ!

ಮಂಗಳೂರು, ಮಾ.30: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಂದು ಕಾಂಗ್ರೆಸ್ ಪಕ್ಷ ನಡುವಿನ ಬಣ ರಾಜಕೀಯ ಬಹಿರಂಗ ಪ್ರಕರಣ ನಡೆಯಿತು. ಪ್ರಸಕ್ತ ಸಾಲಿನ ಮೇಯರ್ ಆಯ್ಕೆಯ ಸಂದರ್ಭದಿಂದಲೇ ಆರಂಭಗೊಂಡಿದ್ದ ಕಾಂಗ್ರೆಸ್ ಪಕ್ಷದ ಸದಸ್ಯರ ನಡುವಿನ ಅಸಮಾಧಾನ ಇಂದು ಪಾಲಿಕೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಹಿರಂಗವಾಗಿ ಸ್ಫೋಟಗೊಂಡಿತು.

ಪ್ರಸಕ್ತ ಸಾಲಿನ ಮೇಯರ್ ಆಯ್ಕೆ ಕಾಂಗ್ರೆಸ್ ಪಕ್ಷದ ಪಾಲಿಗೆ ಸವಾಲಾಗಿ ಪರಿಣಮಿಸಿತ್ತು. ಕೊನೆಗೆ ಇದೇ ಪ್ರಥಮ ಬಾರಿಗೆ ಮೇಯರ್ ಆಯ್ಕೆಗೆ ಪಕ್ಷದೊಳಗೆ ಗುಪ್ತ ಮತದಾನಕ್ಕೂ ಕಾರಣವಾಗಿತ್ತು. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಆಂತರಿಕವಾಗಿ ನಡೆದ ಗುಪ್ತ ಮತದಾನದಲ್ಲಿ ಕವಿತಾ ಸನಿಲ್ ಅವರು ಸಮೀಪದ ಪ್ರತಿಸ್ಪರ್ಧಿ  ಪ್ರತಿಭಾ ಕುಳಾಯಿ ಅವರನ್ನು ಒಂದು ಮತದಿಂದ ಸೋಲಿಸಿ ಮೇಯರ್ ಸ್ಥಾನಕ್ಕೆ ಆಯ್ಕೆಗೊಂಡಿದ್ದರು. ಇದು ಸದಸ್ಯರ ನಡುವೆ ಎರಡು ಬಣಗಳಿಗೂ ಕಾರಣವಾಗಿತ್ತು. ಇಂದು ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿಯವರು ತಮ್ಮನ್ನು ಮೇಯರ್‌ರವರು ಕಡೆಗಣಿಸಿದ್ದಾರೆಂದು ವಿರೋಸಿ ಧರಣಿ ಕುಳಿತ ಪ್ರಕರಣವನ್ನೇ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ನ ಒಂದು ಬಣದ ಸದಸ್ಯರು ಪ್ರತಿಪಕ್ಷದ ಸದಸ್ಯರ ಜತೆ ಸೇರಿ ಮೇಯರ್ ಕವಿತಾ ಸನಿಲ್ ವಿರುದ್ಧ ಅಸಮಾಧಾನವನ್ನು ಹೊರಹಾಕಿದರು.

ಉಪ ಮೇಯರ್ ರಜನೀಶ್ ಸೇರಿದಂತೆ, ಪ್ರತಿಭಾ ಕುಳಾಯಿ ಹಾಗೂ ಅವರನ್ನು ಬೆಂಬಲಿಸಿದ್ದ ಬಹುತೇಕ ಕಾಂಗ್ರೆಸ್‌ನ ಸದಸ್ಯರು ನಾಗವೇಣಿ ಜತೆಯಲ್ಲಿ ಸಭಾತ್ಯಾಗ ಮಾಡುವ ಮೂಲಕ ಕಾಂಗ್ರೆಸ್ ಬಣ ರಾಜಕೀಯ ಗೋಚರಿಸಲ್ಪಟ್ಟಿತು.ಆಡಳಿತ ಪಕ್ಷವಾದ ಕಾಂಗ್ರೆಸ್ ಸದಸ್ಯರು ಪರಿಷತ್ ಸಭಾಂಗಣದಲ್ಲಿಯೇ ಪರಸ್ಪರ ದೂಷಿಸುವ ಘಟನೆಗೂ ಪಾಲಿಕೆ ಸಭಾಂಗಣ ಸಾಕ್ಷಿಯಾಯಿತು. ಈ ಸಂದರ್ಭ ಹಾಜರಿದ್ದ ಶಾಸಕರಾದ ಜೆ.ಆರ್.ಲೋಬೊ, ಮೊಯ್ದೀನ್ ಬಾವ ಗಾದೂ ವಿಧಾನ ಪರಿಷತ್ ಸಚೇತಕ ಐವನ್ ಡಿಸೋಜಾರವರ ನಡುವೆಯೇ ಕಾಂಗ್ರೆಸ್‌ನ ಸದಸ್ಯರು ಸಭೆಯಿಂದ ತೆರಳಿದರು. ಬಳಿಕ ನಡೆದ ಸಭೆಯಲ್ಲಿ ಶಾಸಕ ಜೆ.ಆರ್. ಲೋಬೋ ಉಪಸ್ಥಿತರಿದ್ದರೂ, ಉಪ ಮೇಯರ್ ಸೇರಿದಂತೆ ಆಡಳಿತ ಪಕ್ಷದ ಕೆಲ ಸದಸ್ಯರು ಹೊರಗುಳಿಯುವ ಮೂಲಕ ಭಿನ್ನಮತವನ್ನು ಸಾಬೀತುಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X