Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂದೇ ಮಾತರಂ ಹಾಡದ್ದಕ್ಕಾಗಿ ಏಳು...

ವಂದೇ ಮಾತರಂ ಹಾಡದ್ದಕ್ಕಾಗಿ ಏಳು ಕಾರ್ಪೊರೇಟರ್‌ಗಳನ್ನು ನಿಷೇಧಿಸಿದ ಮೀರತ್ ಮೇಯರ್

ವಾರ್ತಾಭಾರತಿವಾರ್ತಾಭಾರತಿ30 March 2017 7:10 PM IST
share
ವಂದೇ ಮಾತರಂ ಹಾಡದ್ದಕ್ಕಾಗಿ ಏಳು ಕಾರ್ಪೊರೇಟರ್‌ಗಳನ್ನು ನಿಷೇಧಿಸಿದ ಮೀರತ್ ಮೇಯರ್

ಮೀರತ್(ಉ.ಪ್ರ.),ಮಾ.30: ಮೀರತ್ ಮಹಾನಗರ ಪಾಲಿಕೆಯ ಸದನದಲ್ಲಿ ಇತರ ಸದಸ್ಯರು ವಂದೇ ಮಾತರಂ ಹಾಡುತ್ತಿದ್ದಾಗ ಏಳು ಮುಸ್ಲಿಂ ಸದಸ್ಯರ ಗುಂಪೊಂದು ಸಭಾತ್ಯಾಗ ಮಾಡಿದ್ದು, ಅವರನ್ನು ಸದಸ್ಯತ್ವದಿಂದ ವಜಾಗೊಳಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ.

ವಂದೇ ಮಾತರಂ ಅನ್ನು ವಿರೋಧಿಸುವ ಯಾವುದೇ ಸದಸ್ಯರಿಗೆ ಸದನದಲ್ಲಿ ಸ್ವಾಗತವಿರುವದಿಲ್ಲ ಎಂದೂ ಮೇಯರ್ ಹರಿಕಾಂತ ಅಹ್ಲುವಾಲಿಯಾ(ಬಿಜೆಪಿ) ಅವರು ಮಂಡಿಸಿದ ನಿರ್ಣಯದಲ್ಲಿ ಸ್ಪಷ್ಟಪಡಿಸಲಾಗಿದೆ.

ವಂದೇ ಮಾತರಂ ಹಾಡಲು ಶರಿಯಾ ಕಾನೂನು ತಮಗೆ ಅನುಮತಿಸುವುದಿಲ್ಲ, ಆದ್ದರಿಂದ ಅದರ ಬಹಿಷ್ಕಾರವನ್ನು ತಾವು ಮುಂದುವರಿಸುತ್ತೇವೆ ಮತ್ತು ಅಗತ್ಯವಾದರೆ ಈ ವಿಷಯದಲ್ಲಿ ನ್ಯಾಯಾಲಯದ ಮೆಟ್ಟಿಲುಗಳನ್ನೇರುತ್ತೇವೆ ಎಂದು ಮುಸ್ಲಿಂ ಸದಸ್ಯರು ಹೇಳಿದರು.

ಮಂಗಳವಾರ ಸದನದ ಇತರ ಸದಸ್ಯರು ವಂದೇ ಮಾತರಂ ಹಾಡಲಾರಂಭಿಸಿದಾಗ ಏಳು ಮುಸ್ಲಿಂ ಸದಸ್ಯರು ಸಭಾತ್ಯಾಗ ಮಾಡಿದ್ದು, ಸ್ವಲ್ಪ ಸಮಯ ಬಳಿಕ ವಾಪಸಾಗಿದ್ದರು. ಆದರೆ ತಾನು ಅವರನ್ನು ಒಳಗೆ ಬಿಟ್ಟುಕೊಳ್ಳಲು ನಿರಾಕರಿಸಿದ್ದೆ. ಅವರನ್ನು ಸದಸ್ಯತ್ವದಿಂದ ವಜಾಗೊಳಿಸುವ ನಿರ್ಣಯವನ್ನು ಬುಧವಾರ ಅಂಗೀಕರಿಸಲಾಗಿದೆ ಎಂದ ಅಹ್ಲುವಾಲಿಯಾ, ಇದೊಂದು ಗಂಭೀರ ವಿಷಯವಾಗಿದೆ.

ಮುಸ್ಲಿಂ ಸದಸ್ಯರನ್ನು ಹೊರತು ಪಡಿಸಿ ಇತರ ಸದಸ್ಯರು ಅದನ್ನು ಹಾಡುವ ಪ್ರಾಮಾಣಿಕತೆ ಹೊಂದಿದ್ದಾರೆ. ವಂದೇ ಮಾತರಂ ವಿರೋಧಿಗಳಾಗಿರುವ ಸದಸ್ಯರು ಸದನಕ್ಕೆ ಬರಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯವಾದರೆ ಜೈಲಿಗೂ ಹೋಗಲು ನಾವು ಸಿದ್ಧರಿದ್ದೇವೆ ಎಂದರು.

ಮೇಯರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸದಸ್ಯ ಶಾಹಿದ್ ಅಬ್ಬಾಸಿ ಅವರು, ನಾವು ನಮ್ಮ ದೇಶಕ್ಕಾಗಿ ನಮ್ಮ ಪ್ರಾಣವನ್ನೇ ನೀಡಲು ಸಿದ್ಧರಾಗಿದ್ದರೂ ನಮ್ಮನ್ನು ಅನುಮಾನದಿಂದಲೇ ನೋಡಲಾಗುತ್ತಿದೆ ಎಂದರು.

ನಮ್ಮ ಧರ್ಮ,ಶರಿಯಾ ಕಾನೂನು ವಂದೇ ಮಾತರಂ ಅನ್ನು ಒಪ್ಪಿಕೊಳ್ಳುವುದಿಲ್ಲ. ನಾವು ರಾಜೀನಾಮೆ ನೀಡಲು ಸಿದ್ಧರಾಗಿದ್ದೇವೆ,ಆದರೆ ಅದನ್ನು ಹಾಡುವುದಿಲ್ಲ ಎಂದು ಸದಸ್ಯರಾದ ದಿವಾನ್‌ಜಿ ಶರೀಫ್ ಮತ್ತು ಅರ್ಶದ್ ಉಲ್ಲಾ ತಿಳಿಸಿದರು.

ತಮ್ಮ ಸದಸ್ಯತ್ವವನ್ನು ರದ್ದುಗೊಳಿಸುವ ಮೇಯರ್ ಪ್ರಸ್ತಾವವನ್ನು ‘ತುಘ್ಲಕ್ ಆದೇಶ’ ವೆಂದು ಬಣ್ಣಿಸಿದ ಅವರು, ಈ ಬಗ್ಗೆ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X