Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂದಿನಿಂದ 22 ಲಕ್ಷಕ್ಕೂ ಅಧಿಕ ಲಾರಿಗಳು...

ಇಂದಿನಿಂದ 22 ಲಕ್ಷಕ್ಕೂ ಅಧಿಕ ಲಾರಿಗಳು ರಸ್ತೆಗಿಳಿಯುವುದಿಲ್ಲ

ನಾಲ್ಕು ದಿನಗಳ ನಂತರ ಪೆಟ್ರೋಲ್ ಬಂದ್?

ವಾರ್ತಾಭಾರತಿವಾರ್ತಾಭಾರತಿ30 March 2017 9:08 PM IST
share
ಇಂದಿನಿಂದ 22 ಲಕ್ಷಕ್ಕೂ ಅಧಿಕ ಲಾರಿಗಳು ರಸ್ತೆಗಿಳಿಯುವುದಿಲ್ಲ

ಬೆಂಗಳೂರು, ಮಾ.30: ವಿಮೆ ಮೊತ್ತ ಹೆಚ್ಚಳ ವಿರೋಧಿಸಿ ಹಾಗೂ ಟೋಲ್‌ಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದ್ದು, ದಕ್ಷಿಣ ಭಾರತದಲ್ಲಿ 22 ಲಕ್ಷಕ್ಕೂ ಅಧಿಕ ಲಾರಿಗಳು ರಸ್ತೆಗಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಗುರುವಾರ ಮಧ್ಯರಾತ್ರಿಯಿಂದಲೇ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಯುತ್ತಿದ್ದು, ಕರ್ನಾಟಕದಲ್ಲಿರುವ ಏಳು ಲಕ್ಷ ಲಾರಿಗಳು ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಒಳಗೊಂಡಂತೆ ದಕ್ಷಿಣ ಭಾರತದಲ್ಲಿರುವ 22 ಲಕ್ಷಕ್ಕೂ ಅಧಿಕ ಲಾರಿಗಳು ಸಂಚಾರ ಮಾಡದೆ ನಿಲ್ಲಲಿವೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ದಕ್ಷಿಣ ವಲಯ ಮೋಟಾರ್ ಟ್ರಾನ್ಸ್‌ಪೋರ್ಟರ್ಸ್ ಹಿತರಕ್ಷಣಾ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಷಣ್ಮುಗಪ್ಪ, ಸರಕಾರವು, ಖಾಸಗಿ ವಿಮೆ ಕಂಪೆನಿಗಳ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟ ನಂತರ ದೇಶದಲ್ಲಿ 33 ಕಂಪೆನಿಗಳು ಸ್ಥಾಪನೆಯಾಗಿವೆ.

ಕಂಪೆನಿಗಳು ವಿಮೆ ಮೊತ್ತವನ್ನು ಬೇಕಾಬಿಟ್ಟಿಯಾಗಿ ಹೆಚ್ಚಿಸುತ್ತಿವೆ. ಮಾರ್ಚ್ 31ರ ನಂತರ ವಿಮೆ ಮೊತ್ತವನ್ನು ಶೇ.50ರಷ್ಟು ಹೆಚ್ಚಿಸಲು ಐಆರ್‌ಡಿಎ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.

ಹೆದ್ದಾರಿ ಅಭಿವೃದ್ಧಿಗಾಗಿ ಮಾಡಿದ್ದ ಖರ್ಚು ವಸೂಲಾಗಿದ್ದರೂ ಬಹಳಷ್ಟು ಟೋಲ್‌ಗಳಲ್ಲಿ ಹಣ ಸಂಗ್ರಹ ಮುಂದುವರಿಸಲಾಗಿದೆ. ವಾಹನಗಳು ಟೋಲ್ ಶುಲ್ಕ ಪಾವತಿಸಲು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಹೀಗಾಗಿ, ಪ್ರತಿ ವರ್ಷ ಮುಂಚಿತವಾಗಿ ಆ ಅವಧಿಯ ಒಟ್ಟು ಟೋಲ್ ಶುಲ್ಕ ಪಾವತಿಸಲು ವಾಹನ ಮಾಲಕರು ಸಿದ್ಧವಿದ್ದಾರೆ. ಇದರಿಂದ ಪ್ರಯಾಣದ ಸಮಯ, ಇಂಧನ, ಹಣ, ಶ್ರಮ ಉಳಿಯಲಿದೆ. ಹೀಗಾಗಿ ದೇಶದ ಎಲ್ಲ ಟೋಲ್‌ಗಳನ್ನು ತೆರವು ಮಾಡಬೇಕೆಂದು ಒತ್ತಾಯಿಸಿದರು.

ಕರ್ನಾಟಕದ ಜೊತೆ ಕೇರಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಪುದುಚೇರಿ, ತಮಿಳುನಾಡು ರಾಜ್ಯಗಳ ವ್ಯಾಪ್ತಿಯಲ್ಲಿ ವಾಹನ ಮಾಲಕರು ಮುಷ್ಕರ ನಡೆಸಲಿದ್ದಾರೆ ಎಂದ ಅವರು, 10-15 ವರ್ಷ ದಾಟಿದ ವಾಹನಗಳನ್ನು ನಾಶ ಮಾಡಲು ಕೇಂದ್ರ ಸರಕಾರ ಸೂಚಿಸಿದೆ. ಇದರಿಂದಾಗಿ ಬಡ ಮಾಲಕರಿಗೆ ಮತ್ತಷ್ಟು ಸಮಸ್ಯೆಯಾಗಲಿದೆ ಎಂದರು.

ನಾಲ್ಕು ದಿನಗಳ ನಂತರ ಪೆಟ್ರೋಲ್ ಬಂದ್?

ಲಾರಿ ಮುಷ್ಕರದಿಂದ ಸಾವಿರಾರು ಕೋಟಿ ರೂಪಾಯಿ ಸರಕಾರಕ್ಕೆ ನಷ್ಟವಾಗಲಿದೆ. ಅಲ್ಲದೆ, ಈ ಬಗ್ಗೆ ಸಭೆ ನಡೆಸಲಾಗಿದ್ದರೂ, ಯಾವುದೇ ಬೇಡಿಕೆ ಈಡೇರಿಸಲು ಸರಕಾರ ಆಸಕ್ತಿ ತೋರುತ್ತಿಲ್ಲ. ಸರಕಾರ ನಮ್ಮ ಬೇಡಿಕೆ ಈಡೇರಿಸಲು ಮುಂದಾಗಿಲ್ಲ ಎಂದರೆ ನಾಲ್ಕು ದಿನಗಳ ನಂತರ ಪೆಟ್ರೋಲ್ ಸೇರಿ ಇನ್ನಿತರೆ ತೈಲವನ್ನು ಬಂದ್ ಮಾಡಲಾಗುವುದು.

-ಜಿ.ಆರ್.ಷಣ್ಮುಗಪ್ಪ, 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X