Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಇತಿಹಾಸದಲ್ಲಿ ಅತಿಹೆಚ್ಚು ಸಾಲ...

ರಾಜ್ಯದ ಇತಿಹಾಸದಲ್ಲಿ ಅತಿಹೆಚ್ಚು ಸಾಲ ಮಾಡಿದ ಕೀರ್ತಿಗೆ ಸಿದ್ದರಾಮಯ್ಯ ಪಾತ್ರ: ಸಿ.ಟಿ.ರವಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ30 March 2017 10:44 PM IST
share
ರಾಜ್ಯದ ಇತಿಹಾಸದಲ್ಲಿ ಅತಿಹೆಚ್ಚು ಸಾಲ ಮಾಡಿದ ಕೀರ್ತಿಗೆ ಸಿದ್ದರಾಮಯ್ಯ ಪಾತ್ರ: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು, ಮಾ.30: ಆರ್ಥಿಕ ಇಲಾಖೆಯಲ್ಲಿ ದೀರ್ಘ ಕಾಲ ಹೊಣೆ ನಿರ್ವಹಿಸಿರುವ ಸಿಎಂ ಸಿದ್ಧರಾಮಯ್ಯ 12 ಬಾರಿ ಬಜೆಟ್ ಮಂಡಿಸಿರುವ ಜೊತೆಗೆ ರಾಜ್ಯದ ಇತಿಹಾಸದಲ್ಲಿ ಅತಿಹೆಚ್ಚು ಸಾಲ ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಶಾಸಕ ಸಿ.ಟಿ.ರವಿ ಟೀಕಿಸಿದ್ದಾರೆ.

ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿದ್ಧರಾಮಯ್ಯ 12 ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಹಾಗೆ ಅತೀ ಹೆಚ್ಚು ಸಾಲ ಪಡೆದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷವೂ ಸೇರಿದಂತೆ ರಾಜ್ಯದ ಸಮಗ್ರ ಸಾಲದ ಮೊತ್ತ 2,42,420 ಕೋಟಿ ರೂ.ಗಳು. ಅದರಲ್ಲಿ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಲದ ಬಾಬ್ತು 1,33,407 ಕೋಟಿ ರೂ.ಗಳು. ಅಂದರೆ ಹಿಂದಿನ ಎಲ್ಲಾ ಮುಖ್ಯಮಂತ್ರಿಗಳ ಅವಧಿಯಲ್ಲಿ ಮಾಡಿದ ಸಾಲ 1.09 ಕೋಟಿ ರೂ.ಗಳು ಮಾತ್ರ. ಹೀಗಾಗಿ ಸಿದ್ಧರಾಮಯ್ಯ ತಮ್ಮ ಅವಧಿಯಲ್ಲಿ ಒಟ್ಟು ಸಾಲದಲ್ಲಿ ಶೇ.60ಷ್ಟು ಸಾಲ ಮಾಡಿದ ಸಾಧನೆ ತೋರಿದ್ದಾರೆ. ಈ ಎರಡು ದಾಖಲೆ ಹೊರತುಪಡಿಸಿ ಅವರ ನಿರ್ದಿಷ್ಟ ದಾಖಲೆ, ಗುರಿಯಲ್ಲಿ ಅವರು ವಿಫಲರಾಗಿದ್ದಾರೆ ಎಂದರು.

ತಾಲೂಕಿನಲ್ಲಿ ಕಳೆದ 2015ರಿಂದ ಈವರೆವಿಗೆ 961 ಮಂದಿ ಅಂತ್ಯಸಂಸ್ಕಾರದ ನೆರವಿಗಾಗಿ ಅರ್ಜಿಸಲ್ಲಿಸಿದ್ದು ಅದರಲ್ಲಿ 410 ಮಂದಿಗೆ ಪರಿಹಾರ ದೊರೆತಿಲ್ಲ. 434 ಮಂದಿಗೆ ಪರಿಹಾರ ನೀಡಲಾಗಿದ್ದು 117 ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಯಂತೆ ನಿಧನರಾದ 1 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕಾಗಿದ್ದು ಒಂದು ವಾರದೊಳಗೆ ಸಹಾಯಧನ ವಿತರಣೆಯಾಗಬೇಕಾಗಿತ್ತು. ಆದರೆ ಸರ್ಕಾರ ಸುತ್ತೋಲೆಗೆ ಬೆಲೆ ನೀಡದೆ ನಿಧನರಾದವರ ಒಂದು ವರ್ಷದ ತಿಥಿ ಮಾಡಿ ಮುಗಿಸಿದರೂ ನೆವು ದೊರೆತಿಲ್ಲ ಎಂದರೆ ಆ ಯೋಜನೆಯು ಮಹತ್ವ ಕಳೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ತಕ್ಷಣ ಪರಿಹಾರ ವಿತರಿಸಬೇಕೆಂದು ಆಗ್ರಹಪಡಿಸುವುದಾಗಿ ತಿಳಿಸಿದರು.

ಕಸ್ತೂರಿರಂಗನ್ ವರದಿ ಕುರಿತಂತೆ ಗ್ರಾಮಸಭೆ ಸೇರಿದಂತೆ ಕೆಳಹಂತದಲ್ಲಿ ಸರ್ವೆನಡೆಸಿ ಸಮಗ್ರ ವರದಿ ಕ್ರೋಡೀಕರಿಸಿ ಜನವಸತಿ, ಕೃಷಿವಲಯ ಹೊರತುಪಡಿಸಿ ಅರಣ್ಯ ಉಳಿಸುವ ಪ್ರಸ್ತಾವವನ್ನು ಕೇಂದ್ರಸರ್ಕಾರಕ್ಕೆ ಸಲ್ಲಿ ಸುವಂತೆ ರಾಜ್ಯಸರ್ಕಾರಕ್ಕೆ ಸಲಹೆ ನೀಡಲಾಗಿದ್ದು, ತಮ್ಮ ಪಕ್ಷದ ಹಂತ ದಲ್ಲಿ ಚರ್ಚಿಸಿ ಕೇಂದ್ರ ಪರಿಸರ ಖಾತೆ ಸಚಿವರ ಬಳಿ ಈ ಬಗ್ಗೆ ಒತ್ತಡ ಹೇರ ಲಾಗುವುದು ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.

ಗೋಷ್ಟಿಯಲ್ಲಿ ಕೋಟೆರಂಗನಾಥ್, ಹೆಚ್.ಡಿ.ತಮ್ಮಯ್ಯ, ವರಸಿದ್ಧಿ ವೆೀಣು ಗೋಪಾಲ್, ಉಪ್ಪಳ್ಳಿ ಅನ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X