Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎ.1ರಿಂದ ಪಿಪಿಎಫ್,ಇತರ ಸಣ್ಣ ಉಳಿತಾಯ...

ಎ.1ರಿಂದ ಪಿಪಿಎಫ್,ಇತರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಶೇ.0.1 ಕಡಿತ

ವಾರ್ತಾಭಾರತಿವಾರ್ತಾಭಾರತಿ31 March 2017 6:18 PM IST
share
ಎ.1ರಿಂದ ಪಿಪಿಎಫ್,ಇತರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಶೇ.0.1 ಕಡಿತ

ಹೊಸದಿಲ್ಲಿ,ಮಾ.31: ಸರಕಾರವು ಎಪ್ರಿಲ್-ಜೂನ್ ತ್ರೈಮಾಸಿಕ ಅವಧಿಗೆ ಸಾರ್ವಜನಿಕ ಭವಿಷ್ಯನಿಧಿ (ಪಿಪಿಎಫ್), ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿ ಖಾತೆ ಮತ್ತು ಹಿರಿಯ ನಾಗರಿಕರ ಉಳಿತಾಯಗಳ ಮೇಲಿನ ಬಡ್ಡಿದರಗಳನ್ನು ಶೇ.0.1ರಷ್ಟು ಕಡಿತಗೊಳಿಸಿದೆ.

ಎ.1ರಿಂದ ಪಿಪಿಎಫ್ ಮತ್ತು ಐದು ವರ್ಷಗಳ ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟ್‌ಗಳಿಗೆ ಈಗಿನ ಶೇ.8ರ ಬದಲು ಶೇ.7.9 ಬಡ್ಡಿ ಲಭಿಸಲಿದೆ ಎಂದು ವಿತ್ತ ಸಚಿವಾಲಯದ ಅಧಿಸೂಚನೆಯು ತಿಳಿಸಿದೆ. ಹೆಣ್ಣುಮಕ್ಕಳಿಗಾಗಿ ಸಣ್ಣ ಉಳಿತಾಯ ಯೋಜನೆಯಾಗಿರುವ ಸುಕನ್ಯಾ ಸಮೃದ್ಧಿ ಖಾತೆಗೆ ಈಗಿನ ಶೇ.8.5ರ ಬದಲು ಶೇ.8.4 ಬಡ್ಡಿ ದೊರೆಯಲಿದೆ.

ಸರಕಾರದ ನಿರ್ಧಾರದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಪ್ರತಿ ಮೂರು ತಿಂಗಳಿಗೆ ಪರಿಷ್ಕರಿಸಲಾಗುತ್ತದೆ ಎಂದು ಸಚಿವಾಲಯವು ತಿಳಿಸಿದೆ.

ನೂತನ ನಿರ್ದೇಶದಂತೆ ಎ.1ರಿಂದ ಕಿಸಾನ್ ವಿಕಾಸ ಪತ್ರ ಶೇ.7.6,ಐದು ವರ್ಷಗಳ ಹಿರಿಯ ನಾಗರಿಕರ ಉಳಿತಾಯ ಯೋಜನೆ ಶೇ.8.4 ಬಡ್ಡಿಯನ್ನು ಗಳಿಸಲಿವೆ. ಆದರೆ ಉಳಿತಾಯ ಖಾತೆಗಳ ಮೇಲಿನ ವಾರ್ಷಿಕ ಶೇ.4 ಬಡ್ಡಿದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ.

ಒಂದರಿಂದ ಐದು ವರ್ಷಗಳ ಸಾವಧಿ ಠೇವಣಿಗಳ ಮೇಲಿನ ಬಡ್ಡಿದರಗಳು ಶೇ.6.9-7.7ಕ್ಕೆ ತಗ್ಗಲಿದ್ದು, ಇದನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪಾವತಿಸಲಾಗು ವುದು. ಐದು ವರ್ಷಗಳ ಆವರ್ತಕ ಠೇವಣಿ(ಆರ್‌ಡಿ)ಗಳ ಮೇಲಿನ ಬಡ್ಡಿದರವನ್ನು ಶೇ.7.2ಕ್ಕೆ ಇಳಿಸಲಾಗಿದೆ.

ಇದೀಗ ಬ್ಯಾಂಕುಗಳೂ ಸಣ್ಣ ಉಳಿತಾಯ ಯೋಜನೆಗಳಿಗೆ ಸರಕಾರದ ಬಡ್ಡಿದರಕ್ಕನುಗುಣವಾಗಿ ತಮ್ಮ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸುವ ನಿರೀಕ್ಷೆಯಿದೆ.

ಹಣಕಾಸು ವ್ಯವಸ್ಥೆಯಲ್ಲಿ ಬಡ್ಡಿದರ ಒಟ್ಟಾರೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರಕಾರದ ಈ ಬಡ್ಡಿದರ ಇಳಿಕೆ ಕ್ರಮ ಹೊರಬಿದ್ದಿದೆ. ನೌಕರರ ಭವಿಷ್ಯನಿಧಿ ಸಂಸ್ಥೆಯು ಈಗಾಗಲೇ ತನ್ನ ನಾಲ್ಕು ಕೋಟಿಗೂ ಅಧಿಕ ಚಂದಾದಾರರಿಗೆ ಪ್ರಸಕ್ತ ಹಣಕಾಸು ವರ್ಷಕ್ಕೆ ಬಡ್ಡಿದರವನ್ನು ಕಳೆದ ವರ್ಷದ ಶೇ.8.8ರಿಂದ ಶೇ.8.65ಕ್ಕೆ ತಗ್ಗಿಸಿದೆ.

ಕಳೆದ ವರ್ಷದ ಎಪ್ರಿಲ್‌ನಿಂದ ಎಲ್ಲ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಪ್ರತಿ ಮೂರು ತಿಂಗಳಿಗೆ ಪರಿಷ್ಕರಿಸಲಾಗುತ್ತಿದ್ದು, ಈ ಬಡ್ಡಿದರಗಳು ಸರಕಾರಿ ಬಾಂಡ್‌ಗಳ ಇಳುವರಿಗೆ ತಳುಕು ಹಾಕಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X