Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಐಟಿ ರಿಟರ್ನ್ ಫಾರ್ಮ್‌ಗಳಲ್ಲಿ ನೋಟು...

ಹೊಸ ಐಟಿ ರಿಟರ್ನ್ ಫಾರ್ಮ್‌ಗಳಲ್ಲಿ ನೋಟು ಅಮಾನ್ಯ ಅವಧಿಯ 2 ಲ.ರೂ ಮತ್ತು ಹೆಚ್ಚಿನ ಠೇವಣಿ ಉಲ್ಲೇಖ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ31 March 2017 8:11 PM IST
share
ಹೊಸ ಐಟಿ ರಿಟರ್ನ್ ಫಾರ್ಮ್‌ಗಳಲ್ಲಿ ನೋಟು ಅಮಾನ್ಯ ಅವಧಿಯ 2 ಲ.ರೂ ಮತ್ತು ಹೆಚ್ಚಿನ ಠೇವಣಿ ಉಲ್ಲೇಖ ಕಡ್ಡಾಯ

ಹೊಸದಿಲ್ಲಿ,ಮಾ.31: ನೋಟು ಅಮಾನ್ಯದ ಮೊದಲ 50 ದಿನಗಳ ಅವಧಿಯಲ್ಲಿ ಎರಡು ಲ.ರೂ.ಮತ್ತು ಹೆಚ್ಚಿನ ಮೊತ್ತದ ಸಂಚಿತ ಠೇವಣಿಯನ್ನು ಮಾಡಿದವರು ಅದನ್ನು ತಮ್ಮ 2017-18ನೇ ಸಾಲಿನ ಆದಾಯ ತೆರಿಗೆ ರಿಟರ್ನ್‌ನಲ್ಲಿ ಕಡ್ಡಾಯವಾಗಿ ಕಾಣಿಸ ಬೇಕು ಎಂದು ಸರಕಾರವು ಶುಕ್ರವಾರ ತಿಳಿಸಿದೆ.

ಸರಕಾರವು ಶುಕ್ರವಾರ ಅನಾವರಣಗೊಳಿಸಿದ ಸರಳ, ಒಂದು ಪುಟದ ಐಟಿ ರಿಟರ್ನ್ ನಮೂನೆಯು ನ.9-ಡಿ.30ರ ಅವಧಿಯಲ್ಲಿ ಎರಡು ಲ.ರೂ. ಮತ್ತು ಅಧಿಕ ಮೊತ್ತದ ಠೇವಣಿಗಳನ್ನು ಉಲ್ಲೇಖಿಸಲು ಪ್ರತ್ಯೇಕ ಸ್ಥಳಾವಕಾಶವನ್ನು ಹೊಂದಿದೆ.

ಈ ಒಂದು ಪುಟದ ನಮೂನೆಯು ಉದ್ಯಮವನ್ನು ಹೊರತುಪಡಿಸಿ ಇತರ ಮೂಲಗಳಿಂದ ವಾರ್ಷಿಕ 50 ಲ.ರೂ. ಆದಾಯವಿರುವ ವ್ಯಕ್ತಿಗಳಿಗಾಗಿ ರೂಪಿಸಲಾ ಗಿದ್ದು, ಹಿಂದಿನ ನಮೂನೆಯು ಮೂರು ಪುಟಗಳನ್ನು ಹೊಂದಿತ್ತು.

ಈ ಕ್ರಮದಿಂದ ಸುಮಾರು ಎರಡು ಕೋಟಿ ಜನರಿಗೆ ಲಾಭವಾಗಲಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷ ಸುಶೀಲ್ ಚಂದ್ರ ಅವರು ತಿಳಿಸಿದರು.

ಸರಕಾರವು ಈ ಮುನ್ನ ವಾರ್ಷಿಕ ಐದು ಕೋ.ರೂ.ಆದಾಯ ಹೊಂದಿರುವವರಿಗೆ ಮಾತ್ರ ಒಂದು ಪುಟದ ಐಟಿ ರಿಟರ್ನ್ ನಮೂನೆಯನ್ನು ತರಲು ಉದ್ದೇಶಿಸಿತ್ತು.

ಪ್ರಸಕ್ತ ಕಾಯಂ ಖಾತೆ ಸಂಖ್ಯೆ(ಪಾನ್)ಯನ್ನು ಹೊಂದಿರುವ 29 ಕೋಟಿ ಜನರ ಪೈಕಿ ಕೇವಲ ಆರು ಕೊಟಿ ಜನರು ಮಾತ್ರ ಐಟಿ ರಿಟರ್ನ್ ಸಲ್ಲಿಸುತ್ತಿದ್ದಾರೆ.
ಈ ಕ್ರಮವು ಐಟಿ ರಿಟರ್ನ್ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸಲಿದೆ ಮತ್ತು ಈ ವರ್ಷ ರಿಟರ್ನ್‌ಗಳನ್ನು ಸಲ್ಲಿಸುವ ಎಲ್ಲ ತೆರಿಗೆದಾತರಿಗೆ ಅನ್ವಯಗೊಳ್ಳಲಿದೆ ಎಂದು ಚಂದ್ರ ತಿಳಿಸಿದರು.

ಹಾಲಿ ವೇತನದಾರ ವ್ಯಕ್ತಿಗಳು ಸಹಜ್ ಎಂದು ಕರೆಯಲಾಗುವ ಐಟಿಆರ್ 1ನ್ನು ಮತ್ತು ನಿಯಮಿತ ವೇತನ,ಪಿಂಚಣಿ,ಆಸ್ತಿ ಮತ್ತು ಬಂಡವಾಳ ಗಳಿಕೆ ಮೂಲಗಳಿಂದ ಆದಾಯ ಪಡೆಯುತ್ತಿರುವ ಭಾರತೀಯರು,ಎನ್ನಾರೈಗಳು ಮತ್ತು ಹಿಂದು ಅವಿಭಕ್ತ ಕುಟುಂಬಗಳು ಐಟಿಆರ್ 2ನ್ನು ಬಳಸುತ್ತಿದ್ದಾರೆ.

ಉದ್ಯಮ-ವ್ಯವಹಾರಗಳು,ಸ್ವಂತ ಮಾಲಕತ್ವದ ಮತ್ತು ಪಾಲುದಾರಿಕೆಯ ಸಂಸ್ಥೆಗಳಿಗೆ ಇತರ ನಮೂನೆಗಳಿವೆ.ಐಟಿಆರ್ 1ರ ಇ-ಫೈಲಿಂಗ್ ಸೌಲಭ್ಯ ಎ.1ರಿಂದ ಕ್ರಿಯಾಶೀಲಗೊಳ್ಳಲಿದೆ ಮತ್ತು ಐಟಿಆರ್‌ಗಳನ್ನು ಜುಲೈ 31ರೊಳಗೆ ಸಲ್ಲಿಸಬೇಕಾಗಿದೆ.

ಜು.1ರ ಬಳಿಕ ಐಟಿಆರ್ ಸಲ್ಲಿಕೆಗೆ ಆಧಾರ್ ಕಡ್ಡಾಯವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X