Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈನ ಜಿನ್ನಾ ಹೌಸ್ ಒಪ್ಪಿಸುವಂತೆ...

ಮುಂಬೈನ ಜಿನ್ನಾ ಹೌಸ್ ಒಪ್ಪಿಸುವಂತೆ ಭಾರತಕ್ಕೆ ಪಾಕಿಸ್ತಾನದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 April 2017 12:13 AM IST
share

ಇಸ್ಲಾಮಾಬಾದ್,ಮಾ.31: ಒಂದು ಕಾಲದಲ್ಲಿ ಪಾಕಿಸ್ತಾನದ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರ ಒಡೆತನದಲ್ಲಿದ್ದ ಮುಂಬೈನ ಅವರ ವಿಶಾಲ ನಿವಾಸ ಜಿನ್ನಾ ಹೌಸ್‌ನ್ನು ನೆಲಸಮಗೊಳಿಸುವಂತೆ ಬಿಜೆಪಿ ಶಾಸಕರೋರ್ವರು ಆಗ್ರಹಿಸಿರುವ ಹಿನ್ನೆಲೆಯಲ್ಲಿ, ಅದರ ಮೇಲಿನ ತನ್ನ ‘ಮಾಲಕತ್ವದ ಹಕ್ಕುಗಳನ್ನು ’ಗೌರವಿಸುವಂತೆ ಪಾಕ್ ಸರಕಾರವು ಭಾರತವನ್ನು ಆಗ್ರಹಿಸಿದೆ.

ಮುಂಬೈನ ಮಲಬಾರ್ ಹಿಲ್ಸ್‌ನಲ್ಲಿ ಎರಡೂವರೆ ಎಕರೆ ಜಾಗದಲ್ಲಿ ಹರಡಿಕೊಂಡಿರುವ ಭವ್ಯ ಕಟ್ಟಡವು ಅಂದಾಜು 400 ಮಿ.ಡಾ. ವೌಲ್ಯದ್ದಾಗಿದೆ. ಈ ಕಟ್ಟಡದ ಒಡೆತನ ಕುರಿತು ಜಿನ್ನಾರ ಪುತ್ರಿ ದೀನಾ ವಾಡಿಯಾ ಹಾಗೂ ಭಾರತ ಮತ್ತು ಪಾಕ್ ಸರಕಾರಗಳ ನಡುವೆ ಸುದೀರ್ಘ ಕಾಲದಿಂದ ಕಾನೂನು ತಿಕ್ಕಾಟ ನಡೆಯುತ್ತಿದೆ.
ಜಿನ್ನಾ ಹೌಸ್‌ನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ತನ್ನ ಇಚ್ಛೆಯನ್ನು ಪಾಕಿಸ್ತಾನವು ಪದೇಪದೇ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಪಾಕ್ ಸರಕಾರದ ಮಾಲಕತ್ವದ ಹಕ್ಕುಗಳನ್ನು ಭಾರತ ಸರಕಾರವು ಗೌರವಿಸಬೇಕಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ನಫೀಸ್ ಝಕಾರಿಯಾ ಅವರು ಗುರುವಾರ ಇಲ್ಲಿ ಸಾಪ್ತಾಹಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿನ್ನಾರ ಆಸ್ತಿಯನ್ನು ರಕ್ಷಿಸುವ ಮತ್ತು ಅದನ್ನು ಸುಸ್ಥಿತಿಯಲ್ಲಿರಿಸುವ ತನ್ನ ಬಾಧ್ಯತೆಯನ್ನು ಭಾರತ ಸರಕಾರವು ಈಡೇರಿಸುತ್ತದೆ ಎಂದೂ ನಾವು ನಿರೀಕ್ಷಿಸಿದ್ದೇವೆ ಎಂದರು.

ಜಿನ್ನಾ ಹೌಸ್ ವಿಭಜನೆಯ ಸಂಕೇತವಾಗಿದೆ ಮತ್ತು ಭಾರತ ಉಪಖಂಡವನ್ನು ಒಡೆಯುವ ಸಂಚು ಅಲ್ಲಿಯೇ ನಡೆದಿತ್ತು. ಹೀಗಾಗಿ ಅದನ್ನು ನೆಲಸಮಗೊಳಿಸಬೇಕು ಮತ್ತು ಅಲ್ಲಿ ಸಾಂಸ್ಕೃತಿಕ ಕೇಂದ್ರವೊಂದನ್ನು ಸ್ಥಾಪಿಸಬೇಕು ಎಂಬ ಮುಂಬೈನ ಮಲಬಾರ್ ಹಿಲ್ಸ್‌ನ ಬಿಜೆಪಿ ಶಾಸಕ ಮಂಗಲ್ ಲೋಧಾ ಅವರ ಆಗ್ರಹ ಕುರಿತಂತೆ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X