Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿವಿ ಸುದ್ದಿ ನಿರೂಪಕರು ಪ್ಯಾಂಟ್...

ಟಿವಿ ಸುದ್ದಿ ನಿರೂಪಕರು ಪ್ಯಾಂಟ್ ಧರಿಸುವುದಿಲ್ಲವೇ ?

ಇಲ್ಲಿದೆ ಟಿವಿ ನಿರೂಪಕರಿಂದಲೇ ಉತ್ತರ

ವಾರ್ತಾಭಾರತಿವಾರ್ತಾಭಾರತಿ1 April 2017 11:35 AM IST
share
ಟಿವಿ ಸುದ್ದಿ ನಿರೂಪಕರು ಪ್ಯಾಂಟ್ ಧರಿಸುವುದಿಲ್ಲವೇ ?

ಹೊಸದಿಲ್ಲಿ, ಎ.1: ಟಿವಿ ಸುದ್ದಿ ನಿರೂಪಕರು ಪ್ಯಾಂಟ್ ಧರಿಸುವುದಿಲ್ಲವೇ? ಈ ಪ್ರಶ್ನೆ ಹಲವರನ್ನು ಹಲವು ಬಾರಿ ಕಾಡಿದ್ದಿರಬಹುದು. ಈ ಪ್ರಶ್ನೆಗೆ ವಿಶಿಷ್ಟವಾಗಿ ಉತ್ತರ ನೀಡಲು ಯತ್ನಿಸಿದ್ದಾರೆ ಸಿಎನ್‌ಎನ್ ನ್ಯೂಸ್18 ವಾಹಿನಿಯ ಆಂಕರ್ ಕರ್ಮ ಪಲ್ಜೊರ್. ಸಿಎನ್‌ಎನ್ ನ್ಯೂಸ್ 18ನಲ್ಲಿ ತಮ್ಮ ಕೊನೆಯ ನ್ಯೂಸ್ ಬುಲೆಟಿನ್ ನಲ್ಲಿ ಅವರು ವಿಶಿಷ್ಟವಾಗಿ ಹಾಗೂ ಲಘು ಧಾಟಿಯಲ್ಲಿ ವೀಕ್ಷಕರಿಗೆ ವಿದಾಯ ಹೇಳಿದ್ದಾರೆ.

ಟಿವಿ ಸುದ್ದಿ ನಿರೂಪಕರ ಬಗ್ಗೆ ಇರುವ ಒಂದು ಜನಪ್ರಿಯ ತಪ್ಪು ಅಭಿಪ್ರಾಯವನ್ನು ದೂರಗೊಳಿಸುವ ಪ್ರಯತ್ನವನ್ನು ಅವರು ಮಾಡಿದ್ದಾರೆ. ಟಿವಿ ನಿರೂಪಕರು ನ್ಯೂಸ್ ಬುಲೆಟಿನ್ ಪ್ರಸ್ತುತ ಪಡಿಸುವ ಸಂದರ್ಭ ಪ್ಯಾಂಟ್ ಧರಿಸುವುದಿಲ್ಲವೆಂಬುದನ್ನು ಬಿಂಬಿಸುವ ವೀಡಿಯೋವೊಂದು ಇಂಗ್ಲೆಂಡಿನಲ್ಲಿ ವೈರಲ್ ಆಗಿದೆ ಎಂದು ಹೇಳಿದ ಕರ್ಮ, ಇದರಿಂದಾಗಿ ಟಿವಿ ನಿರೂಪಕರು ಪ್ಯಾಂಟ್ ಧರಿಸುವುದಿಲ್ಲವೆಂಬ ತಪ್ಪು ಕಲ್ಪನೆ ಹುಟ್ಟಿಗೊಂಡಿದೆ ಎಂದು ಹೇಳುತ್ತಲೇ ತಮ್ಮ ಸೀಟಿನಿಂದ ಎದ್ದು ಆಚೆಗೆ ಬಂದ ಅವರು ''ನಮ್ಮಲ್ಲಿ ಹೆಚ್ಚಿನವರು ಪ್ಯಾಂಟ್ ಧರಿಸುತ್ತಾರೆ. ನೀವೇ ನೋಡುತ್ತಿದ್ದೀರಿ'' ಎಂದು ಬಿಟ್ಟರು.

ಅವರು ತಮ್ಮ ಕೊನೆಯ ಕಾರ್ಯಕ್ರಮವನ್ನು ಮೈಕ್ ಡ್ರಾಪ್ ಅಥವಾ ಮೈಕ್ ಕೆಳಕ್ಕೆ ಬೀಳಿಸುವ ಮೂಲಕ ನಾಟಕೀಯವಾಗಿ ಮುಗಿಸಬಹುದಿತ್ತಾದರೂ, ಹಾಸ್ಯ ಚಟಾಕಿಯೊಂದನ್ನು ಹಾರಿಸಿ, ''ಈಗಿಂದೀಗಲೇ ಕೆಳಕ್ಕೆ ಬೀಳಿಸಲು ನನ್ನ ಬಳಿ ಮೈಕ್ ಇರಬೇಕಿತ್ತು ಎಂದೆನಿಸುತ್ತದೆ. ಆದರೆ ಇಲ್ಲ, ಮೇಲಾಗಿ ಇಲ್ಲಿರುವ ವಸ್ತುಗಳನ್ನು ಕೆಳಕ್ಕೆ ಬೀಳಿಸಲು ಅವು ಬಲು ದುಬಾರಿ'' ಎಂದು ಬಿಟ್ಟರಲ್ಲದೆ ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ''ಸೋ, ದಿಸ್ ಈಸ್ ಕರ್ಮ ಪಲ್ಜೊರ್ ಸೈನಿಂಗ್ ಆಫ್, ವಿದ್ ಹಿಸ್ ಟ್ರೌಸರ್ಸ್‌ ಆನ್'' ಎಂದು ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು.

'Anchors do wear pants' @Karma_Paljor clears the air on his last show at CNN-News18. We will miss you. pic.twitter.com/A56Ro6lvsn

— News18 (@CNNnews18) March 31, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X