Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಗೆ ‘ಯಮ್ಮಿ ಮಮ್ಮಿ’

ಬಿಜೆಪಿಗೆ ‘ಯಮ್ಮಿ ಮಮ್ಮಿ’ ಸಮಸ್ಯೆ:ಉವೈಸಿ

ವಾರ್ತಾಭಾರತಿವಾರ್ತಾಭಾರತಿ1 April 2017 9:42 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿಗೆ ‘ಯಮ್ಮಿ ಮಮ್ಮಿ’ ಸಮಸ್ಯೆ:ಉವೈಸಿ

ಹೊಸದಿಲ್ಲಿ.ಎ.1: ಬಿಜೆಪಿ ಮತ್ತು ಅದರ ಗೋರಕ್ಷಣೆ ಅಜೆಂಡಾವನ್ನು ಶನಿವಾರ ಟೀಕಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಅವರು, ಬಿಜೆಪಿಯ ಪಾಲಿಗೆ ಉತ್ತರ ಪ್ರದೇಶದಲ್ಲಿ ಗೋವು ‘ಮಮ್ಮಿ (ಮಾತೆ)’ಯಾಗಿದ್ದರೆ, ಈಶಾನ್ಯ ಭಾರತದಲ್ಲಿ ಅದು ‘ಯಮ್ಮಿ (ಸ್ವಾದಿಷ್ಟ)’ಯಾಗಿದೆ. ಇದು ಬಿಜೆಪಿಯ ಬೂಟಾಟಿಕೆ ಯಾಗಿದೆ ಎಂದು ಹೇಳಿದರು.

 ಬಿಜೆಪಿ ಆಡಳಿತದ ಗುಜರಾತ್ ಮತ್ತು ಉತ್ತರ ಪ್ರದೇಶಗಳಲ್ಲಿನ ಇತ್ತೀಚಿನ ಕಠಿಣ ಗೋರಕ್ಷಣೆ ಕ್ರಮಗಳು ಮತ್ತು ಇತ್ತೀಚಿಗಷ್ಟೇ ಅದು ಸಮ್ಮಿಶ್ರ ಸರಕಾರವನ್ನು ರಚಿಸಿರುವ, ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿರುವ ಮಣಿಪುರದಲ್ಲಿ ಬೀಫ್ ಸೇವನೆಗೆ ಸಂಬಂಧಿಸಿದಂತೆ ಅದು ಎದುರಿಸಬಹುದಾದ ಸಂದಿಗ್ಧತೆಯ ಕುರಿತು ಉವೈಸಿ ಸುದ್ದಿಸಂಸ್ಥೆಯ ಜೊತೆಗೆ ಮಾತನಾಡುತ್ತಿದ್ದರು.

ಉತ್ತರ ಪ್ರದೇಶದಲ್ಲಿ ಆದಿತ್ಯನಾಥ ಸರಕಾರವು ಅಕ್ರಮ ಕಸಾಯಿಖಾನೆಗಳ ಮೇಲೆ ಮುಗಿಬಿದ್ದಿದ್ದು, ಮುಖ್ಯಮಂತ್ರಿಗಳ ಕ್ರಮವು ಸಾರ್ವತ್ರಿಕವಾಗಿ ಮಾಂಸ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದೆಯಾದರೂ ಅದು ಮುಸ್ಲಿಂ ಸಮುದಾಯಕ್ಕೂ ಅನ್ವಯಿಸುತ್ತದೆ ಎಂಬ ಟೀಕೆಗಳು ಕೇಳಿಬಂದಿವೆ. ಗುಜರಾತ್ ಶುಕ್ರವಾರವಷ್ಟೇ ಗೋಹತ್ಯೆ ಅಪರಾಧಕ್ಕೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ಅಂಗೀಕರಿಸಿದೆ.

ಹೀಗಾಗಿ ಬಿಜೆಪಿ ಮಣಿಪುರದಲ್ಲಿ ಏನು ಮಾಡಲಿದೆ ಎನ್ನುವುದು ಉವೈಸಿ ಮತ್ತು ಇತರ ಬಿಜೆಪಿ ಟೀಕಾಕಾರರ ಪ್ರಶ್ನೆಯಾಗಿದೆ.

ಈಶಾನ್ಯ ಭಾರತದಲ್ಲಿ ಬೀಫ್ ನಿಷೇಧಿಸುವುದಿಲ್ಲ ಎಂಬ ಬಿಜೆಪಿಯ ಇತ್ತೀಚಿನ ಹೇಳಿಕೆಯೊಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಆ ಪಕ್ಷವು ಬೂಟಾಟಿಕೆಯಲ್ಲಿ ತೊಡಗಿದೆ ಎಂದು ಉವೈಸಿ ಮತ್ತು ಇತರ ಟೀಕಾಕಾರರು ಕುಟುಕಿದ್ದಾರೆ.

ಉತ್ತರ ಪ್ರದೇಶ ಮಾದರಿಯ ಬೀಫ್ ರಾಜಕೀಯಕ್ಕೆ ಈಶಾನ್ಯ ಭಾರತದಲ್ಲಿ ಅವಕಾಶವಿಲ್ಲ ಎಂದು ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿರೆರಾಂ ರಾಜ್ಯಗಳ ಬಿಜೆಪಿ ನಾಯಕರು ಹೇಳಿರುವುದನ್ನು ದಿಲ್ಲಿಯ ದೈನಿಕವೊಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇವು ಮೂರೂ ಕ್ರೈಸ್ತರು ಬಹುಸಂಖ್ಯಾತರಾಗಿರುವ ರಾಜ್ಯಗಳಾಗಿದ್ದು, 2018ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ನಾಗಾ ಪೀಪಲ್ಸ್ ಫ್ರಂಟ್ ಮಣಿಪುರದ ಬಿಜೆಪಿ ನೇತೃತ್ವದ ಸರಕಾರದಲ್ಲಿ ಪಾಲುದಾರನಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X