Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸ್ವಾತಂತ್ರೋತ್ಸವಕ್ಕೆ ಶಾರುಖ್-ಅಕ್ಷಯ್...

ಸ್ವಾತಂತ್ರೋತ್ಸವಕ್ಕೆ ಶಾರುಖ್-ಅಕ್ಷಯ್ ಬಾಕ್ಸ್ ಆಫೀಸ್ ಫೈಟ್

ವಾರ್ತಾಭಾರತಿವಾರ್ತಾಭಾರತಿ1 April 2017 6:17 PM IST
share
ಸ್ವಾತಂತ್ರೋತ್ಸವಕ್ಕೆ ಶಾರುಖ್-ಅಕ್ಷಯ್ ಬಾಕ್ಸ್ ಆಫೀಸ್ ಫೈಟ್

ಈ ವರ್ಷದ ಗಣರಾಜ್ಯೋತ್ಸವದಂದು ಶಾರುಖ್ ಖಾನ್‌ರ ‘ರಾಯೀಸ್’ ಹಾಗೂ ಹೃತೀಕ್ ರೋಶನ್‌ರ ‘ಕಾಬಿಲ್’ ಒಂದೇ ದಿನ ತೆರೆಕಾಣುವ ಮೂಲಕ ಇಬ್ಬರು ಸೂಪರ್‌ಸ್ಟಾರ್‌ಗಳ ಬಾಕ್ಸ್‌ಆಫೀಸ್ ಹಣಾಹಣಿಗೆ ಸಾಕ್ಷಿಯಾಯಿತು. ಆದಾಗ್ಯೂ ಈ ಎರಡು ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸಿನ ಗೆಲುವಿನ ನಗೆ ಬೀರಿದವು. ಇದೀಗ ಈ ಸಲದ ಸ್ವಾತಂತ್ರ ದಿನಾಚರಣೆಯಂದೂ ಎರಡು ಭಾರೀ ವೆಚ್ಚದ ಬಾಲಿವುಡ್ ಚಿತ್ರಗಳು ಸ್ಪರ್ಧೆಗಿಳಿಯಲಿರುವುದು ಖಚಿತವಾಗಿದೆ. ಅಕ್ಷಯ್ ಕುಮಾರ್ ಅಭಿನಯದ ‘ಟಾಯ್ಲೆಟ್-ಏಕ್ ಪ್ರೇಮ್ ಕಥಾ’ ಚಿತ್ರವು ಇಮ್ತಿಯಾಝ್ ಅಲಿ ನಿರ್ದೇಶನದ ಶಾರುಖ್-ಅನುಷ್ಕಾ ಶರ್ಮಾ ನಟಿಸಿರುವ ಇನ್ನೂ ಹೆಸರಿಡದ ಚಿತ್ರದೊಂದಿಗೆ ಸ್ಪರ್ಧಿಸಲಿದೆ.

ಇಷ್ಟ್ಟಕ್ಕೂ ಮೊದಲಿಗೆ ಅಕ್ಷಯ್ ಅಭಿನಯದ ‘ಕ್ರಾಕ್’ ಚಿತ್ರವನ್ನು ಸ್ವಾತಂತ್ರ ದಿನಾಚರಣೆಯಂದು ಹಾಗೂ ‘‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’’ವನ್ನು ಎರಡು ತಿಂಗಳು ಮುಂಚಿತವಾಗಿ ಅಂದರೆ ಜೂನ್ 2ರಂದು ರಿಲೀಸ್ ಮಾಡುವುದೆಂದು ನಿರ್ಧರಿಸಲಾಗಿತ್ತು. ಆದರೆ ನಿರ್ಮಾಣದಲ್ಲಿನ ವಿಳಂಬದಿಂದಾಗಿ, ‘‘ಕ್ರಾಕ್’’ ಚಿತ್ರದ ಬಿಡುಗಡೆಯು ಒಂದು ವರ್ಷದಷ್ಟು ಮುಂದೆ ಹೋಗಿದೆ. ಹೀಗಾಗಿ ‘‘ಟಾಯ್ಲೆಟ್ -ಏಕ್ ಪ್ರೇಮ್ ಕಥಾ’’ ಚಿತ್ರ ಸ್ವಾತಂತ್ರೋತ್ಸವದ ಬಿಡುಗಡೆಗೆ ಸನ್ನದ್ಧವಾಗುತ್ತಿದೆ. ಅಂದ ಹಾಗೆ ಕಳೆದ ವರ್ಷದ ಸ್ವಾತಂತ್ರೋತ್ಸವದಂದೂ ಅಕ್ಷಯ್ ಕುಮಾರ್‌ರ ‘‘ರುಸ್ತುಂ’’ ಹಾಗೂ ಹೃತಿಕ್ ಅಭಿನಯದ ‘‘ಮೊಹೆಂಜೊದಾರೊ’’ ಬಾಕ್ಸ್ ಆಫೀಸ್ ಸಂಗ್ರಾಮಕ್ಕಿಳಿದಿದ್ದವು. ಈ ಪೈಕಿ ‘‘ರುಸ್ತು’’ ಗೆದ್ದರೆ, ‘‘ಮೊಹೆಂಜೊದಾರೋ’’ ದಯನೀಯವಾಗಿ ಮುಗ್ಗರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X