Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಶಮಾಲಿಯಾ ಯೂನಿಟ್ ಅಧ್ಯಕ್ಷರಾಗಿ...

ಕೆಸಿಎಫ್ ಶಮಾಲಿಯಾ ಯೂನಿಟ್ ಅಧ್ಯಕ್ಷರಾಗಿ ಬಶೀರ್ ಸುಳ್ಯ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ2 April 2017 11:25 AM IST
share
ಕೆಸಿಎಫ್ ಶಮಾಲಿಯಾ ಯೂನಿಟ್ ಅಧ್ಯಕ್ಷರಾಗಿ ಬಶೀರ್ ಸುಳ್ಯ ಆಯ್ಕೆ

ಅಲ್ ಖೋಬಾರ್, ಎ.2: ಕೆಸಿಎಫ್ ಶಮಾಲಿಯಾ ಯೂನಿಟ್‌ನ ಮಹಾಸಭೆ ಗುರುವಾರ ಅಲ್ ಖೋಬಾರ್ ಸೆಕ್ಟರ್ ಹಾಲ್ ನಲ್ಲಿ ಜರಗಿತು. ಅಬ್ದುಲ್ ರಝಾಕ್‌ ಸಖಾಫಿ ದುಆಗೈದರು. ಯೂನಿಟ್ ಅಧ್ಯಕ್ಷ ಅಬೂಬಕರ್ ಹಾಜಿ ಅಧ್ಯಕ್ಷತೆ ವಹಿಸಿದರು. ಸೆಕ್ಟರ್ ಸಂಘಟನಾ ವಿಭಾಗದ ಅಧ್ಯಕ್ಷ ಮುಹಮ್ಮದ್ ಮುದ್ರಿಕ ಮದನಿ ಸಮಾರಂಭ ಉದ್ಘಾಟಿಸಿದರು.

ಅಬ್ದುಲ್ ಅಝೀಝ್ ಹನೀಫಿ ಉಪನ್ಯಾಸ ನಡೆಸಿದರು. ಯೂನಿಟ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಂಡುಗುಲಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮುತ್ತಲಿಬ್ ಕಾಟಿಪಲ್ಲ ಲೆಕ್ಕ ಪತ್ರ ಮಂಡಿಸಿದರು. ಸೆಕ್ಟರ್ ಚುನಾವಣಾ ಅಧಿಕಾರಿಯಾಗಿ ಭಾಗವಹಿಸಿದ್ದ ಸಲೀಮ್ ಸೂರಿಕುಮೇರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತುಗೊಳಿಸಿ ನೂತನ ಸಮಿತಿ ರಚಿಸಲಾಯಿತು. ನವಾಫ್ ಕನ್ಯಾನ ಕಿರಾಅತ್ ಪಠಿಸಿದರು. ನೌಫಲ್ ಎಚ್.ಕೆ.ಉಜಿರೆಬೆಟ್ಟು ಸ್ವಾಗತಿಸಿದರು. ಇಕ್ಬಾಲ್ ಕೊಲಂಗೆರೆ ವಂದಿಸಿದರು.

ನೂತನ ಪದಾಧಿಕಾರಿಗಳು:
ಅಧ್ಯಕ್ಷರು: ಬಶೀರ್ ಸುಳ್ಯ
ಪ್ರಧಾನ ಕಾರ್ಯದರ್ಶಿ: ಇಕ್ಬಾಲ್ ಕೂಲಂಗೆರೆ
ಕೋಶಾಧಿಕಾರಿ: ಅಶ್ರಫ್ ಅಂಡುಗುಳಿ

ಶಿಕ್ಷಣ ವಿಭಾಗದ ಅಧ್ಯಕ್ಷ: ಮುತ್ತಲಿಬ್ ಕಾಟಿಪಳ್ಳ ಶಿಕ್ಷಣ ವಿಭಾಗ ಕನ್ವೀನರ್: ಅಶ್ರಫ್ ಉಳ್ಳಾಲ
ಪಬ್ಲಿಷಿಂಗ್ ವಿಭಾಗದ ಅಧ್ಯಕ್ಷ: ಇಬ್ರಾಹೀಂ ಮುಸ್ಲಿಯಾರ್

ಪಬ್ಲಿಷಿಂಗ್ ವಿಭಾಗದ ಕನ್ವೀನರ್: ನವಾಫ್ ಕನ್ಯಾನ

ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಉಸ್ಮಾನ್ ವೇನೂರು
ಹನೀಫ್ ಕೊಲಂಗೆರೆ
ಸಿದ್ದೀಕ್ ಆತೂರು
ರಮೀಝ್ ಕೆ.ಸಿ.ರೋಡ್
  ಸೆಕ್ಟರ್ ಕೌನ್ಸಿಲ್ :
ರಝಾಕ್ ಸಖಾಫಿ
ಮುಹಮ್ಮದ್ ಮಲೆಬೆಟ್ಟು
ಇಬ್ರಾಹೀಂ ವಳವೂರು
ಸಿರಾಜ್ ಕೆ.ಸಿ.ರೋಡ್
ಮುಹಮ್ಮದ್ ಮುದ್ರಿಕ ಮದನಿ
ನೌಫಲ್ ಎಚ್.ಕೆ. ಉಜಿರೆಬೆಟ್ಟು
ರವೂಫ್ ಸಅದಿ

ಅಶ್ರಫ್ ಸೋಮೇಶ್ವರ ಜಲೀಲ್ ಕೆ.ಸಿ.ರೋಡ್ ಝಕರಿಯಾ ಬೆಳ್ಳಾರೆ
ಅಶ್ರಫ್ ಮದಕ
ಮುಹಮ್ಮದ್ ತಲಪಾಡಿ

ಅಬೂಬಕರ್ ಹಾಜಿ ಯೂಸುಫ್ ತಲಪಾಡಿ ರಫೀಕ್ ಪಕ್ಷಿಕೆರೆ

ಇಕ್ಬಾಲ್ ಪುತ್ತೂರು ಸಿದ್ದೀಕ್ ಕ್ರಷ್ಣಾಪುರ

ಮನ್ಸೂರ್ ಪಕ್ಸಿಕೆರೆ ಸಿದ್ದೀಕ್ ಮಂಜನಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X