Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಯುಎಇ ಅಹಾರ ಬ್ಯಾಂಕ್‌ಗೆ...

ದುಬೈ: ಯುಎಇ ಅಹಾರ ಬ್ಯಾಂಕ್‌ಗೆ ಸಿದ್ಧತೆಗಳು ಪೂರ್ಣ

ವಾರ್ತಾಭಾರತಿವಾರ್ತಾಭಾರತಿ2 April 2017 10:01 PM IST
share
ದುಬೈ: ಯುಎಇ ಅಹಾರ ಬ್ಯಾಂಕ್‌ಗೆ ಸಿದ್ಧತೆಗಳು ಪೂರ್ಣ

ದುಬೈ, ಎ. 2: ಅಲ್ ಖೋಝ್‌ನಲ್ಲಿ ಸ್ಥಾಪನೆಯಾಗಿರುವ ಯುಎಇ ಫೂಡ್ ಬ್ಯಾಂಕ್ (ಆಹಾರ ಬ್ಯಾಂಕ್) ಪ್ರಸಕ್ತ ಪ್ರಾಯೋಗಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿದೆ ಹಾಗೂ ಎಲ್ಲ ವ್ಯವಸ್ಥೆಗಳು ಪೂರ್ಣಗೊಂಡ ಬಳಿಕ ಅದಕ್ಕೆ ಅಧಿಕೃತ ಚಾಲನೆ ಸಿಗಲಿದೆ ಎಂದು ದುಬೈ ಮುನಿಸಿಪಾಲಿಟಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಾಯೋಗಿಕ ಹಂತದಲ್ಲಿ ಐದು ದತ್ತಿ ಸಂಸ್ಥೆಗಳು ಪಾಲ್ಗೊಂಡಿವೆ ಎಂದು ಮುನಿಸಿಪಾಲಿಟಿಯ ಆಹಾರ ವಿಭಾಗದ ಅಧಿಕಾರಿ ನೂರ ಅಲ್ ಶಮ್ಸಿ ತಿಳಿಸಿದರು.

‘‘ಸ್ಥಳ ಮತ್ತು ದೇಣಿಗೆ ಪ್ರಕ್ರಿಯೆಯನ್ನು ಏರ್ಪಡಿಸುವ ಆ್ಯಪ್ ಸಿದ್ಧವಾಗಿವೆ. ಮುಚ್ಚಬೇಕಾದ ಅಂತರಗಳು ಹಾಗೂ ಈ ಕಲ್ಪನೆಯನ್ನು ಅಭಿವೃದ್ಧಿಪಡಿಸಲು ನಾವು ಏನು ಮಾಡಬಹುದು ಎಂಬ ಬಗ್ಗೆ ನಾವೀಗ ಗಮನಹರಿಸುತ್ತಿದ್ದೇವೆ’’ ಎಂದು ಅವರು ನುಡಿದರು.

ಆಹಾರ ಸಂಗ್ರಹಿಸುವ ಕಂಟೇನರನ್ನು ಈ ವರ್ಷದ ಅಂತ್ಯದ ವೇಳೆಗೆ ನಿಯೋಜಿಸಲಾಗುವುದು.ಹೈಪರ್‌ಮಾರ್ಕೆಟ್‌ಗಳು, ಹೊಟೇಲ್‌ಗಳು ಮತ್ತು ಆಹಾರ ಮಳಿಗೆಗಳಿಂದ ಉಳಿಕೆ ಆಹಾರವನ್ನು ಸಂಗ್ರಹಿಸಲು ಮುನಿಸಿಪಾಲಿಟಿಯು ಟ್ರಕ್‌ಗಳ ವ್ಯವಸ್ಥೆ ಮಾಡುವುದು ಹಾಗೂ ಅವುಗಳನ್ನು ಕಂಟೇನರ್‌ನ ಪಕ್ಕದಲ್ಲಿ ನಿಲ್ಲಿಸಲಾಗುವುದು.

ಕಂಟೇನರ್‌ಗಳಲ್ಲಿ ಸಂಗ್ರಹವಾದ ಆಹಾರವನ್ನು ಸ್ವಯಂಸೇವಾ ಸಂಘಟನೆಗಳು ಸಂಗ್ರಹಿಸಿ ಅಗತ್ಯವಿರುವವರಿಗೆ ಹಂಚುತ್ತವೆ.ಮೂರು ವರ್ಷಗಳಲ್ಲಿ ಆಹಾರ ಬ್ಯಾಂಕ್ ದೇಶಾದ್ಯಂತ 15 ಕಂಟೇನರ್‌ಗಳನ್ನು ಹೊಂದಲಿದೆ.

ಆಹಾರದ ಅಪವ್ಯಯವನ್ನು ತಪ್ಪಿಸುವ ದೃಷ್ಟಿಯಿಂದ ಆಹಾರ ಬ್ಯಾಂಕ್ ಯೋಜನೆಯನ್ನು ಜನವರಿಯಲ್ಲಿ ಘೋಷಿಸಲಾಗಿತ್ತು. ಶೂನ್ಯ ಅಪವ್ಯಯವನ್ನು ಸಾಧಿಸಿದ ಮಧ್ಯಪ್ರಾಚ್ಯದ ಮೊದಲ ನಗರವಾಗಿ ದುಬೈಯನ್ನು ಮಾಡುವ ಗುರಿಯನ್ನು ಯೋಜನೆ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X