Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪ್ಪ ದನಗಳನ್ನು ಮಾರಿದ, ಮಗ...

ಅಪ್ಪ ದನಗಳನ್ನು ಮಾರಿದ, ಮಗ ಬಜರಂಗದಳದೊಂದಿಗೆ ಸೇರಿ ಕಳ್ಳತನದ ದೂರು ದಾಖಲಿಸಿದ !

ವಾರ್ತಾಭಾರತಿವಾರ್ತಾಭಾರತಿ2 April 2017 10:03 PM IST
share
ಅಪ್ಪ ದನಗಳನ್ನು ಮಾರಿದ, ಮಗ ಬಜರಂಗದಳದೊಂದಿಗೆ ಸೇರಿ ಕಳ್ಳತನದ ದೂರು ದಾಖಲಿಸಿದ !

ಹಾಸನ, ಎ.2: ವ್ಯಾಪಾರಿಯೊಬ್ಬರಿಗೆ ವ್ಯಕ್ತಿಯೊಬ್ಬ ಎರಡು ದನಗಳನ್ನು ಮಾರಿದ ನಂತರ ಆತನ ಮಗ ಬಜರಂಗ ದಳದ ಕಾರ್ಯಕರ್ತರೊಂದಿಗೆ ದನಗಳನ್ನು ಕೊಂಡ ಮೂವರನ್ನು ಥಳಿಸಿ, ದನದ ಸಮೇತ ನಗದು ಲೂಟಿ ಮಾಡಿದ್ದಲ್ಲದೇ, ಪೊಲೀಸರಿಗೆ ದನಗಳ ಕಳ್ಳತನದ ದೂರು ನೀಡಿರುವ ಘಟನೆ ಆಲೂರು ತಾಲೂಕು ಕೆಂಚ್ಚಮ್ಮನ ಹೊಸಕೋಟೆ ಗ್ರಾಮದಲ್ಲಿ ರವಿವಾರ ನಡೆದಿದೆ.

ಮೆಣಸಿನ ಹೊಟ್ಟು ಖರೀದಿಗಾಗಿ ತೆರಳಿದ್ದ ವ್ಯಾಪಾರಿಗಳಿಗೆ ದನ ಕೊಳ್ಳುವಂತೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಎರಡು ದನಗಳ ವ್ಯಾಪಾರ ಕುದರಿದ ನಂತರ ಗಣೇಶ್ ಮತ್ತು ಆತನ ಪತ್ನಿಗೆ ನಗದು ನೀಡಿದ್ದರು. ದನಗಳನ್ನು ವಾಹನಕ್ಕೆ ಏರಿಸಿಕೋಡು ಹೋಗುವ ವೇಳೆ ದನ ಮಾರಿದ್ದವನ ಮಗ ವಿವೇಕ್ ಎಂಬಾತ ಬಜರಂಗದಳದ ಕಾರ್ಯಕರ್ತರೊಂದಿಗೆ ವಾಹನ ಅಡ್ಡಗಟ್ಟಿದ್ದಲ್ಲದೇ ದನ ಕೊಂಡುಕೊಂಡಿದ್ದ ವಿಫನ್(25), ಇಸ್ಮಾಯಿಲ್ ಝಬೀವುಲ್ಲ್ಲಾ(28) ಮತ್ತು ರಿಯಾಝ್ ಎಂಬ ವ್ಯಾಪಾರಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೇ ಅವರ ಬಳಿ ಇದ್ದ 43 ಸಾವಿರ ನಗದು ದೋಚಿ ವಾಹನ ಜಖಂ ಗೊಳಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ವಿಫನ್ ಮತ್ತು ಇಸ್ಮಾಯಿಲ್ ಬಜರಂಗ ದಳದ ಕಾರ್ಯಕರ್ತರಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ದನ ಮಾರಾಟ ಮಾಡಿದ್ದ ಗಣೇಶ್‌ನನ್ನ್ನು ಪೊಲೀಸ್ ಠಾಣೆಗೆ ಕರೆಯಲು ಹೊಗಿದ್ದ ಶೇರು ಎಂಬವರಿಗೂ ಬಜರಂಗದಳದ ಕಾರ್ಯಕರ್ತರು ಥಳಿಸಿ, ಗ್ರಾಮದಲ್ಲಿ ಕಟ್ಟಿಹಾಕಿದ್ದು, ಈ ವೇಳೆ ಸ್ಥಳಕ್ಕೆ ಪೊಲೀಸರು ಬಂದು ಶೇರು ಎಂಬ ವ್ಯಾಪಾರಿಯನ್ನು ಠಾಣೆಗೆ ಕರೆತಂದಿದ್ದಾರೆ ಎನ್ನಲಾಗಿದೆ. ದನ ಮಾರಟ ಮಾಡಿ ನಗದು 14 ಸಾವಿರ ರೂ. ಪಡೆದಿರುವ ವ್ಯಕ್ತಿ ಗಣೇಶ್ ಮತ್ತು ಆತನ ಪತ್ನಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.

ಈ ಘಟನೆ ಬಳಿಕ ದಂಪತಿ ಮಗ ವಿವೇಕ್ ಹಾಗೂ ಬಜರಂಗ ದಳದ ಕಾರ್ಯಕರ್ತರು ದನ ಕಳ್ಳತನ ವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಪೊಲೀಸರು ದಾಖಲು ಮಾಡಿಕೊಂಡು ಶೇರು ಎಂಬತನನ್ನು ಬಂದಿಸಿದ್ದಾರೆಂದು ತಿಳಿದು ಬಂದಿದೆ. ಬಜರಂಗ ದಳದ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿರುವ ವಿಫನ್ ಮತ್ತು ಇಸ್ಮಾಯಿಲ್ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X