Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬೇಯ್ಶ್ ಸ್ಪೋರ್ಟ್ಸ್ ಕ್ಲಬ್: ಸಮ್ಮರ್...

ಬೇಯ್ಶ್ ಸ್ಪೋರ್ಟ್ಸ್ ಕ್ಲಬ್: ಸಮ್ಮರ್ ಟ್ರೋಫಿ 2017 ಸಮಾರೋಪ

ಶಾಹುಲ್ ಹಮೀದ್ ಕಾಶಿಪಟ್ಣಶಾಹುಲ್ ಹಮೀದ್ ಕಾಶಿಪಟ್ಣ3 April 2017 11:00 AM IST
share
ಬೇಯ್ಶ್ ಸ್ಪೋರ್ಟ್ಸ್ ಕ್ಲಬ್: ಸಮ್ಮರ್ ಟ್ರೋಫಿ  2017 ಸಮಾರೋಪ

ಜೀಝಾನ್, ಎ.3: ಸೌದಿ ಅರೇಬಿಯಾ, ಬೇಯ್ಶ್ ನಲ್ಲಿ ಬೇಯ್ಶ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಡ ಹೆಣ್ಣು ಮಕ್ಕಳ ಮದುವೆಯ ಸಹಾಯಾರ್ಥವಾಗಿ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ಬೇಯ್ಶ್ ನ ರಾಮಿ ಕ್ರೀಡಾಂಗಣದಲ್ಲಿ  ನಡೆಯಿತು.

ಪಂದ್ಯಾಟದಲ್ಲಿ 16 ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ಕ್ಯಾಸ್ಟಲ್ ತಂಡವು ಅಕಾ  ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಫೈನಲ್ ಪಂದ್ಯದ ಪಂದ್ಯಶ್ರೇಷ್ಠರಾಗಿ ಕ್ಯಾಸ್ಟಲ್ ತಂಡದ ರಶೀದ್ ಮುಕ್ಕ ಹಾಗೂ ಸರಣಿ ಶ್ರೇಷ್ಠರಾಗಿ  ಮನ್ಸೂರ್ ತೀರ್ಥಹಳ್ಳಿ,  ಪಂದ್ಯಕೂಟದ ಉತ್ತಮ ದಾಂಡಿಗರಾಗಿ ಶಕೀಲ್ ಹಾಗೂ ಉತ್ತಮ ಎಸೆತಗಾರರಾಗಿ ದಾವೂದ್ ತೋಡಾರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. 

ಸಮಾರೋಪ ಸಮಾರಂಭದಲ್ಲಿ ಇಂಡಿಯನ್ ಫ್ರೆಟರ್ನಿಟಿ ಫೋರಂನ ಸಲೀಂ ಜಿ ಕೆರೆ, ಮತ್ತು ಮುಹಮ್ಮದ್ ಬಾವಾ ಕೆ ಸಿ ರೋಡ್,  ಹಾಗೂ ಕ್ಯಾಸ್ಟಲ್ ನ ಇಕ್ಬಾಲ್, ಮುಹಮೂದ್ ಕಮೀಸ್ ಮುಷ್ಯತ್, ಫೈಝಲ್ ಏನ್.ಜಿ.ಸಿ ಉಪಸ್ಥಿತರಿದ್ದರು.

 ಸಮಾರಂಭದಲ್ಲಿ  ಕಮೀಸ್ ಮುಷೈತ್, ಅಭಾ ಹಾಗೂ ಜೀಝಾನ್ ಪ್ರಾಂತ್ಯದಲ್ಲಿ ಸತತ ಇಪ್ಪತ್ತೈದು ವರುಷಗಳಿಂದ ಅನಿವಾಸಿಗಳ ಆಶಾಕಿರಣವಾಗಿ  ಸಮಾಜ ಸೇವೆ ಮಾಡುತ್ತಿರುವ ಮುಹಮ್ಮದ್  ಬಾವಾ ಕೆ. ಸಿ.ರೋಡ್ ರವರನ್ನು ಬೇಯ್ಶ್ ಸ್ಪೋರ್ಟ್ಸ್ ಕ್ಲಬ್ ಪರವಾಗಿ ಸನ್ಮಾನಿಸಲಾಯಿತು.

ಬೇಯ್ಶ್ ಸ್ಪೋರ್ಟ್ಸ್ ಕ್ಲಬ್  ತಂಡದ ಸದಸ್ಯರಾದ ಕಲಂದರ್ ನೌಶಾದ್ ಕರ್ನಿರೆ, ಮುಕ್ತಾರ್ ಪಡುಬಿದ್ರಿ, ಜಹೀರ್ ಉಡುಪಿ, ಅರ್ಶಾದ್ ಬಿನ್ ಫಹದ್,  ಹಾಗೂ ಅಬ್ದುಲ್ ಖಾದರ್ ಕಂಚಿನಡ್ಕ  ಪಂದ್ಯಾಕೂಟವನ್ನು ಯಶಸ್ವಿಯಾಗಿ  ಆಯೋಜಿಸಿದರು.

ತೀರ್ಪುಗಾರರಾಗಿ ಮೆಹಬೂಬ್, ಫಹದ್ ಸುರತ್ಕಲ್, ನೌಫಲ್ ಕಾರ್ಯನಿರ್ವಹಿಸಿದರು. ತೌಸೀಫ್ ಹಾಗೂ ನವಾಜ್  ಕಂಚಿನಡ್ಕ ವೀಕ್ಷಕ ವಿವರಣೆಗಾರರಾಗಿ ಮತ್ತು  ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ದಾನಿಗಳಿಂದ ಸಂಗ್ರಹಿಸಿದ ಮೊತ್ತವನ್ನು ಬಡ ಹೆಣ್ಣು ಮಕ್ಕಳ ವಿವಾಹದ ಉದ್ದೇಶಕ್ಕಾಗಿ  ಕುಟುಂಬಕ್ಕೆ ಶೀಘ್ರದಲ್ಲಿ  ಹಸ್ತಾಂತರಿಸಲಾಗುವುದು ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

share
ಶಾಹುಲ್ ಹಮೀದ್ ಕಾಶಿಪಟ್ಣ
ಶಾಹುಲ್ ಹಮೀದ್ ಕಾಶಿಪಟ್ಣ
Next Story
X