Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶದಲ್ಲಿ ಪತ್ತೆಯಾದ ದೋಷಪೂರ್ಣ...

ಮಧ್ಯಪ್ರದೇಶದಲ್ಲಿ ಪತ್ತೆಯಾದ ದೋಷಪೂರ್ಣ ಮತಯಂತ್ರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಳಕೆಯಾಗಿತ್ತು !

ಚುನಾವಣಾ ಆಯೋಗದ ತಂಡದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ3 April 2017 1:10 PM IST
share
ಮಧ್ಯಪ್ರದೇಶದಲ್ಲಿ ಪತ್ತೆಯಾದ ದೋಷಪೂರ್ಣ ಮತಯಂತ್ರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಳಕೆಯಾಗಿತ್ತು !

ಭೋಪಾಲ್, ಎ.3: ಭಿಂಡ್ ಎಂಬಲ್ಲಿ ಡಮ್ಮಿ ಟೆಸ್ಟ್ ಸಂದರ್ಭ ಬಿಜೆಪಿ ವೋಟರ್ ಸ್ಲಿಪ್ಪುಗಳನ್ನು ಹೊರಗೆಡಹಿ ದೇಶದಾದ್ಯಂತ ವಿವಾದಕ್ಕೆ ಕಾರಣವಾದ ದೋಷಪೂರ್ಣ ಮತಯಂತ್ರವು ಉತ್ತರ ಪ್ರದೇಶದ ಕಾನ್ಪುರದಲ್ಲಿನ ವಿಧಾನಸಭೆ ಚುನಾವಣೆ ಸಂದರ್ಭ ಬಳಕೆಯಾದ ನಂತರ ಇಲ್ಲಿಗೆ ಬಂದಿತ್ತೆಂದು ಅದನ್ನು ಪರೀಕ್ಷಿಸಿದ ಚುನಾವಣಾ ಆಯೋಗದ ತಂಡ ಹೇಳಿದೆ.

ರವಿವಾರ ಇಲ್ಲಿಗೆ ಆಗಮಿಸಿದ ಆಯೋಗದ ಐದು ಸದಸ್ಯರ ತಂಡವು ಮತಯಂತ್ರವನ್ನು ಪರೀಕ್ಷೆಗೊಳಪಡಿಸಿ ಅದು ದೋಷಪೂರ್ಣವಾಗಿದೆ ಎಂದು ಹೇಳಿತ್ತು. ಈ ಘಟನೆ ಈಗಾಗಲೇ ಭಿಂಡ್ ಕಲೆಕ್ಟರ್ ಇಳಯರಾಜ ಟಿ, ಎಸ್ಪಿ ಅನಿಲ್ ಸಿಂಗ್ ಕುಶ್ವಹ ಹಾಗೂ ಎಸ್‌ಡಿಒಪಿ ಇಂದ್ರವೀರ್ ಸಿಂಗ್ ಅವರ ತಲೆದಂಡ ಪಡೆದಿದೆಯಲ್ಲದೆ 19 ಮಂದಿ ಇತರ ಅಧಿಕಾರಿಗಳು ತನಿಖೆ ಎದುರಿಸುತ್ತಿದ್ದಾರೆ.

ಇತ್ತೀಚೆಗೆ ಚುನಾವಣೆ ನಡೆದ ಉತ್ತರ ಪ್ರದೇಶದ ಕಾನ್ಪುರದಿಂದ ಕಳುಹಿಸಲಾದ 300 ಮತಯಂತ್ರಗಳ ಪೈಕಿ ಇದು ಒಂದಾಗಿದೆ ಎಂದು ಆಯೋಗದ ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಫಲಿತಾಂಶಗಳು ಘೋಷಣೆಯಾಗಿ 20 ದಿನಗಳೊಳಗೆ ಈ ಮತಯಂತ್ರಗಳು ಮಧ್ಯಪ್ರದೇಶವನ್ನು ಹೇಗೆ ತಲುಪಿವೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹಾಗೂ ಎಎಪಿ ರವಿವಾರ ಪ್ರತಿಭಟನೆಯನ್ನೂ ನಡೆಸಿ ಮುಖ್ಯ ಚುನಾವಣಾಧಿಕಾರಿಯನ್ನು ಹುದ್ದೆಯಿಂದ ಕೆಳಗಿಳಿಸಬೇಕೆಂದೂ ಆಗ್ರಹಿಸಿದವು.

ಮುಖ್ಯ ಚುನಾವಣಾಧಿಕಾರಿ ಮತಯಂತ್ರಗಳನ್ನು ಪತ್ರಕರ್ತರ ಮುಂದೆ ಪ್ರದರ್ಶಿಸಿ ಅದರ ವಿವಿಧ ಗುಂಡಿಗಳನ್ನೊತ್ತಿದಾಗ ಬಿಜೆಪಿ ಸ್ಲಿಪ್ಪುಗಳು ಹೊರಬಂದ ವೀಡಿಯೋ ವೈರಲ್ ಆಗಿತ್ತು. ಆದರೆ ಮತಯಂತ್ರಗಳನ್ನು ದುರುಪಯೋಗ ಪಡಿಸಲು ಸಾಧ್ಯವಿಲ್ಲ, ಈ ಮತಯಂತ್ರದಿಂದ ನಂತರ ಕಾಂಗ್ರೆಸ್ ಸ್ಲಿಪ್ಪುಗಳೂ ಹೊರಬಂದಿದ್ದವೆಂದು ಅವರು ಸಮಜಾಯಿಷಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X