Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಅಂಗನವಾಡಿ ಟೀಚರ್ ಕೆಲಸ ಮರಳಿ...

ಈ ಅಂಗನವಾಡಿ ಟೀಚರ್ ಕೆಲಸ ಮರಳಿ ಗಳಿಸಲಿಕ್ಕಾಗಿ 6 ವರ್ಷದಿಂದ ಹೋರಾಡುತ್ತಲೇ ಇದ್ದಾರೆ!

ವಾರ್ತಾಭಾರತಿವಾರ್ತಾಭಾರತಿ3 April 2017 1:19 PM IST
share
ಈ ಅಂಗನವಾಡಿ ಟೀಚರ್ ಕೆಲಸ ಮರಳಿ ಗಳಿಸಲಿಕ್ಕಾಗಿ 6 ವರ್ಷದಿಂದ ಹೋರಾಡುತ್ತಲೇ ಇದ್ದಾರೆ!

ಕಲ್ಪಟ್ಟ(ಕೇರಳ) ,ಎ. 3: ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ ಅಂಗನವಾಡಿ ಟೀಚರ್ ಕಳೆದ ಆರುವರ್ಷಗಳಿಂದ ತಾನು ಕಳಕೊಂಡ ಕೆಲಸವನ್ನು ಮರುಗಳಿಕೆಗಾಗಿ ಹೋರಾಡುತ್ತಿದ್ದಾರೆ. ರಾಜಕಾರಣಿಗಳ ಭ್ರಷ್ಟಾಚಾರ ಟೀಚರ್ ಮೆರ್ಸಿ ಜಾರ್ಜ್‌ಗೆ  ಮುಳ್ಳಾಗಿ ಪರಿಣಮಿಸಿದೆ. ವಯನಾಡ್ ಪುಲ್‌ಪಳ್ಳಿವೆಲಿಯಂಬಂ ಎಂಬಲ್ಲಿನ ನಿವಾಸಿ ಮೆರ್ಸಿಟೀಚರ್‌ ಮೂರುದಿನದ ಮೆಡಿಕಲ್ ರಜೆಹಾಕಿ ಅಂಗನವಾಡಿಗೆ ಮರಳಿ ಬಂದಾಗ ಅಂಗನವಾಡಿಯ ಬಾಗಿಲಿಗೆ ಬೀಗ ಹಾಕಲಾಗಿತ್ತು. ಕೂಡಲೇ ಅವರು ಮಕ್ಕಳ ಕಲ್ಯಾಣ ಯೋಜನಾಧಿಕಾರಿಗೆ(ಡಿಡಿಪಿಒ) ದೂರುನೀಡಿದ್ದರು. ಕೋರ್ಟು, ಸರಕಾರಿ ಕಚೇರಿಗಳಿಗೆ ನೀಡಿದ ದೂರುಗಳುಅರ್ಧ ಹಾದಿಯಲ್ಲೆ ಯಾವುದೇ ಪರಿಣಾಮ ಬೀರಲಿಲ್ಲ. ಜೀವನಾಧಾರವಾದ ಕೆಲಸವನ್ನು ಕಳಕೊಂಡ ಟೀಚರ್ ತನಗಿರುವ ಎರಡು ಹೆಣ್ಣುಮಕ್ಕಳನ್ನು ಸಾಕಬೇಕಿದೆ. ಅವರ ಗಂಡ ಒಂದು ವರ್ಷದ ಹಿಂದೆ ನಿಧನರಾಗಿದ್ದಾರೆ.

ಕೆಲಸದಿಂದ ಅಕಾರಣವಾಗಿ ತೆಗೆದುಹಾಕಿದ್ದು ಮತ್ತು ಅಂಗನವಾಡಿ ಸೂಪರ್ ವೈಸರ್‌ರ ನೇಮಕಾತಿಅಕ್ರಮವನ್ನು ಬಿಂಬಿಸಿ 2014ರಲ್ಲಿ ಹೈಕೋರ್ಟಿಗೆ ದೂರು ನೀಡಿದ್ದರು. ಹೈಕೋರ್ಟು ಮುಚ್ಚಿದ ಅಂಗನವಾಡಿ ತೆರೆಯಲು, ಸೂಪರ್‌ವೈಸರ್ ಆಗಿ ಅವರನ್ನು ನೇಮಕಗೊಳಿಸಲು ಮತ್ತು ಕೆಲಸದಿಂದ ತೆಗೆದು ಹಾಕಿದ ಸಮಯದ ಸಂಬಳ ಕೊಡಲಿಕ್ಕೂ, ಅದೇವೇಳೆ ಕೆಲಸದಿಂದ ತೆಗೆದು ಹಾಕಲು ಕಾರಣರಾದವರಿಂದ 10ಲಕ್ಷ ರೂಪಾಯಿವಸೂಲು ಮಾಡಿ ಮೆರ್ಸಿ ಟೀಚರ್‌ಗೆ ನೀಡಬೇಕೆಂದು ಇಲಾಖೆಗೆ ಆದೇಶ ನೀಡಿತ್ತು. ಆದರೆ ಈ ಆದೇಶ ಡಿಡಿಪಿಒ ಕಚೇರಿಯಲ್ಲಿ ಧೂಳು ತಿನ್ನುತ್ತಿದೆ. ಇದರ ನಡುವೆ ಭ್ರಷ್ಟಾಚಾರ ನಿಗ್ರಹ ದಳಕ್ಕೂ ದೂರು ನೀಡಿದ್ದರು.

2014ರಲ್ಲಿ ಅದು ತನಿಖೆ ಮಾಡಿ ಮೆರ್ಸಿಯವರ ರಾಜೀನಾಮೆ ಅರ್ಜಿಯನ್ನು ಸಿಡಿಪಿಒ ನಕಲಿಯಾಗಿ ತಯಾರಿಸಿ ಕೆಲಸದಿಂದ ತೆಗೆದು ಹಾಕಿದ್ದರು ಎಂದು ಕಂಡು ಕೊಂಡಿತ್ತು. ಆದರೆ ಮುಂದಿನ ಕ್ರಮ ನಡೆಯಲಿಲ್ಲ. ವಾರ್ಡ್ ರಾಜಕೀಯ ಮೆರ್ಸಿಜಾರ್ಜ್ ಉದ್ಯೋಗಕ್ಕೆ ಕುತ್ತಾಗಿದೆ. ಕೆಲಸದಿಂದ ತೆಗೆದು ಹಾಕಲು ಕಾರಣರಾದ ವಾರ್ಡ್ ಸದಸ್ಯ ಮತ್ತು ಕಾಂಗ್ರೆಸ್ ಸ್ಥಳೀಯ ನಾಯಕರ ವಿರುದ್ಧ ಕೇಸು ಕೊಟ್ಟದ್ದು ಮೆರ್ಸಿ ಜಾರ್ಜ್ ಇಷ್ಟೆಲ್ಲ ಅಲೆದಾಟಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X