Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆದ್ದಾರಿಗಳಿಂದ ಮದ್ಯದಂಗಡಿ ಖಾಲಿ...

ಹೆದ್ದಾರಿಗಳಿಂದ ಮದ್ಯದಂಗಡಿ ಖಾಲಿ ಮಾಡಿಸಿದ ಸುಪ್ರೀಂಕೋರ್ಟು ತೀರ್ಪಿಗೆ ಕಾರಣ ಓರ್ವ ಮದ್ಯಪಾನಿ !

ವಾರ್ತಾಭಾರತಿವಾರ್ತಾಭಾರತಿ3 April 2017 1:48 PM IST
share
ಹೆದ್ದಾರಿಗಳಿಂದ ಮದ್ಯದಂಗಡಿ ಖಾಲಿ ಮಾಡಿಸಿದ ಸುಪ್ರೀಂಕೋರ್ಟು ತೀರ್ಪಿಗೆ ಕಾರಣ ಓರ್ವ ಮದ್ಯಪಾನಿ !

 ಹೊಸದಿಲ್ಲಿ, ಎ. 3: ರಾಷ್ಟ್ರ,ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು 500 ಮೀಟರ್ ಅಂತರದಲ್ಲಿರುವಂತೆ ಸುಪ್ರೀಂಕೋರ್ಟು ನೀಡಿದ ತೀರ್ಪಿಗೆ ಯಾವುದೇ ಮದ್ಯಪಾನ ವಿರೋಧಿ ಸಂಘಟನೆ ಅಥವಾ ಧಾರ್ಮಿಕ ಸಂಘಟನೆಗಳು ಕಾರಣವಾಗಿಲ್ಲ. ಇದಕ್ಕೆ ಕಾರಣರಾದ ಟೆಕ್ಕಿ ಹರ್ಮನ್ ಸಿಧು ಹೇಳುತ್ತಾರೆ “ನಾನು ಮನೆಯಲ್ಲಿ ಮತ್ತು ಬಾರ್‌ನಲ್ಲಿ ಮದ್ಯಪಾನ ಮಾಡುತ್ತೇನೆ. ಆದರೆ ಎಂದೂ ಮದ್ಯಪಾನ ಮಾಡಿ ವಾಹನ ಚಲಾಯಿಸಿಲ್ಲ".

ಮದ್ಯಪಾನದಲ್ಲಿ ನನಗೆ ವಿರೋಧವೇನಿಲ್ಲ. ಆದರೆಮದ್ಯಪಾನಮಾಡಿ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಆಗುತ್ತದೆ. ಅಂತಹ ಒಂದುಅಪಘಾತದ ಫಲವಾಗಿ ನನಗೆ ಕತ್ತಿನಕೆಳಗೆ ಬಲಇಲ್ಲದಂತಾಗಿದ್ದು ಕಾನೂನು ಹೋರಾಟಕ್ಕೆ ಪ್ರೇರಣೆಯಾಗಿತ್ತು ಎಂದು ಸಿಧು ಹೇಳುತ್ತಾರೆ.

ಕೋರ್ಟು ತೀರ್ಪಿನಲ್ಲಿನನಗೆ ತೃಪ್ತಿಯಿದೆ. ತನ್ನ ಹೋರಾಟ ಮದ್ಯಪಾನ ಮಾಡಿವಾಹನ ಚಲಾಯಿಸುವುದರ ವಿರುದ್ಧವಾಗಿದೆ. ಎಂದು ಅವರು ಹೇಳಿದರು. ಪಂಚಾಬ್, ಹರಿಯಾಣ ಹೈಕೋರ್ಟಿನಲ್ಲಿ ಸಿಧು ತನ್ನ ಹೋರಾಟ ಆರಂಭಿಸಿದ್ದರು. ಅರೈವ್ ಸೇಫ್ ಎನ್ನುವ ಹೆಸರಿನ ಸ್ವಯಂಸೇವಾ ಸಂಘಟನೆಯ ಹೆಸರಿನಲ್ಲಿ ಅಂದು ಹೆದ್ದಾರಿಗಳಲ್ಲಿ ಮದ್ಯ ಮಾರಾಟದ ವಿರುದ್ಧ ಸಿಧು ದೂರು ನೀಡಿದ್ದರು. ನಂತರ ಮದ್ಯದ ಕಂಪೆನಿ ಮತ್ತು ರಾಜ್ಯಸರಕಾರದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ದೂರು ನೀಡಿದ್ದರು. ಹೆದ್ದಾರಿಗಳಲ್ಲಿ ಮದ್ಯದಂಗಡಿಗಳು ವಾಹನಚಾಲಕರನ್ನು ಆಕರ್ಷಿಸುತ್ತವೆ. ಕೋರ್ಟಿನ ತೀರ್ಪು ಖಂಡಿತಾ ಅಪಘಾತಗಳನ್ನು ಕಡಿಮೆ ಗೊಳಿಸುತ್ತದೆ ಎಂದು ಸಿಧು ಆಶಾವಾದ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X