Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡ

ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡ

ವೀಡಿಯೊ ನೋಡಿ

ವಾರ್ತಾಭಾರತಿವಾರ್ತಾಭಾರತಿ3 April 2017 8:48 PM IST
share
ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡ

ಮಂಗಳೂರು, ಎ. 3: ನಗರಕ್ಕೆ ಆಗಮಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಬೆಳಗ್ಗೆ ಸಭೆ ನಡೆಸಿ ಕರಾವಳಿ ಭಾಗದಲ್ಲಿ ಸಕ್ರಿಯವಾಗಿರವ ಕೆಲವು ಮತೀಯವಾಗಿ ಸಂಘಟನೆಗಳ ಚಟುವಟಿಕೆಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ.

 ಎನ್‌ಐಎ ದೆಹಲಿ ಕೇಂದ್ರ ಕಚೇರಿ ಮತ್ತು ಹೈದರಾಬಾದ್ ಹಾಗೂ ಕೊಚ್ಚಿಯ ವಿಭಾಗೀಯ ಕಚೇರಿಗಳ ಹಿರಿಯ ಅಧಿಕಾರಿಗಳು ರವಿವಾರ ನಗರಕ್ಕೆ ಆಗಮಿಸಿದ್ದು, ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್, ಡಿಸಿಪಿಗಳಾದ ಕೆ.ಎಂ.ಶಾಂತರಾಜು ಮತ್ತು ಡಾ.ಸಂಜೀವ್ ಎಂ.ಪಾಟೀಲ್ ಅವರನ್ನೊಳಗೊಂಡ ನಗರ ಪೊಲೀಸರ ತಂಡ ಸೋಮವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳನ್ನು ಭೇಟಿ ಮಾಡಿ ಸಭೆ ನಡೆಸಿದೆ.

 ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಚಂದ್ರಶೇಖರ್, ನಾವು ಎನ್‌ಐಎ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಕೆಲವು ಮತೀಯವಾದಿ ಸಂಘಟನೆಗಳ ಚಟುವಟಿಕೆಗಳ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಂಡಿದೆ. ಮತೀಯ ಸಂಘಟನೆಗಳು ಮತ್ತು ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಮಾಹಿತಿಗಳನ್ನು ಹಂಚಿಕೊಂಡಿದೆ ಎಂದರು.

ಐಎಸ್ ಸಂಘಟನೆ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಕೇರಳದಿಂದ ಕೆಲವರು ಐಎಸ್ ಸಂಘಟನೆ ಸೇರಿರುವ ಕುರಿತು ಮೊದಲಿನಿಂದಲೂ ಎನ್‌ಐಎ ತನಿಖೆ ನಡೆಸುತ್ತಿದೆ. ಮಂಗಳೂರು ಭಾಗದಲ್ಲಿ ಅಂತಹ ಪ್ರಯತ್ನಗಳು ನಡೆಯದಂತೆ ನಿಗಾ ವಹಿಸಲಾಗಿದೆ ಎಂದರು. ಪಿಎಫ್‌ಐಗೆ ಐಸಿಸ್ ನಂಟಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

2016ರ ಫೆ.21ರಂದು ಜೋಕಟ್ಟೆಯ ಎಂಆರ್‌ಪಿಎಲ್ ರಸ್ತೆಯಲ್ಲಿ ನಡೆದಿದ್ದ ಪ್ರಕಾಶ್ ಪೂಜಾರಿ ಕೊಲೆಯತ್ನ ಪ್ರಕರಣದಲ್ಲಿ ಖಾದರ್ ಕುಳಾಯಿ ಎಂಬಾತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್ ತಿಳಿಸಿದರು.

ಪ್ರಕರಣ ನಡೆದು ಒಂದು ವರ್ಷ ಒಂದು ತಿಂಗಳ ಬಳಿಕ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಖಾದರ್ ಕುಳಾಯಿ ಪಾತ್ರದ ಸಂಶಯವಿದೆ. ಆತನನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X