Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವು ಮಾತ್ರವಲ್ಲ, ರೈತರ ರಕ್ಷಣೆಗೂ ಗಮನ...

ಗೋವು ಮಾತ್ರವಲ್ಲ, ರೈತರ ರಕ್ಷಣೆಗೂ ಗಮನ ಅಗತ್ಯ : ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ3 April 2017 9:59 PM IST
share
ಗೋವು ಮಾತ್ರವಲ್ಲ, ರೈತರ ರಕ್ಷಣೆಗೂ ಗಮನ ಅಗತ್ಯ : ಶಿವಸೇನೆ

ಮುಂಬೈ, ಎ.3: ಗೋ ಹತ್ಯೆ ಮಾಡುವವರನ್ನು ಉಗ್ರವಾಗಿ ಶಿಕ್ಷಿಸುವ ಕಾನೂನು ಅನುಷ್ಠಾನಗೊಳಿಸಿರುವ ಬಿಜೆಪಿ ಆಡಳಿತದ ರಾಜ್ಯಗಳ ಕ್ರಮವನ್ನು ಅಣಕವಾಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಗೋಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ಎಂದಾದಲ್ಲಿ, ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಕಾರಣವಾಗುವ ಸರಕಾರಗಳನ್ನೂ ಕೊಲೆ ಆರೋಪದಡಿ ಶಿಕ್ಷಿಸಬೇಕು ಎಂದು ಹೇಳಿದ್ದಾರೆ.

 ಗೋಹತ್ಯೆ ಮಾಡಿದವರಿಗೆ ಮರಣದಂಡನೆ ಶಿಕ್ಷೆಯ ಬಗ್ಗೆ ಚರ್ಚೆಯಾಗುತ್ತಿದೆ. ಹಾಗಾದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಕರ್ತರಾದ ಸರಕಾರಕ್ಕೂ ಶಿಕ್ಷೆಯಾಗಬೇಕು. ಗೋವಿನಂತೆಯೇ ರೈತರಿಗೂ ಬದುಕುವ ಹಕ್ಕಿದೆ. ಗೋವುಗಳ ರೀತಿಯಲ್ಲೇ ರೈತರ ಸಂರಕ್ಷಣೆಗೂ ಗಮನ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಗೋವುಗಳು ಮುದಿಯಾದಾಗ ಅವುಗಳ ಹೊಣೆಯನ್ನು ಸರಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ ಅವರು, ಹಿಂದುತ್ವದ ಪರವಾಗಿರುವ ಸರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ , ಭಾರತವು ವಿಶ್ವದ ಅಗ್ರ ಮಾಂಸ ರಫ್ದುದಾರ ರಾಷ್ಟ್ರಗಳ ಪಟ್ಟಿಯಲ್ಲಿ ಹೇಗೆ ಸ್ಥಾನ ಪಡೆದಿದೆ ಎಂದು ಅರ್ಥವಾಗುತ್ತಿಲ್ಲ . ಕಳೆದ ಎರಡು ವರ್ಷಗಳಲ್ಲಿ ಗೋಮಾಂಸದ ರಫ್ತು ಪ್ರಮಾಣ ಹೆಚ್ಚಾಗಿದೆ ಎಂದರು.

 ರೈತರು ಮುಷ್ಕರಕ್ಕೆ ಮುಂದಾಗುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕಾನೂನು ಸ್ಥಿತಿ ಕುಸಿದಿದೆ ಎಂದರ್ಥ. ಹತಾಶರಾಗಿರುವ ರೈತರ ನೆರವಿಗೆ ರಾಜ್ಯ ಸರಕಾರ ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮಕ್ಕೆ ಸರಕಾರವನ್ನು ಹೊಣೆಗಾರರನ್ನಾಗಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗೋ ಹತ್ಯೆ ಮಾಡಿದವರಿಗೆ ದಂಡ ವಿಧಿಸುವ ಕುರಿತು ಏಕರೂಪದ ಕಾನೂನು ಅಗತ್ಯ ಎಂದು ರಾಜ್ಯದಲ್ಲಿ ಸರಕಾರದ ಅಂಗಪಕ್ಷವಾಗಿರುವ ಶಿವಸೇನೆ ಅಭಿಪ್ರಾಯಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X