Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳಾ ಹಾಕಿ ವಿಶ್ವ ಲೀಗ್:ಭಾರತಕ್ಕೆ ಸತತ...

ಮಹಿಳಾ ಹಾಕಿ ವಿಶ್ವ ಲೀಗ್:ಭಾರತಕ್ಕೆ ಸತತ 2ನೆ ಜಯ

ವಾರ್ತಾಭಾರತಿವಾರ್ತಾಭಾರತಿ3 April 2017 11:49 PM IST
share
ಮಹಿಳಾ ಹಾಕಿ ವಿಶ್ವ ಲೀಗ್:ಭಾರತಕ್ಕೆ ಸತತ 2ನೆ ಜಯ

ವೆಸ್ಟ್ ವ್ಯಾಂಕೊವರ್(ಕೆನಡಾ), ಎ.3: ವಂದನಾ ಕಟಾರಿಯಾ ಬಾರಿಸಿದ ಏಕೈಕ ಗೋಲು ನೆರವಿನಿಂದ ಭಾರತದ ಮಹಿಳಾ ಹಾಕಿ ತಂಡ ವಿಶ್ವ ಲೀಗ್‌ನ 2ನೆ ಸುತ್ತಿನಲ್ಲಿ ಬೆಲಾರುಸ್ ತಂಡವನ್ನು 1-0ರಿಂದ ಮಣಿಸಿತು. ಈ ಮೂಲಕ ಎ ಗುಂಪಿನಲ್ಲಿ ಸತತ 2ನೆ ಗೆಲುವು ಸಾಧಿಸಿದೆ.

ಭಾರತ ರವಿವಾರ ನಡೆದ ಮೊದಲ ಪಂದ್ಯದಲ್ಲಿ ಉರುಗ್ವೆ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳ ಅಂತರದಿಂದ ರೋಚಕವಾಗಿ ಮಣಿಸಿತ್ತು.

26ನೆ ನಿಮಿಷದಲ್ಲಿ ಫೀಲ್ಡ್ ಗೋಲು ಬಾರಿಸಿದ ವಂದನಾ ಭಾರತಕ್ಕೆ 1-0 ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಈ ಗೆಲುವಿನ ಮೂಲಕ ಭಾರತ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಲ್ಲದೆ ಸೆಮಿ ಫೈನಲ್ ಸ್ಥಾನವನ್ನು ಖಚಿತಪಡಿಸಿದೆ.

ಉಭಯ ತಂಡಗಳು ಆರಂಭದಲ್ಲಿ ತೀವ್ರ ಪೈಪೋಟಿ ನಡೆಸಿದ್ದು, ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ಪಡೆದಿದ್ದವು. ಆದರೆ, ಎರಡೂ ತಂಡಗಳು ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಲು ವಿಫಲವಾದವು. ಭಾರತ 21ನೆ ನಿಮಿಷದಲ್ಲಿ ಮತ್ತೊಂದು ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಆದರೆ,ಅದನ್ನು ಸದುಪಯೋಗಪಡಿಸಿಕೊಳ್ಳಲಿಲ್ಲ. 22ನೆ ನಿಮಿಷದಲ್ಲಿ ಬೆಲಾರುಸ್ ತಂಡ ಪೆನಾಲ್ಟಿ ಗೋಲು ಬಾರಿಸಲು ಯತ್ನಿಸಿತು. ಗೋಲ್‌ಕೀಪರ್ ಸವಿತಾ ಬೆಲಾರುಸ್‌ನ ಪ್ರಯತ್ನವನ್ನು ವಿಫಲಗೊಳಿಸಿದರು.

25ನೆ ನಿಮಿಷದಲ್ಲಿ ಗೋಲು ಬಾರಿಸಿದ ವಂದನಾ ಭಾರತ ಮೊದಲಾರ್ಧದ ಅಂತ್ಯಕ್ಕೆ 1-0 ಮುನ್ನಡೆ ಪಡೆಯಲು ನೆರವಾದರು. ವಂದನಾ ಟೂರ್ನಿಯಲ್ಲಿ ಬಾರಿಸಿದ 2ನೆ ಗೋಲು ಇದಾಗಿದೆ.

ದ್ವಿತೀಯಾರ್ಧದಲ್ಲಿ ರಕ್ಷಣಾ ಕೌಶಲ್ಯ ಪ್ರದರ್ಶಿಸಿದ ಭಾರತ ಮುನ್ನಡೆಯನ್ನು ಉಳಿಸಿಕೊಂಡಿತು. ಭಾರತ ಈ ವೇಳೆ 3 ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದರೂ ಗೋಲು ಬಾರಿಸಲು ಸಾಧ್ಯವಾಗಲಿಲ್ಲ. ಬೆಲಾರುಸ್ 58ನೆ ನಿಮಿಷದಲ್ಲಿ ಗೋಲು ಬಾರಿಸಿ ಸಮಬಲ ಸಾಧಿಸುವತ್ತ ಸಾಗಿತ್ತು. ಆದರೆ, ಗೋಲ್‌ಕೀಪರ್ ಸವಿತಾ ಗೋಲನ್ನು ತಡೆದು ಭಾರತ 1-0 ಮುನ್ನಡೆಯೊಂದಿಗೆ ಪಂದ್ಯ ಜಯಿಸಲು ಕಾರಣರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X