Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಶೂರು ಪೂರಂ ಉತ್ಸವದಲ್ಲಿ ಹಾಲಿ...

ತ್ರಿಶೂರು ಪೂರಂ ಉತ್ಸವದಲ್ಲಿ ಹಾಲಿ ನಿಯಮದಡಿ ಸುಡುಮದ್ದು ಪ್ರದರ್ಶನಕ್ಕೆ ಕೇಂದ್ರದ ಅಸ್ತು

ವಾರ್ತಾಭಾರತಿವಾರ್ತಾಭಾರತಿ4 April 2017 2:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತ್ರಿಶೂರು ಪೂರಂ ಉತ್ಸವದಲ್ಲಿ ಹಾಲಿ ನಿಯಮದಡಿ ಸುಡುಮದ್ದು ಪ್ರದರ್ಶನಕ್ಕೆ ಕೇಂದ್ರದ ಅಸ್ತು

ಹೊಸದಿಲ್ಲಿ,ಎ.4: ಕೇರಳದ ಪ್ರಸಿದ್ಧ ತ್ರಿಶೂರು ಪೂರಂ ಉತ್ಸವದಲ್ಲಿ ಪ್ರಚಲಿತ ನಿಯಮಾವಳಿಯಡಿ ಸುಡುಮದ್ದು ಪ್ರದರ್ಶನಕ್ಕೆ ತನ್ನ ಸಚಿವಾಲಯವು ಅನುಮತಿ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಪ್ರಕಟಿಸಿದ್ದಾರೆ.

 ಇದಕ್ಕಾಗಿ ನಾಗಪುರದ ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ (ಪಿಇಎಸ್‌ಒ)ಯ ಅನುಮತಿಯನ್ನು ಪಡೆದುಕೊಳ್ಳುವಂತೆ ಸ್ಥಳೀಯ ನಿರ್ಮಿತ ಸುಡುಮದ್ದುಗಳ ತಯಾರಕರಿಗೆ ಸಚಿವಾಲಯವು ಸೂಚಿಸಿದೆ.

ಉತ್ಸವದಲ್ಲಿ ಅಪಾಯಕಾರಿ ಮತ್ತು ನಿಷೇಧಿತ ಪೊಟ್ಯಾಷಿಯಂ ಕ್ಲೋರೇಟ್ ಅಥವಾ ಇತರ ಯಾವುದೇ ಕ್ಲೋರೇಟ್ ಬಳಸಿ ತಯಾರಿಸಲಾದ ಬ್ರಾಂಡೆಡ್ ಅಥವಾ ಸಾಂಪ್ರದಾಯಿಕ ಸುಡುಮದ್ದುಗಳ ಪ್ರದರ್ಶನಕ್ಕೆ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ಸೀತಾರಾಮನ್ ಸ್ಪಷ್ಟ ಪಡಿಸಿದರು.

 ಪರವಾನಿಗೆ ಹೊಂದಿರದ ಅನಧಿಕೃತ ಸುಡುಮದ್ದುಗಳ ಪ್ರದರ್ಶನಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಬ್ರಾಂಡೆಡ್ ಸುಡುಮದ್ದುಗಳಂತೆ ಸಾಂಪ್ರದಾಯಿಕ ಸುಡುಮದ್ದುಗಳು ಅವು ಒಳಗೊಂಡಿರುವ ರಾಸಾಯನಿಕಗಳು ಮತ್ತು ಅವುಗಳ ಸಂಯೋಜನೆಯ ವಿವರಗಳನ್ನು ಹೊಂದಿರುವುದಿಲ್ಲ ಮತ್ತು ಇವುಗಳ ತಯಾರಕರು ದಾಸ್ತಾನು ಮತ್ತು ಪ್ರದರ್ಶನಕ್ಕೆ ಪರವಾನಿಗೆ ಹೊಂದಿರುವುದಿಲ್ಲ. ಹೀಗಾಗಿ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಲು ಇಂತಹ ಸಾಂಪ್ರದಾಯಿಕ ಸುಡುಮದ್ದುಗಳ ತಯಾರಕರಿಗೆ ನಿಗದಿತ ಕಾಲಾವಧಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ವರ್ಷ ಕೇರಳದ ಕೊಲ್ಲಂ ಜಿಲ್ಲೆಯ ಪರವೂರಿನ 500 ವರ್ಷಗಳಷ್ಟು ಹಳೆಯದಾದ ಪುತ್ತಿಂಗಾಲ್ ದೇವಸ್ಥಾನದಲಿ ಸಂಭವಿಸಿದ್ದ, 108 ಜೀವಗಳನ್ನು ಬಲಿ ಪಡೆದಿದ್ದ ಭೀಕರ ಸುಡುಮದ್ದು ದುರಂತವನ್ನು ಪ್ರಸ್ತಾಪಿಸಿದ ಅವರು,ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಜಿಲ್ಲಾಡಳಿತಗಳು 2008ರ ಸ್ಫೋಟಕಗಳ ನಿಯಮಾವಳಿಯನ್ನು ಜಾರಿಗೊಳಿಸುವ ತುರ್ತು ಅಗತ್ಯವಿದೆ ಎಂದು ಸಚಿವೆ ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X