Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಾಯಕರ ದೃಷ್ಟಿ ಕಿತ್ತ ವೈದ್ಯರು

ಅಮಾಯಕರ ದೃಷ್ಟಿ ಕಿತ್ತ ವೈದ್ಯರು

ಕಲಬೆರಕೆ ಚುಚ್ಚುಮದ್ದು: 20 ಮಂದಿಗೆ ದೃಷ್ಟಿ ಕಳೆದುಕೊಳ್ಳುವ ಭೀತಿ

ವಾರ್ತಾಭಾರತಿವಾರ್ತಾಭಾರತಿ5 April 2017 4:01 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮಾಯಕರ ದೃಷ್ಟಿ ಕಿತ್ತ ವೈದ್ಯರು

ಹೊಸದಿಲ್ಲಿ,ಎ.5: ಇಲ್ಲಿನ ಗುರುತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಕಲಬೆರಕೆ ಚುಚ್ಚುಮದ್ದು ನೀಡಿದ ಪರಿಣಾಮ 20 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಪೈಕಿ ಎಂಟು ಮಂದಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಅವರ ದೃಷ್ಟಿಯನ್ನು ಉಳಿಸುವ ಸಲುವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

"ಕೆಲವರಿಗೆ ಲಘು ಪ್ರಮಾಣದ ಅಡ್ಡ ಪರಿಣಾಮ ಆಗಿದೆ. ಇವರ ಸ್ಥಿತಿ ಮೇಲೆ ನಿಗಾ ವಹಿಸಲಾಗಿದೆ. ಆದರೆ ಎಂಟು ಮಂದಿಗೆ ಅವರ ಕಣ್ಣಿನಲ್ಲಿ ಸೋಂಕು ತಗುಲಿದ ಭಾಗವನ್ನು ಕಿತ್ತುಹಾಕಲು ಪಾರದರ್ಶಕ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು. ಬಹುತೇಕ ಎಲ್ಲರೂ ತಮ್ಮ ದೃಷ್ಟಿಯ ಬಹುಪಾಲನ್ನು ಮರಳಿ ಪಡೆಯುವ ವಿಶ್ವಾಸವಿದೆ" ಎಂದು ಎಐಐಎಂಎಸ್‌ನ ಡಾ.ರಾಜೇಂದ್ರ ಪ್ರಸಾದ್ ಸೆಂಟರ್ ಫಾರ್ ಆಪ್ಟಲೋಮಿಕ್ ಸೈನ್ಸಸ್ ಮುಖ್ಯಸ್ಥ ಡಾ.ಅತುಲ್ ಕುಮಾರ್ ವಿವರಿಸಿದ್ದಾರೆ.

ಜಿಬಿಟಿ ವೈದ್ಯರು ಬಳಸಿದ ಒಂದು ಕಿರುಬಾಟಲಿ ಚುಚ್ಚುಮದ್ದು ಕಲಬೆರಕೆಯಿಂದ ಕೂಡಿತ್ತು ಎನ್ನಲಾಗಿದೆ. ಒಂದು ಕಿರು ಬಾಟಲಿಯಲ್ಲಿ 20 ಚುಚ್ಚುಮದ್ದು ನೀಡಬಹುದಾಗಿದ್ದು, ಇದು ತೀವ್ರ ಸೋಂಕಿಗೆ ಕಾರಣವಾಗಿದೆ" ಎಂದು ಕುಮಾರ್ ವಿಶ್ಲೇಷಿಸಿದ್ದಾರೆ.

ಮುಪ್ಪು, ಮಧುಮೇಹ, ಹೈಪರ್ ಟೆನ್ಷನ್ ಹಾಗೂ ರಕ್ತನಾಳದ ಬಿರುಕಿನಿಂದ ಬರುವ ಅಂಧತ್ವ ನಿವಾರಿಸಲು ಅವಸ್ಟಿನ್ ಎಂಬ ಚುಚ್ಚುಮದ್ದು ಅಂತಾರಾಷ್ಟ್ರೀಯ ಗುಣಮಟ್ಟದ ಚುಚ್ಚುಮದ್ದಾಗಿದೆ. ಈ ಔಷಧಿಯನ್ನು ಸ್ವಿಡ್ಝರ್‌ಲೆಂಡ್ ಹಾಗೂ ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

"ನನ್ನ ಸಹೋದರನಿಗೆ ಶನಿವಾರ ಚುಚ್ಚುಮದ್ದು ನೀಡಲಾಗಿತ್ತು. ಮರುದಿನ ಮುಂಜಾನೆ ಮಾಮೂಲಿ ತಪಾಸಣೆಗೆ ಕರೆಯಲಾಗಿತ್ತು. ಆತನ ಕಣ್ಣು ಕೆಂಪಾಗಿ ಅಸಾಧ್ಯ ನೋವು ಇತ್ತು. ವೈದ್ಯರು ಇದನ್ನು ಗಮನಿಸಿ ಹಿರಿಯ ವೈದ್ಯರ ಗಮನಕ್ಕೆ ತಂದರು. ಬಳಿಕ ಆತನನ್ನು ಶಸ್ತ್ರಚಿಕಿತ್ಸೆಗಾಗಿ ಎಐಐಐಎಂಎಸ್‌ಗೆ ಕಳುಹಿಸಲಾಯಿತು" ಎಂದು ಒಂದು ತಿಂಗಳಿನಿಂದ ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಸಹೋದರ ಜಸ್ವೀಂದರ್ ಸಿಂಗ್ ವಿವರಿಸಿದರು. ಕಣ್ಣಿನ ನರದಲ್ಲಿ ಬಿರುಕು ಕಾಣಿಸಿಕೊಂಡಿದ್ದಕ್ಕಾಗಿ ಚಿಕಿತ್ಸೆಗೆ ಅವರು ದಾಖಲಾಗಿದ್ದರು. ಈ ಚುಚ್ಚುಮದ್ದು ಪಡೆದ ಎಲ್ಲ 20 ಮಂದಿಯಲ್ಲೂ ಸಮಸ್ಯೆ ಕಾಣಿಸಿಕೊಂಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X